ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಮಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ಮಂಗಳೂರು(reporterkarnataka.com): ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತಂತ್ರ್ಯ ರಕ್ಷಣೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶದಾದ್ಯಂತ, ಕ್ವಿಟ್ ಇಂಡಿಯಾ ದಿನವಾದ ಇಂದು ವಿವಿಧ ಕೇಂದ್ರ ಕಾರ್ಮಿಕ ... ಮಂಗಳೂರಿನ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಆಗಸ್ಟ್ ಅಂತ್ಯದಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಆರಂಭ ಮಂಗಳೂರು(reporterkarnataka.com): ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಆಗಸ್ಟ್ ಅಂತ್ಯದ ವೇಳೆಗೆ ಸರ್ಜರಿ ಚಿಕಿತ್ಸೆ ವಿಭಾಗ ಆರಂಭ ವಾಗಲಿದೆ ಎಂದು ಆಯುಷ್ ಜಿಲ್ಲಾ ಅಧಿಕಾರಿ ಡಾ.ಇಕ್ಬಾಲ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕ... ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ: ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠಲ ಕಿಣಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ಮಂಗಳೂರಿನ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲ... ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ: ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ ಖಂಡ್ರೆ ಭೇಟಿ ಬೆಂಗಳೂರು(reporterkarnataka.com): ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾ... ಸರಕಾರದ ಯೋಜನೆಗಳನ್ನು ತಾಯಂದಿರು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka.com): ನಗರದ ಬಜಾಲ್ ಪಕ್ಕಲಡ್ಕ ಯುವಕ ಮಂಡಲದ ಅಂಗನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಕಣ್ಣೂರು ವಲಯ ಅಂಗನವಾಡಿ ಕಾರ್ಯ ಕರ್ತೆಯರಿಂದ 'ಆತಿಡೊಂಜಿ ದಿನ ಹಾಗೂ ವಿಶ್ವ ಸ್ತನ್ಯ ಪಾನ್ಯ ಸಪ್ತಾಹ' ಕಾರ್ಯಕ್ರಮ ಜರುಗಿತು. ಮಹಿಳ... ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಮೈಸೂರು ವಲಯ ಅಂತರ್ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಉದ್ಘಾಟನೆ ಮಂಗಳೂರು(reporterkarnataka.com):ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು (FMMC) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಆಶ್ರಯದಲ್ಲಿ ಮೈಸೂರು ವಲಯ ಅಂತರ ಕಾಲೇಜು ಷಟಲ್ ಬ್ಯಾಡ್ಮಿಂಟನ್ (ಪುರುಷರು ಮತ್ತು ಮಹಿಳೆಯರು) ಟೂರ್ನಮೆಂಟ್ ಸೋಮವಾರ ನಗರದ ಫಾದರ್ ಮುಲ್ಲರ್ ಒಳಾಂಗಣ ... ತಿರುವೈಲ್ ವೈಟ್ ಗ್ರೋವ್ ಸಂಸ್ಥೆಯಿಂದ ಜನರಿಗೆ ತೊಂದರೆಯಾಗದಂತೆ ಉನ್ನತ ತಂತ್ರಜ್ಞಾನ ಮೂಲಕ ಅಣಬೆ ಕೃಷಿ: ಜೆ. ಆರ್. ಲೋಬೊ ಮಂಗಳೂರು(reporterkarnataka.com): ನಗರದ ಹೊರವಲಯದ ತಿರುವೈಲ್ ಗ್ರಾಮದಲ್ಲಿ ವೈಟ್ ಗ್ರೋವ್ ಅಗ್ರಿ ಎಲ್.ಎಲ್.ಪಿ ಸಂಸ್ಥೆಯು ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಉನ್ನತ ತಂತ್ರಜ್ಞಾನದ ಮೂಲಕ ಅಣಬೆಯ ತೋಟಗಾರಿಕಾ ಕೃಷಿಯನ್ನು ಮಾಡಿ ನಮ್ಮ ಯುವಕರಿಗೆ ಕೃಷಿ ಕ್ಷೇತ್ರದಲ್ಲಿ ಆಸಕ್ತಿ ವಹಿಸಲು ಪ್ರೋತ್ಸಹಿಸಲ... ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH - water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂ... ಮೂಡಿಗೆರೆ: ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಣ ವ್ಯಾಪ್ತಿಯ ಜೇನುಬೈಲ್ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂಡಿಗೆರೆಯಿಂದ ಬೆಂಗಳೂರಿಗೆ ಹೋಗುವ ಎರಡು ಕಾರುಗಳು ಓವ... ದಾನಿ ಮೈಕಲ್ ಡಿಸೋಜ ನಮ್ಮ ಸಮಾಜಕ್ಕೆ ಪ್ರೇರಣೆ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಮಂಗಳೂರು(reporterkarnataka.com): ದಾನ ನೀಡುವವರು ದೊಡ್ಡವರಲ್ಲ, ದಾನ ಪಡೆಯುವವರು ಸಣ್ಣವರಲ್ಲ. ನಾವೆಲ್ಲರೂ ದೇವರ ಮಕ್ಕಳಾದ್ದರಿಂದ ಸಮಾನರು. ಸಮಜದ ಅಶಕ್ತ ವರ್ಗದ ಜನರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ಮನೆ ಕಟ್ಟಲು ಮತ್ತು ದುರಸ್ಥಿಗೆ ದಾನ - ಹೀಗೆ ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿ... « Previous Page 1 …166 167 168 169 170 … 323 Next Page » ಜಾಹೀರಾತು