ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಜೋಕೆ: ಪಾಲಿಕೆಯಿಂದ ದಂಡ ವಸೂಲು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟು... ‘ಅಂದು ಪದ್ಮಲತಾ ಇಂದು ಸೌಜನ್ಯ’ ಪೋಸ್ಟರ್ ಬಿಡುಗಡೆ: ಚಲೋ ಬೆಳ್ತಂಗಡಿಗೆ ಸಿಪಿಎಂ ಬೆಂಬಲ ಮಂಗಳೂರು(reporterkarnataka.com):ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 28 ರಂದು ನಡೆಯುವ "ಚಲೋ ಬೆಳ್ತಂಗಡಿ" ಮಹಾ ಧರಣಿಗೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದೆ. ಚಲೋ ಬೆಳ್ತಂಗಡಿಯ ಪೋಸ್ಟರ್ ಅನಾವರಣ ಗೊಳಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ರಾಜ್ಯ... ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ ಸ್ತ್ರೀರೋಗ ಮತ್ತು ಹೆರಿಗೆ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರಮೀಳಾ ಡಿಸೋಜಗೆ ಡಾಕ್ಟರೇಟ್ ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ, ಸ್ತ್ರೀರೋಗ ಮತ್ತು ಹೆರಿಗೆಶಾಸ್ತ್ರ ವಿಭಾಗದಲ್ಲಿ ಪ್ರಾದ್ಯಾಪಕಿಯಾಗಿರುವ ಪ್ರಮೀಳಾ ಡಿಸೋಜ ಅವರು "ಇಫೆಕ್ಟಿವ್ನೆಸ್ ಒಫ್ ಮಲ್ಟಿ ಮೊಡ್ಯುಲರ್ ಇಂಟರ್ವೆನ್ಶನ್ಸ್ ಒಫ್ ಲೈಫ್ಸ್ಟೈಲ್ ಮೋಡಿಫಿಕೇಶನ್ ಒನ್ ಸಿಂಫ್ಟಮ್ಸ್... ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಸಿಗಲಿ: ಭೂಮಿ ಹಬ್ಬದಲ್ಲಿ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರು(reporterkarnataka.com) : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ,ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಅವರು... ಪಿಎಂ-ಸ್ವನಿಧಿ: ಬೀದಿಬದಿ ವ್ಯಾಪಾರಿಗಳ ಸಾಲ ಸೌಲಭ್ಯ ತ್ವರಿತ ಗುರಿ ಸಾಧನೆಗೆ ಸಂಸದ ನಳಿನ್ ನಿರ್ದೇಶನ ಮಂಗಳೂರು(reporterkarnataka.com):- ಬಿದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ಸಾಲಸೌಲಭ್ಯ ನೀಡಿ ಉತ್ತೇಜನ ನೀಡುವ ಪಿಎಂ-ಸ್ವನಿಧಿ (ಪ್ರಧಾನಮಂತ್ರಿಗಳ ರಸ್ತೆ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿದಿ) ಯೋಜನೆಯಡಿ ಜಿಲ್ಲೆಗೆ ನಿಗಧಿ ಪಡಿಸಲಾಗಿರುವ ಗುರಿ ಸಾಧಿಸಲು ಎಲ್ಲಾ ಬ್ಯಾಂಕುಗಳ ಪ್ರತಿ ಶಾಖೆಯಲ್ಲಿ... ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ನ ಸಾಧನಾ ಪ್ರಶಸ್ತಿ ಲಭಿಸಿದೆ. ಶುಕ್ರವಾರ ನಡೆದ ಎಸ್ ಸಿಡಿಸಿಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಖರ್ ಕೆ. ಹಾಗೂ ಸಿಇಒ ಪದ್ಮನಾಭ್ ಎಂ. ಅವರನ್ನು ಸ... ಪಿಯು ಕಾಲೇಜು ಉಪನ್ಯಾಸಕರ ರೋವರ್ ಮತ್ತು ರೇಂಜರ್ ಮಾಹಿತಿ ಕಾರ್ಯಾಗಾರ ಮಂಗಳೂರು(reporterkarnataka.com): ಪಠ್ಯ ಚಟುವಟಿಕೆಗಳೊಂದಿಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸುವಲ್ಲಿ ಭಾರತ್ ಸ್ಕೌಟ್ಸ್ - ಗೈಡ್ಸ್ ನ ರೋವರ್ ಮತ್ತು ರೇಂಜರ್ ವಿಭಾಗ ಅವಕಾಶ ಕಲ್ಪಿಸುತ್ತದೆ, ಆದ ಕಾರಣ ತಾವೆಲ್ಲರೂ ತಮ್ಮ ವಿದ್ಯಾರ್ಥಿಗಳನ್ನು ಸಮಾಜಮುಖ... ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ: ಪರಿಹಾರ ನೀಡದೆ ವಂಚನೆ; 22ರಿಂದ 20 ಗ್ರಾಮದ ಸಂತ್ರಸ್ತರಿಂದ ಧರಣಿ ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೇ 25 ರಷ್ಟು ಕೂಡ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ರಸ್ತೆ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ. ಇದರ ವಿರುದ್ಧ ಇದೇ 22ರಿಂದ 29... ಆ.19ರಂದು ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ... ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅಭಿಮತ ಮಂಗಳೂರು(reporterkarnataka.com): ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗ... « Previous Page 1 …156 157 158 159 160 … 314 Next Page » ಜಾಹೀರಾತು