ಮಂಗಳೂರು ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಕಂಕನಾಡಿ ಗರೋಡಿ ಕ್ಷೇತ್ರಕ್ಕೆ ಭೇಟಿ ಮಂಗಳೂರು(reporterkarnataka.com): ನಗರದ ಕಂಕನಾಡಿ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರು ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗರೋಡಿ ಶ್ರೀ ಬೈದರ್ಕಳ ಕ್ಷೇತ್ರದಲ್ಲಿ ಅವರು ಪ್ರಾರ್ಥನೆ ಸಲ... ಕಿನ್ನಿಗೋಳಿಯಲ್ಲಿ ಮೂಡುಬಿದರೆ ಎಎಪಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮತಯಾಚನೆ ಮೂಡುಬಿದರೆ(reporterkarnataka.com): ಮೂಡುಬಿದರೆ ಕ್ಷೇತ್ರ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಡಿ ಅವರು ಗುರುವಾರ ಕಿನ್ನಿಗೋಳಿಯ ಮಾರ್ಕೆಟ್ ಪ್ರದೇಶದಲ್ಲಿ ನಡೆದ ಮತಯಾಚನೆ ಮಾಡಿದರು. ... ಕಾಗವಾಡ ಶಾಸಕ ಶ್ರೀಮಂತ ಪಾಟೀಲರಿಂದ ಕನ್ನಡಕ್ಕೆ ಅವಮಾನ: ಮರಾಠಿಗರ ಓಲೈಕೆಗೆ ಮರಾಠಿ ಭಾಷೆಯಲ್ಲಿ ಮತಯಾಚನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಕಾಗವಾಡ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಉದ್ದಕ್ಕೂ ಪಕ್ಕದ ರಾಜ್ಯವಾದ ಮಹಾರಾಷ್ಟ್ರದ ಮರಾಠಿ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ನಾನು ಯಾವುದೇ ಕಾರಣಕ್ಕ... ಪಕ್ಕಲಡ್ಕ ಯುವಕ ಮಂಡಲ ರಾಜ್ಯಕ್ಕೆ ಮಾದರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ಕಳೆದ 70 ವರುಷಗಳಿಂದ ಜನಪರ ಸೇವೆ ಸಲ್ಲಿಸಿ ಜಿಲ್ಲೆಯ ಗಮನ ಸೆಳೆದಿರುವ ಪಕ್ಕಲಡ್ಕ ಯುವಕ ಮಂಡಲಕ್ಕೆ ಸಮನಾದ ಸಂಸ್ಥೆ ಇನ್ನೊಂದಿಲ್ಲ. ಆ ಕಾಲಕ್ಕೆ ರಾತ್ರಿ ಶಾಲೆಯ ಮೂಲಕ ಅನಕ್ಷರಸ್ಥರಿಗೆ ಅಕ್ಷರಾಭ್ಯಾಸ ನೀಡುವ ಮೂಲಕ ಪ್ರಾಂಭಿಸಿದ ಪಯಣ ಇಂದು ಊಹೆಗೂ ಅಸಾಧ್ಯವಾದ ಜನಪರ ಕೆ... ರಾಜ್ಯ ವಿಧಾನ ಸಭೆ ಚುನಾವಣೆ: ಸಿಐಟಿಯು ಕಾರ್ಮಿಕ ಪ್ರಣಾಳಿಕೆ ಬಿಡುಗಡೆ; ಕನಿಷ್ಠ ವೇತನ 36 ಸಾವಿರ ನಿಗದಿಗೆ ಹಕ್ಕೊತ್ತಾಯ ಮಂಗಳೂರು(reporterkarnataka.com): ಶಾಂತಿ ಸೌಹಾರ್ದ ಸಾಮರಸ್ಯದ ಕರ್ನಾಟಕಕ್ಕಾಗಿ, ದುಡಿಯುವ ಜನರ ಹಕ್ಕುಗಳು ಹಾಗೂ ಜೀವನೋಪಾಯದ ರಕ್ಷಣೆಗಾಗಿ, ಕಾರ್ಪೊರೇಟ್ ಪ್ರೇರಿತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ರಾಜ್ಯದ ಲಕ್ಷಾಂತರ ಕಾರ್ಮಿಕರ ಹಕ್ಕೊತ್ತಾಯಗಳನ್ನೊಳಗೊಂಡ ಕಾರ್ಮಿಕ ಪ್ರಣಾಳಿಕೆಯನ್ನು ಸಿಐಟಿಯು ದ.... ಪಕ್ಕಲಡ್ಕ ಯುವಕ ಮಂಡಲ ಅಮೃತ ಮಹೋತ್ಸವ: ಏ.29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ಮಂಗಳೂರು(reporterkarnataka.com): ಪಕ್ಕಲಡ್ಕ ಯುವಕ ಮಂಡಲದ ಅಮೃತ ಮಹೋತ್ಸವ ಅಂಗವಾಗಿ ಏ 29ರಂದು ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ನಡೆಯಲಿದೆ. ಬಜಾಲ್ ಸುತ್ತಮುತ್ತಲಿನ ಗ್ರಾಮದ ಅನಕ್ಷರಸ್ಥ ರೈತ, ಕೂಲಿ ಕಾರ್ಮಿಕರಿಗೆ ಅಕ್ಷರಭ್ಯಾಸ ನೀಡುವ ಒಂದು ಮಹತ್ತರವಾದ ಉದ್ದೇಶವನ್ನಿಟ್ಟುಕೊಂಡ ಬೆರಳೆಣಿಕೆಯ ತರುಣ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮ... ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್ಗೆ ಮತಯಾಚನೆ ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಗೆ ಮತಯಾಚನೆ ಮಾಡಿದರು. ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ... ನಾನು ಎಲ್ಲೂ ಓಡಿ ಹೋಗಿಲ್ಲ, ಕಾಂಗ್ರೆಸಿಗರು ನನ್ನನ್ನು ಅಪಹರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕು... ಮಂಗಳೂರು(reporterkarnataka.com): ನಾನು ಎಲ್ಲೂ ಓಡಿ ಹೋಗಿಲ್ಲ. ಜೆಡಿಎಸ್ ನಿಂದ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ... ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ ಬಂಟ್ವಾಳ(reporterkarnataka.com): ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾ... « Previous Page 1 …168 169 170 171 172 … 314 Next Page » ಜಾಹೀರಾತು