ಜೈನ ಮುನಿಯ ಹತ್ಯೆ ಖಂಡನೀಯ, ಮನುಜ ಕುಲವೇ ತಲೆತಗ್ಗಿಸುವ ವಿಚಾರ: ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಕಳ(reporterkarnataka.com): ಸಮಾಜದಲ್ಲಿ ಅಹಿಂಸೆ ಸಿದ್ದಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಭೀಕರವಾಗಿ ಕೊಲೆ ಮಾಡಿರುವುದು ಮನುಜ ಕುಲವೇ ತಲೆತಗ್ಗಿಸುವ ವಿಚಾರ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ... ಆಸ್ಪತ್ರೆಗೆ ಭೇಟಿ: ನಂದಾವರದಲ್ಲಿ ಗುಡ್ಡ ಜರಿದು ಗಾಯಗೊಂಡ ಮಹಿಳೆಯ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಮನೆಯೊಂದಕ್ಕೆ ಗುಡ್ಡ ಜರಿದು ಮಣ್ಣಿನೊಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಬೇಟಿ ನೀಡಿ ... ಗ್ರೇಟ್ ರೆಸ್ಕ್ಯೂ: 50 ಅಡಿ ಆಳದ ಬಾವಿಯಿಂದ ಹಸುವನ್ನು ಮೇಲಕೆತ್ತಿದ್ದ ಅಗ್ನಶಾಮಕ ದಳ ಸಿಬ್ಬಂದಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 50 ಅಡಿ ಆಳದ ಬಾವಿಗೆ ಬಿದ್ದಿದ್ದ ಹಸುವನ್ನು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ರೋಮಾಂಚನಕಾರಿ ಘಟನೆಗೆ ಕೊಪ್ಪ ತಾಲೂಕಿನ ಗ್ರಾಮವೊಂದು ಸಾಕ್ಷಿಯಾಗಿದೆ ... ಗೋಹತ್ಯಾ ನಿಷೇಧ ಕಾಯ್ದೆ: ಸದನದಲ್ಲಿ ಹೋರಾಟ ನಡೆಸಲು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ವಿಎಚ್ ಪಿ, ಹಿಂಜಾವೇ ಮನವಿ ಸುರತ್ಕಲ್(reporterkarnataka.com): ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರ ಅಧಿಕಾರದಲ್ಲಿದ್ದಾಗ ಗೋಸಂತತಿಯ ಉಳಿವಿಗಾಗಿ ಜಾರಿಗೆ ತಂದಿದ್ದ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯನ್ನು ದುರ್ಬಲ ಮಾಡದಂತೆ, ಹಿಂಪಡೆಯದಂತೆ ಕಾಂಗ್ರೆಸ್ ಸರಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹಾಕುವಂತೆ ವಿಶ್ವ ಹಿಂದೂ ಪರ... ಸಜಂಗದ್ದೆ ರಾಮ ಭಟ್ ಅವರಿಗೆ ಪ್ರೊ.ಎಂ.ರಾಮಚಂದ್ರ ಸಂಸ್ಮರಣಾ ಪ್ರಶಸ್ತಿ ಕಾರ್ಕಳ(reporterkarnataka.com): ಕಾರ್ಕಳ ಸಾಹಿತ್ಯ ಸಂಘದ ಸಂಸ್ಥಾಪಕರಾದ 'ಪ್ರೊ. ಎಂ.ರಾಮಚಂದ್ರ ಸಂಸ್ಮರಣೆಯ ಸಾಹಿತ್ಯ ಪ್ರಶಸ್ತಿ'ಗೆ ಈ ಸಾಲಿನಲ್ಲಿ ಶ್ರೇಷ್ಠ ಸಾಹಿತ್ಯ ಪರಿಚಾರಕರು ಹಾಗು ಸಾಹಿತಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕಿನ ಪಡ್ರೆ ಗ್ರಾಮದ ರಾಮ್ ಭಟ್ ಸಜಂಗದ್ದೆಯವ... ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರೀಕ್ಷೆ ಹುಸಿಗೊಳಿಸಿದ ಬಜೆಟ್: ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಟೀಕೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ಟಿನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ದ.ಕ ಜಿಲ್ಲೆ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ... ರಾಜ್ಯದ ಯುವ ಜನತೆಗೆ ಉದ್ಯೋಗ ಖಾತರಿಪಡಿಸದ ಬಜೆಟ್: ಡಿವೈಎಫ್ಐ ಟೀಕೆ ಮಂಗಳೂರು(reporterkarnataka.com): ವಿಧಾನಸಭಾ ಅಧಿವೇಶನದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯ... ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯಧನ ಹಸ್ತಾಂತರ ಮೂಡುಬಿದ್ರಿ(reporterkarnataka.com): ಜನ ಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಾಳ್ತಿಲ ಗ್ರಾಮದ ಗಣೇಶ್ ಅವರಿಗೆ ನೀಡಲಾಯಿತು. ಕಿಡ್ನಿ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್ ... ವಿದ್ಯಾರ್ಥಿಗಳು ವೈದ್ಯರ ಆದರ್ಶಗಳನ್ನು ಮೈಗೂಡಿಸಿಗೊಳ್ಳಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ,ಯೂತ್ ರೆಡ್ ಜಂಟಿ ಆಶ್ರಯದಲ್ಲಿ ವೈದ್ಯರ ದಿನಾಚರಣೆಯನ್ನು ಕಾರ್ಮೆಲ್ ಕಾಲೇಜಿನಲ್ಲಿ ನಡೆಸಲಾಯಿತು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳ... ಉಡುಪಿ ಜಿಲ್ಲಾ ಮಲೆಕುಡಿಯರ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆಯಲ್ಲಿ ಸಂಘದ ಕೇಂದ್ರ ಕಛೇರಿ ಮಾಳ ಪೇರಡ್ಕ ಸಮುದಾಯ ಭವನದಲ್ಲಿ ಜರುಗಿತು. ಪ್ರಧಾನ ಕಾರ್ಯದರ್ಶಿ ಅಶೋಕ್ ಕೆರ್ವಾಶೆ ಅವರು ಆಡಳಿತ ವರದಿ ವಾಚಿಸಿ, ಕೋಶಾಧ... « Previous Page 1 …162 163 164 165 166 … 314 Next Page » ಜಾಹೀರಾತು