‘ನಮ್ಮ ನಡೆ ಪೊಳಲಿ ಅಮ್ಮನೆಡೆಗೆ’ ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com):ಸುರತ್ಕಲ್ ಕಟ್ಲದ ಆಶ್ರಯ ಕಾಲೋನಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ 2 ನೇ ವರ್ಷದ 'ನಮ್ಮ ನಡೆ ಪೊಳಲಿ ಅಮ್ಮನೆಡೆಗೆ' ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ಅಬ್ಬಗದಾರಗ ಕ್ಷೇತ್ರ ಎಲ್ವೆರ್ ಸಿರಿ... ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 20 ಕೋಟಿ ವಿಶೇಷ ಪ್ಯಾಕೇಜ್: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com); ಸಣ್ಣ ನೀರಾವರಿಯ 20 ಕೋಟಿ ರೂ. ವಿಶೇಷ ಪ್ಯಾಕೇಜಿನಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ವ್ಯಾಪ್ತಿಯ ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 1.30 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಅವರು ಇಲ್ಲಿನ ರಾಜಕಾ... ಹಂತ ಹಂತವಾಗಿ ಮಂಗಳೂರಿನ ಉದ್ಯಾನವನಗಳ ಅಭಿವೃದ್ಧಿ; ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅನೇಕ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಪಾಲಿಕೆಯ ಕಂಕನಾಡಿ ವಾರ್ಡಿನ ಎಕ್ಕೂರು ಕೆ.ಎಚ... ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾವ್ಯಶ್ರೀ ಮತ್ತು ಲೋಕೇಶ್ ದಂಪತಿಯಿಂದ 10 ಸ್ಟೀಲ್ ಟೇಬಲ್ ಕೊಡುಗೆ ಪುತ್ತೂರು(reporterkarnataka.com): ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾವ್ಯಶ್ರೀ ಮತ್ತು ಲೋಕೇಶ್ ಬಲ್ಯಾಯ ದೊಡ್ಡಡ್ಕ ದಂಪತಿ ವತಿಯಿಂದ 10 ಸ್ಟೀಲ್ ಟೇಬಲ್ ಕೊಡುಗೆಯಾಗಿ ಹಸ್ತಾಂತರಿಸಿದರು. ದೇವಸ್ಥಾನದ ಅರ್ಚಕರು, ಆಡಳಿತ ಅಧ್ಯಕ್ಷರು, ಸದಸ್ಯರು,ಸ್ಥಳೀಯ ಸಾರ್ವಜನಿಕರು ಉಪಸ್ಥ... ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್... ಪುತ್ತೂರು: ಒಳಿತು ಮಾಡು ಮನುಷ್ಯ ತಂಡದ 19ನೇ ಕಾರ್ಯಕ್ರಮ; 56 ಸಾವಿರ ಮೊತ್ತದ ಆಹಾರ ಕಿಟ್ ವಿತರಣೆ ಪುತ್ತೂರು(reporterkarnataka.com): ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂ... ಕುಳಾಯಿ: 56 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 56 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬ್ರ 9 ಕುಳಾಯಿ ಯಲ್ಲಿ ರಸ್ತೆ ಕಾಂಕ್ರೀಟಿಕರಣ, ಚರಂಡಿ ರಚನೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಗ... 52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com): 52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು... 1.24 ಕೋಟಿ ವೆಚ್ಚದಲ್ಲಿ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಸುಮಾರು 1.24 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪಶ್ಚಿಮ ವಾರ್ಡ್ 1ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಯರ್ ಜಯ... 1 ಕೋಟಿ ವೆಚ್ಚದಲ್ಲಿ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಡಾ ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ಮುಂಚೂರು ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಮೇಯ... « Previous Page 1 …158 159 160 161 162 … 286 Next Page » ಜಾಹೀರಾತು