ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ... ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ; ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯಿಂದ ಜನರ ಸುಲಿಗೆ: ಶಾಸಕ ಡಾ. ಭರತ್ ಶೆಟ್ಟಿ ಗರಂ ನವಮಂಗಳೂರು(reporterkarnataka.com): ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯೊಬ್ಬರು ಜನರಿಂದ ಸುಲಿಗೆ ಮಾಡುವ ಮಾಹಿತಿ ಬರುತ್ತಿದೆ. ಹಾಗೆ ರಾಜ್ಯ ಖಜಾನೆಯಲ್ಲಿ ಹಣವಿಲ್ಲದ ಕಾರಣ ನಮಗೆ ಅನುದಾನ ಸಿಗುತ್ತಿಲ್ಲ. ಈ ಸರಕಾರದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ... ಕರಿ ಪಿಲಿ, ಮರಿ ಪಿಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ ಕಡಲನಗರಿ: 21ರಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿಪರ್ಬ-2023’ ಮಂಗಳೂರು(reporterkarnataka.com): ತುಳುನಾಡಿನ ನೆಲದ ಪರಂಪರೆಯ ಹುಲಿವೇಷ ಕುಣಿತಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಕುಡ್ಲದ ಪಿಲಿಪರ್ಬವನ್ನು ಕಳೆದ ವರ್ಷ ಯ... ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ: ಮತ್ತೊಮ್ಮೆ ಅವಕಾಶ ಬೆಂಗಳೂರು(reporterkarnataka.com): ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್... ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್... ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ. ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾ... ಸಿಂಧನೂರು: ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ರಾಜ್ಯ ಸರಕಾರದ ರೈತ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಸಿಂಧನೂರು ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಗ್ರಾಮೀಣ ಮತ್ತು ಮಂಡಲ... ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಗೆ ‘ವಿಶನ್ ಕೊಂಕಣಿ’ ಮೈಕಲ್ ಡಿಸೋಜ ಸಾರಥ್ಯ ಮಂಗಳೂರು(reporterkarnataka.com): ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ ಮತ್ತು ಕಲೆಯ ಶ್ರೇಯೋಭಿವೃದ್ದಿಗಾಗಿ ’ವಿಶನ್ ಕೊಂಕಣಿ’ ಕಾರ್ಯಕ್ರಮದ ಮೂಲಕ ಅವಿರತ ಶ್ರಮಿಸುತ್ತಿರುವ ಅನಿವಾಸಿ ಉದ್ಯಮಿ ಮತ್ತು ಸಮಾಜ ಕಲ್ಯಾಣ ಕಾರ್ಯಕರ್ತ ಮೈಕಲ್ ಡಿಸೋಜ ಅವರು ನವೆಂಬರ್ 4 ಮತ್ತು 5ರಂದು ಮಂಗಳೂರಿನ ವಿಶ್ವ ಕೊಂಕಣಿ... ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ: ದ್ವಿತೀಯ ವರ್ಷದ ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ,ನಡೆಯಲಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಭಾನುವಾರ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಕರಾವಳಿ ಭಾಗದಲ್ಲಿ ದಸ... ಕಾಸರಗೋಡು: ತಲೆಯನ್ನು ಗೋಡೆಗೆ ಬಡಿದು ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ; ಆರೋಪಿ ಬಂಧನ ಕಾಸರಗೋಡು(reporterkarnataka.com): ಹೆತ್ತಬ್ಬೆಯನ್ನೇ ಪುತ್ರ ಕೊಂದ ಅಮಾನುಷ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ. ಅತಿಯಾದ ಮೊಬೈಲ್ ಬಳಕೆಯನ್ನು ಪ್ರಶ್ನಿಸಿದ್ದೇ ಹೆತ್ತ ತಾಯಿಯ ಪ್ರಾಣಕ್ಕೆ ಕುತ್ತು ತಂದಿದೆ. ಮೃತಪಟ್ಟ ಮಹಿಳೆಯನ್ನು ಕಣಿಚಿರದ ರುಕ್ಮಣಿ (63) ಎಂದು ಗುರುತಿಸಲಾಗಿದೆ.... « Previous Page 1 …146 147 148 149 150 … 314 Next Page » ಜಾಹೀರಾತು