ಮಲೆನಾಡಿನಲ್ಲೂ ತಡೆಯಲಾರದ ಬಿಸಿಲಿನ ಧಗೆ: ಏರುತ್ತಿದೆ ತಾಪಮಾನ; ಎಳನೀರು, ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ. info.reporterkarnataka agnail.com ಸದಾ ಏರ್ ಕಂಡೀಶನ್ ತರಹ ಇರುತ್ತಿದ್ದ ಮಲೆನಾಡಿನಲ್ಲಿಯೂ ಬಿಲಿನ ಝಳ ತೀವ್ರಗೊಂಡಿದೆ. ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾ... ಉಡುಪಿ ಉದ್ಯಮಿ ಜಿ. ಶಂಕರ್, ಸುದೇಶ್ ಶೆಟ್ಟಿ ಮನೆ, ಕಚೇರಿಗೆ ಐಟಿ ದಾಳಿ: ಪರಿಶೀಲನೆ ಉಡುಪಿ(reporterkarnataka.com): ಉಡುಪಿಯ ಉದ್ಯಮಿ ಜಿ. ಶಂಕರ್ ಹಾಗೂ ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಅವರ ನಿವಾಸ ಹಾಗೂ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೊಗವೀರ ಸಮುದಾಯದ ನಾಯಕ ಹಾಗೂ ಖ್ಯಾತ ಉದ್ಯಮಿಯಾದ ಜಿ. ಶಂಕರ್ ಅವರ ನಿವಾಸ ಹಾಗೂ ಕಚೇರಿಯ ಮೇ... ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು. ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ನಾಮಪತ್ರ ಸಲ್ಲಿಕೆ: ಭಾರಿ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ದೊರಕಿದ್ದು, ಗುರುವಾರ ಅವರು ಬೃಹತ್ ಜನಸ್ತೋಮದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರ... ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುನ್ನ ಅಭ್ಯರ್ಥಿಯಾದ ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜ... ಮಂಗಳೂರು ದಕ್ಷಿಣ ಎಎಪಿ ಅಭ್ಯರ್ಥಿ ಸಂತೋಷ್ ಕಾಮತ್ ಸಹಿತ 17ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ. ವಿವರ ಹೀಗಿದೆ: ಬೆಳ್ತಂಗಡಿ... ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ: ಬೃಹತ್ ಜನಸ್ತೋಮದೊಂದಿಗೆ ಪಾದಯಾತ್ರೆ ಪುತ್ತೂರು(reporterkarnataka.com): ಪುತ್ತೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರು ಬುಧವಾರ ಸಾವಿರಾರು ಕಾರ್ಯಕರ್ತರ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದರ್ಬೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಪುಷ್ಪವಿರಿಸಿ, ಕಾಯಿ ಒಡೆದು ... « Previous Page 1 …169 170 171 172 173 … 314 Next Page » ಜಾಹೀರಾತು