ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಬೆಳವಣಿಗೆ ಹಾಗೂ ಮುಂದಿನ ಭವಿಷ್ಯದ ಕುರಿತು ದೂರಾಲೋಚನೆಯಿಂದ ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿಯ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪ್ರಗತಿ ನಗರ... ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರು ನಮನ ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ ಕಾರ್ಯಕ್ರಮ ಘಟಕದ ಕಚೇರಿಯಲ್ಲಿ ಘಟಕದ ಸಾಪ್ತಾಹಿಕ ಸಭೆಯಲ್ಲಿ ಆಚರಿಸಲಾಯಿತು. ಘಟಕದ ಅಧ್ಯಕ್ಷ ಪೃಥ್ವಿರಾಜ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಘಟಕದ ಮಾಜಿ ಅಧ್ಯಕ್ಷರು ... ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಪದಗ್ರಹಣ... ಯಡ್ತಾಡಿಯಲ್ಲಿ ಉಲಾಯಿ- ಪಿದಾಯಿ ಅಡ್ಡೆಗೆ ಪೊಲೀಸರ ದಾಳಿ: 6 ಮಂದಿಯ ಬಂಧನ, ಇಬ್ಬರು ಪರಾರಿ ಬ್ರಹ್ಮಾವರ(reporterkarnataka.com): ಅಂದರ್ ಬಾಹರ್ ಜುಗಾರಿಗೆ ಅಡ್ಡೆಗೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು ಆರು ಮಂದಿಯನ್ನು ಬಂಧಿಸಿ, 3,730 ರೂ. ನಗದು ಸಹಿತ ಇತರೆ ಸ್ವತ್ತು ವಶಪಡಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿಯಲ್ಲಿ ನಡೆದಿದೆ. ಬಂಧಿತರನ್ನು ಸ್ಥಳೀಯ... ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಮೇಲ್ಛಾವಣಿ ಕಾಮಗಾರಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಪರಿಸರದಲ್ಲಿ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನಮ್ಮ ಆಡಳಿತ ವ್ಯವಸ್ಥೆಯು ಹೆಚ್ಚ... ಮಂಗಳೂರು: ಖಾಕಿ ಮಹಿಳೆಯರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಆರಂಭ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ವೃತ್ತಿ ನಿಭಾಯಿಸುವುದರ ಜತೆಗೆ ಕೌಟುಂಬಿಕ ನಿರ್ವಹಣೆ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ 3 ದಿನಗಳ ಒತ್ತಡ ನಿರ್ವಹಣೆ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದೆ. ಬುಧವಾರ ನಗರ... ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು. ... ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಕಾರ್ಯಕ್ರಮವು ಮರೋಳಿಯಲ್ಲಿರುವ 'ಓಲ್ಡ್ ಏಜ್ ಹೋಂ'ನಲ್ಲಿ ನಡೆಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಐಪಿಎ ನ್ ಪಿ ಸೀನಿಯರ್ ಐಪಿಪಿ ಡಾ.ಅರವಿಂದ ರಾವ್ ಕೇದಿಗೆ ಅವರು ಮುಖ್ಯ ಅ... ನೀಲೇಶ್ವರ ಬೋಟ್ ಹೌಸ್ ನಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ ಮಂಗಳೂರು(reporterkarnataka.com): ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ ನಿಲೇಶ್ವರದ ಬೋಟ್ ಹೌಸ್ ನಲ್ಲಿ ನಡೆಯಿತು. ಹಚ್ಚಹಸಿರಿನ ನಿಸರ್ಗ, ಎತ್ತ ನೋಡಿದರೂ ಕಲ್ಪವೃಕ್ಷ, ಹೊಲ ಗದ್ದೆ, ತೊರೆಯ ಜುಳು ಜುಳು ನಾದದೊಂದಿಗೆ ಪತ್ರಕರ್ತರನ್ನು ಹೊತ್ತ ಬೋ... ಮುಚ್ಚೂರು: ಗ್ರಾಮ ಸ್ನೇಹಿ ಕಾರ್ಯಕ್ರಮ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ; ಮನೆ, ಆರೋಗ್ಯ ಕಾರ್ಡ್, ವೃದ್ಧಾಪ್ಯ ವೇತನ ವಿತರಣೆ ಸುರತ್ಕಲ್(reporterkarnataka.com): ಗ್ರಾಮ ಪಂಚಾಯತ್ ಮುಚ್ಚೂರು, ಲಯನ್ಸ್ ಕ್ಲಬ್ ಮುಚ್ಚೂರು, ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ, ಪ್ರಗತಿ ಯುವಕ ಮಂಡಲ ಮುಚ್ಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಸ್ನೇಹಿ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಕಾರ್ಯಕ್ರಮದಲ... « Previous Page 1 …161 162 163 164 165 … 271 Next Page » ಜಾಹೀರಾತು