ಬಂಟ್ವಾಳ: ಮದರ್ ವೆರೋನಿಕಾ ದ್ವಿಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರ ಬಂಟ್ವಾಳ(reporterkarnataka.com): ಅಪೊಸ್ತೋಲಿಕ್ ಕಾರ್ಮೆಲ್ ಸಂಸ್ಥಾಪಕಿ ಮದರ್ ವೆರೋನಿಕಾ ಇವರ ದ್ವಿ ಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರವನ್ನು ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಕಾರ್ಮೆಲ್ ಕಾಲೇಜ್ ಮೊಡಂಕಾಪು , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್, ಮಂಗಳೂರು, ಇನ್ಫ್ಯಾಂಟ್ ... ನಿವೇಶನ ರಹಿತ 33 ಕೊರಗ ಕುಟುಂಬಗಳಿಗೆ ಮಂಜೂರಾದ ನಿವೇಶನ 5 ವರ್ಷ ಕಳೆದರೂ ಹಸ್ತಾಂತರಕ್ಕೆ ಬಾಕಿ: ಪಾಲಿಕೆ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ... ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ: ಬಾವೂಜಿ ಸ್ಮರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ಜಯಂತಿಯು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪಿತ ಬಾಪೂಜಿಯವರನ್ನು ಸ್ಮರಿಸಲಾಯಿತು. ಕ... ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋ... ಮಂಗಳೂರಿನಲ್ಲಿ ಇನ್ನರ್ ವೀಲ್ ಜಿಲ್ಲೆ 318 ರ District Rally ‘ಸ್ವರ್ಣ ಪರ್ಬ’ ಮಂಗಳೂರು(reporterkarnataka.com): ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ್ಯಾಲಿ ' ಸ್ವರ್ಣ ಪರ್ಬ' ' ಭಾನುವಾರ ನಗರದ ಟಿ. ವಿ. ರಮಣ ಪೈ ಹಾಲಿನಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಅವರ ನೇತೃತ್ವದಲ್ಲಿ ನಡೆಯಿತು. ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ ಉಷಾ ರವಿರಾಜ್ ಅವರು ಇ... ಸಿಂಧನೂರು: ಚಿಕ್ಕಬೇರಗಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ಸಿಂಧನೂರು ತಾಲೂಕಿನ ಚಿಕ್ಕಬೇರಗಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯ ಗು... ಲಿಂಗಸಗೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಶಾಸ್ತ್ರೀ ಜನ್ಮದಿನಾಚರಣೆ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ಲಿಂಗಸಗೂರು ಸಮೀಪದ ಈಚನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹನೀಯರ ಜಯಂತಿ ಆಚರಣೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತ... ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ: ಜಿಪಂ ಸಿಇಒ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಹಿ ಸೇವೆ ಕಾರ್ಯಕ್ರಮದ ಅಂಗವಾಗಿ ಮಂಗಳೂರು ತಾಲೂಕು ಪಂಚಾಯಿತಿ ಸಹಕಾರದೊಂದಿಗೆ ಭಾನುವಾರ ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿ... ಚಾರ್ಮಾಡಿ ಘಾಟ್: ಅರಣ್ಯ ಇಲಾಖೆಯ 2 ತಂಡಗಳಿಂದ ರಸ್ತೆ ಬದಿ 11 ಕಿಮೀ ಸ್ವಚ್ಛತಾ ಕಾರ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾ... ಸ್ವಚ್ಛ ಭಾರತ ಅಭಿಯಾನ: ಸಿಂಧನೂರು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶ್ರಮದಾನ ಶರಣ್ ಗೋರೆಬಲ್ ಸಿಂಧನೂರು ರಾಯಚೂರು info.reporterkarnataka@gmail.com ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ 'ಸ್ವಚ್ಛ ಭಾರತ ಅಭಿಯಾನ' ನಿಮಿತ್ಯ ಇಂದು ನಗರದ ಸಾರ್ವಜನಿಕ ಆಸ್ಪತ್ರೆ ಆವರಣವನ್ನು ಶ್ರಮದಾನ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ... « Previous Page 1 …149 150 151 152 153 … 314 Next Page » ಜಾಹೀರಾತು