ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಪಾಲಿಕೆ: ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಗೌಡ ಆಕ್ರೋಶ ಮಂಗಳೂರು(reporterkarnataka.com): ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.... ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್ ಮಂಗಳೂರು(reporterkarnataka.com): ಜಗತ್ತಿನ ಯಾವ ನಗರವೂ ಬೀದಿ ವ್ಯಾಪಾರಗಳಿಂದ ಹೊರತಾಗಿಲ್ಲ. ಬೀದಿಬದಿ ವ್ಯಾಪಾರವೂ ಸಮಾಜದ ಭಾಗವಾಗಿದ್ದು ಬೀದಿ ವ್ಯಾಪಾರಕ್ಕೆ ಕಾನೂನಿನ ಅಂಗೀಕಾರಾವೂ ಸಿಕ್ಕಿದ ನಂತರ ಅವರ ಹಕ್ಕುಗಳನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ... ಆರದಿರಲಿ ಬದುಕು ಆರಾಧನಾ ಸಂಸ್ಥೆ: ಫೆಬ್ರವರಿ ತಿಂಗಳ ಸಹಾಯ ಹಸ್ತ ನಿಖಿಲ್ ಗೆ ಹಸ್ತಾಂತರ ಮೂಡುಬಿದರೆ(reporterkarnataka.com):ಮೂಡುಬಿದರೆಯ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಫೆಬ್ರವರಿ ತಿಂಗಳ ಸಹಾಯ ಹಸ್ತವನ್ನು ಕಾಸರಗೋಡು ಜಿಲ್ಲೆಯ ಮುಳಿಯಾರು ಗ್ರಾಮದ ಅಮೆಕ್ಕಾರು ನಿವಾಸಿ 19 ವರ್ಷದ ದುರ್ಗಾ ನಿಖಿಲ್ ಅವರಿಗೆ ಹಸ್ತಾಂತರಿಸಲಾಯಿತು. ಕೂಲಿ ಕೆಲಸ ಮಾಡುವಾಗ ಆಯ ತಪ್ಪಿ ಬಿದ್ದು ಮೆದ... ಮೂಡಿಗೆರೆ: ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ; ಅಧಿಕಾರಿಗಳಿಗೆ ತರಬೇತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಚಿಕ್ಕಮಗಳೂರು ಮತ್ತ... 2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾರ್ಯ ನಡೆಸಿದ ಆತ್ಮತೃಪ್ತಿ ನನಗಿದೆ: ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಮಿಕ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಅನುಷ್ಠಾನಗೊಳಿಸಿದ ಆತ್ಮತೃಪ್ತಿ ನನಗಿದೆ. ಈ ಸಾಧನೆ ಸಾಧಿಸಲು ಪಕ್ಷದ ಕಾರ್ಯಕರ್ತರ ಪ್ರೇರಣಾ ಶಕ್ತಿಯೇ ಕಾರಣವಾಗಿದೆ ಎಂದು ಶಾಸಕ ಡಾ ವೈ. ಭರತ್ ಶೆಟ್ಟಿ ಹೇಳಿದರು. ಅವರು ಸುರತ್... ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮಾಜಿ ಶಾಸಕ ಲೋಬೊ ಚಾಲನೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ನೋಂದಾಣಿ ಅಭಿಯಾನಕ್ಕೆ ಮಾಜಿ ಶಾಸಕ ಜೆ. ಆರ್. ಲೋಬೊ ಚಾಲನೆ ನೀಡಿದರು. ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಉಚಿತ, ಮನೆಯ ಯಜಮಾನಿಗೆ ರೂ.2,000 ಮತ್ತು ಬಿಪಿಎಲ್ ಕಾರ್ಡ್ ಗೆ 10 ಕೆಜಿ ಅಕ್ಕಿ... ಮಂಗಳೂರು ಅಭಿವೃದ್ಧಿಗೆ ಕೇಂದ್ರ- ರಾಜ್ಯದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ನಗರದ ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.... 1.34 ಕೋಟಿ ವೆಚ್ಚದಲ್ಲಿ ಕೃಷ್ಣಾಪುರ ವಾರ್ಡ್ 4ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.34 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ ವಾರ್ಡ್ ನಾಲ್ಕರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ... ಕಾಂಗ್ರೆಸ್ ಗ್ಯಾರಂಟಿ ನೋಂದಣಿಗೆ ವಿಶೇಷ ಅಭಿಯಾನ: ಮೊದಲ ದಿನವೇ ಅಡ್ಯಾರ್ ಗ್ರಾಪಂ ವ್ಯಾಪ್ತಿಯಲ್ಲಿ ಬಾರಿ ಜನಸ್ಪಂದನೆ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇಂದು ಆರಂಭವಾದ ಗ್ರಾಮ ಭೇಟಿ, ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಜನರಿಂದ ಬಾರಿ ಸ್ಪಂದನೆ ವ್ಯಕ್ತವಾಗಿದೆ. ಸಹಸ್... 150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಕಂಕನಾಡಿ ಗರಡಿ ಕ್ಷೇ... « Previous Page 1 …167 168 169 170 171 … 307 Next Page » ಜಾಹೀರಾತು