ಎಂಬಿಎ, ಬಿಇ, ಐಟಿಐ, ಡಿಪ್ಲೋಮ, ಪದವಿಯಾದವರಿಗೆ ಉದ್ಯೋಗಾವಕಾಶ: ಜೂನ್ 27ರಂದು ನೇರ ಸಂದರ್ಶನ ಉಡುಪಿ(reporterkarnataka): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 10.30ಕ್ಕೆ ಹರ್ಷ ಧನಂಜಯ ಟರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂಬಿಎ, ಬಿ.ಇ ಇಂಜಿನಿಯರಿಂಗ್, ಐಟಿಐ, ಡಿಪ್ಲೋಮಾ, ಮತ್ತು ಇತ... ಪಿಲಿಕುಳದಲ್ಲಿ ನಾಳೆಯಿಂದ 2 ದಿನಗಳ ಕಾಲ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.24 ಹಾಗೂ 25ರಂದು ಎರಡು ದಿನಗಳ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉಪಸ್ಥಿತರಿ... ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ: ಕೂಡಲೇ ಕಾಂಕ್ರಿಟೀಕರಣಕ್ಕೆ ಒತ್ತಾಯಿಸಿ ಪಾಲಿಕೆ ಆಡಳಿತಕ್ಕೆ ಮನವಿ ಮಂಗಳೂರು(reporterkarnataka.com):ನಗರ ಹೊರವಲಯದ ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಪಾಲಿಕೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ನಿವಾಸಿಗಳ ಸ... ಸೂಯೆಜ್ ಕಂಪನಿಯ ಸಿಎಸ್ ಆರ್ ನಿಧಿ: 150 ಶಾಲಾ ಮಕ್ಕಳಿಗೆ ಶಾಸಕ ಡಾ. ಭರತ್ ಶೆಟ್ಟಿ ಉಚಿತ ಬ್ಯಾಗ್ ವಿತರಣೆ ಸುರತ್ಕಲ್(reporterkarnataka.com): ಜಲಸಿರಿ ಯೋಜನೆಯ ಕಾಮಗಾರಿ ನಡೆಸುವ ಸೂಯೆಜ್ ಕಂಪೆನಿ ಯವರ ಸಿಎಸ್ ಆರ್ ನಿಧಿಯಿಂದ 150 ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವಿತರಿಸಿದರು. ಪಚ್ಚನಾಡಿ ವಾರ್ಡ್ ನ ಆಶ್ರಯ ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ... ಕಾರ್ಕಳ ಪರಶುರಾಮ ಥೀಂ ಪಾರ್ಕ್ ಗೆ ಸಾರ್ವಜನಿಕರ ಭೇಟಿ: ತಾತ್ಕಾಲಿಕ ನಿಷೇಧ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ, ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು... ಬಾಳ್ತಿಲ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ ಬಂಟ್ವಾಳ(reporterkarnata.com): ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಟ್ರಸ್ಟ್ (ರಿ) ಹಾಗೂ ಬಂಟ್ವಾಳ ಬಾಳ್ತಿಲ ನೀರಪಾದೆ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ಬುಧವಾರ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯೆ ಅವರ ಮುಂದಾಳತ್ವ ದಲ್ಲಿ ಕೇಶವ ಶಾಂತಿಯವರಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ... ಗುತ್ತಿಗೆದಾರರಿಂದ ತುಘಲಕ್ ದರ್ಬಾರ್: ಕಾರ್ಕಳ ಬಿಜೆಪಿ ಆರೋಪ; ಪ್ರತಿಭಟನೆಯ ಎಚ್ಚರಿಕೆ ಕಾರ್ಕಳ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಂದಿನಿಂದ ಕಾರ್ಕಳದಲ್ಲಿ ಒಬ್ಬರು ತಾನೇ ಜನಪ್ರತಿನಿಧಿಯ ತರಹ ತನ್ನ ತಂಡದೊಂದಿಗೆ ಯಾವುದಾದರೊಂದು ಇಲಾಖೆ ಕಚೇರಿಗೆ ಹೋಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು, ಕೇಳದಿದ್ದಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಬೆದರಿಸುತ... ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್- ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್ ಅಧ್ಯಕ್ಷರಾಗಿ ಡಾ. ಆನಂದ್ ಬಂಜನ್ ಆಯ್ಕೆ ಬಂಟ್ವಾಳ(reporterkarnataka.com): ಸೀನಿಯರ್ ಛೇಂಬರ್ ಇಂಟರ್ ನೇಶನಲ್- ಬಂಟ್ವಾಳ ನೇತ್ರಾವತಿ ಸಂಗಮ ಲೀಜನ್ ಅಧ್ಯಕ್ಷರಾಗಿ ಇಂಜಿನಿಯರ್ ಡಾ. ಆನಂದ್ ಬಂಜನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ವಿಜೇತೆ ಅಡ್ವೊಕೇಟ್ ಶೈಲಜಾ ರಾಜೇಶ್ ಮತ್ತು ಖಜಾಂಜಿಯಾಗಿ ಸತ... ಮಂಗಳೂರು: ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಿಂದ ರಿಟೈಲ್ ಉದ್ಯಮದ ಉದ್ಯೋಗಗಳಿಗಾಗಿ ಸಂದರ್ಶನ ಮಂಗಳೂರು(reporterkarnataka.com): ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ... ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟ: ದ.ಕ. ಶಾಲಾ ಮಕ್ಕಳ ವಾಹನ ಚಾಲಕರಿಂದ ಆರ್ ಟಿಒಗೆ ಮನವಿ ಮಂಗಳೂರು( reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ (ರಿ) ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಷನ್ ಮತ್ತು ಕೆ.ಟಿ.ಡಿ.ಒ ದ.ಕ. ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಕಾನೂನು ಬಾಹಿರವಾಗಿ ಶಾಲಾ ಮಕ್ಕಳನ... « Previous Page 1 …164 165 166 167 168 … 314 Next Page » ಜಾಹೀರಾತು