ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ; ಸೆ. 9,10ರಂದು ಕರಾವಳಿಯಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಅಧಿಕೃತ ಮಾಹಿತಿ ಪ್ರಕಾರ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ... ಕಡಲನಗರಿ ಮಂಗಳೂರಿನಲ್ಲಿ ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ಶಾಸಕ ಡಿ. ವೇದವ್ಯಾಸ ಕಾಮತ್ , ಜಿಲ್ಲಾ ಕನ್ನಡ ಸಾಹಿತ್ಯ... ಮಂಗಳೂರಿನಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಮಂಗ... ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ. ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ ವಿದ್ವಾನ್ ಯಶವಂತ ಹೇಳಿದರು. ಅವರು ಭಾನುವಾರ ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ... ಪದ್ಮಶ್ರೀ ಮಂಜಮ್ಮ ಜೋಗತಿ ಜೀವಾನಾಧಾರಿತ ‘ಮಾತಾ’ ಏಕವ್ಯಕ್ತಿ ನಾಟಕ ಪ್ರದರ್ಶನ ಉಡುಪಿ(reporterkarnataka.com): ತೃತೀಯ ಲಿಂಗಿಯಾಗಿ ನಿರಂತರ ಸಂಘರ್ಷ ಜೀವನ ನಡೆಸಿ, ತನ್ನಂತಹ ಶೋಷಿತರ ಧ್ವನಿಯಾದ ಪದ್ಮಶ್ರೀ ಪುರಸ್ಕೃತೆ ಡಾ.ಮಂಜಮ್ಮ ಜೋಗತಿ ಅವರ ಬದುಕೇ ಅವರಂತಹ ತೊಳಲಾಟದ ಮಂದಿಗೆ ಜೀವನ ಪಾಠವಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಹಾಗೂ ರಂಗಭೂಮಿ ಉಡುಪಿ ಅಧ್ಯಕ್ಷ ಡ... ವಿಶೇಷ ಚೇತನ ಮಕ್ಕಳ ಜತೆ ಖ್ಯಾತ ನಟ ಅನಂತನಾಗ್ 75ನೇ ಹುಟ್ಟುಹಬ್ಬ ಮಂಗಳೂರು(reporterkarnataka.com): ದಿವ್ಯಾಂಗ ಮಕ್ಕಳನ್ನು ಬಹಳ ಪ್ರೀತಿಯಿಂದ ಸಲಹಿ, ಅವರ ಸರ್ವತ್ತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅನಿರ್ವೇದ ಫೌಂಡೇಶನ್ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಖ್ಯಾತ ನಟ ಅನಂತನಾಗ್ ಹೇಳಿದರು. ಅವರು ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್ ಇದ... ಕುಪ್ಪೆಪದವು: 169ನೇ ಗುರು ಪೂಜೆ ಆಚರಣೆ; ವಿವಿಧ ಸೌಲಭ್ಯಗಳ ಉದ್ಘಾಟನೆ, ಕಾಮಗಾರಿಗೆ ಚಾಲನೆ ಕುಪ್ಪೆಪದವು(reporterkarnataka.com): ಶ್ರೀ ನಾರಾಯಣ ಗುರು ಸೇವಾ ಸಮಿತಿ ಕುಪ್ಪೆಪದವು ಇದರ ವತಿಯಿಂದ 169ನೇ ಗುರು ಪೂಜೆಯ ಆಚರಣೆ ಹಾಗೂ ವಿವಿಧ ಸೌಲಭ್ಯದ ಉದ್ಘಾಟನೆ ,ಕಾಮಗಾರಿಗೆ ಚಾಲನೆ ಕಾರ್ಯಕ್ರಮ ಭಾನುವಾರ ಜರಗಿತು. ಜಿಲ್ಲಾ ಪಂಚಾಯತ್ 4 ಲಕ್ಷ ರೂ. ಅನುದಾನದಲ್ಲಿ ಸಂಘಕ್ಕೆ ಕೊಡ ಮಾಡಿದ ಶೌಚಾಲಯದ ಉ... ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ: ಸಾಹಿತಿ ತುರುವೇಕೆರೆ ಪ್ರಸಾದ್ ಮಂಗಳೂರು(reporterkarnataka.com): ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ. ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂದು ಹಿರಿ... ಮಂಗಳೂರು ಪೊಲೀಸ್ ಕಮಿಷನ್ ಆದೇಶದ ಬಳಿಕವೂ ಫುಟ್ ಬೋರ್ಡ್ ನಲ್ಲಿ ಪ್ರಯಾಣ:123 ಪ್ರಕರಣ ದಾಖಲು ಮಂಗಳೂರು(reporterkarnataka.com): ಕಡಲ ನಗರಿಯಲ್ಲಿ ನಿರ್ವಾಹಕರೊಬ್ಬರು ಸಿಟಿ ಬಸ್ಸಿನಿಂದ ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆಯ ಬಳಿಕ ಮಂಗಳೂರು ಪೊಲೀಸ್ ಕಮಿಷನರ್ ಫುಟ್ ಬೋರ್ಡ್ ಪ್ರಯಾಣವನ್ನು ನಿಷೇಧಿಸಿ ನೀಡಿದ ಆದೇಶವನ್ನು ಉಲ್ಲಂಘಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 123 ಪ್ರಕರಣಗಳನ್ನು ದಾಖಲ... ರೋಶನಿ ನಿಲಯದಲ್ಲಿ ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ಮಂಗಳೂರು(reporterkarnataka.com): ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ನಗರ ವೆಲೆನ್ಸಿಯಾ ರೋಶನಿ ನಿಲಯ ಕಾಲೇಜಿನಲ್ಲಿ ಭಾನುವಾರ ಜರುಗಿತು. ಸೂರ್ಯಕಾಂತಿ ಫೌಂಡೇಶನ್ ಪಂಪವೆಲ್, ಕಮಿಷನ್... « Previous Page 1 …163 164 165 166 167 … 323 Next Page » ಜಾಹೀರಾತು