26ರಂದು ಜಲಾಭಿಮುಖ ಪ್ರದೇಶ ಅಭಿವೃದ್ಧಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಮಂಗಳೂರು(reporterkarnataka.com): ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ.26ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಬ... ಫೆ.25: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಭ್ರಮ; ವಿದ್ಯಾ ಪ್ರೋತ್ಸಾಹ ಧನ ವಿತರಣೆ ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಮತ್ತು ಜನ್ಮ ಶತಾಬ್ದಿ ಆಚರಣೆ ಸಮಿತಿ ವತಿಯಿಂದ ಡಾ. ಅಮ್ಮೆಂಬಳ ಬಾಳಪ್ಪರ ಜನ್ಮಶತಾಬ್ದಿ ಸಂಭ್ರಮ ಫೆ. 25ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ... ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು ಮಂಗಳೂರು(reporter Karnataka.com): ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ. ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್... ಕುಂಜತ್ತಬೈಲ್: 40 ಲಕ್ಷ ರೂ. ವೆಚ್ಚದಲ್ಲಿ ಬಸವನಗರ ಸಮುದಾಯ ಭವನ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸುರತ್ಕಲ್(reporterkarnataka.com): ಸುಮಾರು 40 ಲಕ್ಷ ರೂ. ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರದಲ್ಲಿ ಬಸವನಗರ ಸಮುದಾಯ ಭವನ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಈ ಸಂ... ಅಂಬಾತನಯ ಮುದ್ರಾಡಿ, ಬಲಿಪ ನಾರಾಯಣ ಭಾಗವತ ಸಹಿತ ಅಗಲಿದ ಹಿರಿಯ ಸಾಧಕರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ನುಡಿನಮನ ಮಂಗಳೂರು (reporterKarnataka.com) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರು, ಸಿನಿಮಾ ನಿರ್ದೇಶಕ ಕೆ.ಎಸ್.ಭಗವಾನ್ ಹಾಗೂ ಹಿರಿಯ ಸಾಹ... ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ ಸುರತ್ಕಲ್(reporterkarnataka.com): ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪಂದ್ಯಾಕೂಟವನ್ನು ಪಕ್ಷದ ಹಿರ... ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು. ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವ... ಮುಸ್ಲಿಂ ಬಾಂಧವ್ಯ ವೇದಿಕೆಯ ಆಶ್ರಯದಲ್ಲಿ ಅಲ್ಪಸಂಖ್ಯಾತ ಹಕ್ಕುಗಳ ಮಾಹಿತಿ ಶಿಬಿರ ಮಂಗಳೂರು(reporterkarnataka.com): ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಮತ್ತು ರಾಜಕೀಯ ಬಲವರ್ಧನೆಯ ಬಗ್ಗೆ ಫಾರಂ ಫಾರ್ ಮೈನಾರಿಟಿ ರೈಟ್ಸ್ , ಡೆಮಾಕ್ರಟಿಕ್ ಆ್ಯಂಡ್ ಪೊಲಿಟಿಕಲ್ ಎಂಪವರ್ ಮೆಂಟ್ ಬೆಂಗಳೂರು ಮತ್ತು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇವರ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಆಶೀರ್ವಾದ್ ಹ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *20.02.2023* • ಸುಂದರ ಶೆಟ್ಟಿ, ಚೆಂಬರಡ್ಕ, ಕೊಡುಂಗಾಯಿ, ಬಂಟ್ವಾಳ. • ಪ್ರದೀಪ್ ಶೆಟ್ಟಿ, ಬಿಜಂದೂರುಗುತ್ತು, ಸಜಿಪ, ಬಂಟ್ವಾಳ. • ಮನೋಜ್ ಎಂ. ಅನ್ನಪ್ಪಾಡಿ ಹೌಸ್, ಸಜಿಪ, ಬಂಟ್ವಾಳ. • ದಿ| ಕಾಳಪ್ಪ ಸಾಲ್ಯ... ಚಿಕ್ಕಮಗಳೂರು: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ: ಇಬ್ಬರು ಸ್ಥಳದಲ್ಲೇ ಸಾವು; ಸಂಬಂಧಿಕನಿಂದಲೇ ಕೃತ್ಯ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ ಪ್ರಕಾಶ್(30) ಹಾಗೂ ಪ್ರ... « Previous Page 1 …149 150 151 152 153 … 286 Next Page » ಜಾಹೀರಾತು