ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ: ಕದ್ರಿ ಪಾರ್ಕ್ ಫುಡ್ ಕೋರ್ಟ್ ಬಗ್ಗೆ ಚರ್ಚೆ ಮಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು. ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಫುಡ್ ಕೋ... ಸಮಗ್ರ ಅಭಿವೃದ್ಧಿ ಪಿಎಂ ಜನ್ಮನ್ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಡಳಿತ ಸಜ್ಜು: ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಮಂಗಳೂರು(reporterkarnataka.com): ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಸ... ಮಿಯಾರು ‘ಲವ – ಕುಶ’ ಜೋಡುಕರೆ ಕಂಬಳ: ಯಾರಿಗೆಲ್ಲ ಬಹುಮಾನ?; ಫಲಿತಾಂಶ ಇಲ್ಲಿದೆ ಕಾರ್ಕಳ(reporterkarnataka.com): ಮಿಯಾರು "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 7 ಜೊತೆ ಅಡ್ಡಹಲಗೆ: 3 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 13... ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನವರಿ 8ರಂದು ಸಭೆ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ (ಮಲ್ಪೆ- ಹೆಬ್ರಿ) ಯ ವಿವಿಧ ಸಮಸ್ಯೆಗಳು ಹಾಗೂ ಭೂ ಸ್ವಾಧೀನ ವಿಳಂಬ ಹಾಗೂ ಕಾಮಗಾರಿಗಳ ಪ್ರಗತಿಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಮಧ್ಯಾಹ್ನ 2.3... ಹಿರಿಯ ಮುಖಂಡ, ಕಾಫಿ ಬೆಳೆಗಾರ ನಾರ್ಬಾಟ್ ಸಾಲ್ದಾನ ನಿಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿರಿಯ ಮುಖಂಡ, ಕಾಫಿ ಬೆಳೆಗಾರ, ಉದ್ಯಮಿ ನಾರ್ಬಾಟ್ ಸಾಲ್ದಾನ(70)ನಿಧನರಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 10-30ರ ಹೊತ್ತಿಗೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿರುವ ತಮ್ಮ ಕಾಫಿ ಎಸ್ಟೇಟ್ ನಲ್ಲಿ ಮನೆಯ... ಮಂಗಳೂರು: 1992ರ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ ಮಂಗಳೂರು(reporterkarnataka.com):ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್... ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ info.reporterkarnataka@gmail.com ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ... ಕಾರ್ಕಳ: ಜನವರಿ 7ರಂದು ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳ(reporterkarnataka.com): ಬೆಳದಿಂಗಳ ಸಾಹಿತ್ಯ ಸಮ್ಮೇಳನ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳದ ಹೋಟೆಲ್ ಪ್ರಕಾಶ್ ನ ಅನಂತಶಯನದಲ್ಲಿ ಜನವರಿ 7ರಂದು ಸಂಜೆ 3.30 ಗಂಟೆಗೆ ನಡೆಯಲಿದೆ. ಕನ್ನಡ ಸಾಹಿತ್ಯ ಪ... ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ್ನೋನ್ ಮತ್ತು ಪ್ರಿನ್ಸಿಟ: ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಮದುವೆ ವೈಭವ ಮಂಗಳೂರು(reporterkarnataka.com): ವರ್ನೋನ್ ಮತ್ತು ಪ್ರಿನ್ಸಿಟ ವಿವಾಹ ಸಮಾರಂಭ ನಗರದ ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಜನವರಿ 3ರಂದು ನಡೆಯಿತು. ಜನವರಿ 3 ರಂದು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಆಡಿಟೋರಿಯಂನಲ್ಲಿ ನಡೆದ ಔತಣಕೂಟಕ್ಕೆ ಕುಟುಂಬಸ್ಥರು, ಸ್ನೇಹಿತರು ಸಾಕ್ಷಿಯಾಗಿ,... ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂ... ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ... « Previous Page 1 …150 151 152 153 154 … 333 Next Page » ಜಾಹೀರಾತು