ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1ರಿಂದ ರಾಜ್ಯದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮಂಗಳೂರು(reporterkarnataka.com): ವೇತನ ಭತ್ತೆ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘದ ವತಿಯಿಂದ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದೆ. ರಾಜ್ಯ ಸರಕಾರಿ ನೌಕರರ ಸಂಘದ ಸಭೆಯ ನಿರ್ಣಯ... ಇಂದಿನ ರಾಜಕಾರಣಿಗಳು ಫ್ಲೆಕ್ಸ್ ನಲ್ಲಿ ಜನ್ಮತಾಳುತ್ತಾರೆ: ಡಾ. ಅಮ್ಮೆಂಬಳ ಜನ್ಮಶತಾಬ್ಧಿ ಕಾರ್ಯಕ್ರಮದಲ್ಲಿ ವೈ.ಎಸ್. ದತ್ತಾ ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪನವರಿಗೆ ಸಮಾಜದ ಮೇಲೆ ಇದ್ದ ಪ್ರೀತಿ, ಅವರು ಸಮಾಜವನ್ನು ತಿದ್ದು ತೀಡಿದ ರೀತಿ ನಮಗೆ ಆದರ್ಶ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ... 27ರಂದು ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ ಬಂಟ್ವಾಳ(reporterkarnataka.com): ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಿಸಲಾದ "ಯುವ ಕೇಸರಿ ಭವನ" ದ ಲೋಕಾರ್ಪಣ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕ... ಮುಕ್ತಿಯ ಮಾರ್ಗದಲ್ಲಿ ಸಾಗುವ ಜ್ಞಾನವೇ ವಿದ್ಯೆ: ವಿಶ್ವ ಸಾರಸ್ವತ ಸಮ್ಮೇಳನದಲ್ಲಿ ಡಾ. ಸುಧಾಂಶು ತ್ರಿವೇದಿ ಮಂಗಳೂರು(reporterkarnataka.com): ಆರ್ಥಿಕ ಶಕ್ತಿಗಿಂತ ಆಧ್ಯಾತ್ಮದ ಶಕ್ತಿ ಹೆಚ್ಚು ಶ್ರೇಷ್ಠ. ಆಸ್ತಿ ಸಂಪಾದನೆಗಿಂತ ತ್ಯಾಗದ ಮಹತ್ವ ಹೆಚ್ಚು. ಸೂಪರ್ ಪವರ್ ಗಿಂತ ವಿಶ್ವಗುರುಗೆ ಹೆಚ್ಚು ಗೌರವ. ಅತೀ ಪುರಾತನ ನಾಗರೀಕತೆಯೊಂದಿಗೆ ಯುವ ಭಾರತ ಅಮೃತಕಾಲಘಟ್ಟದಲ್ಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *25.02.2023* • ಶ್ರೀ ದೇವಿ ಭಜನಾ ಮಂಡಳಿ, ಮೂಡುಶೆಡ್ಡೆ. • ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್,ಒಡ್ಡಿದಕಳ ಬಜಪೆ. • ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕಾಶಿಪಟ್ಣ. • ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತ... ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು... ಬೀಡಾಡಿ ಶ್ವಾನ, ಮಾರ್ಜಾಲಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿ ಮಂಗಳೂರು(reporterkarnataka.com): ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್... ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ... 26ರಂದು ಜಲಾಭಿಮುಖ ಪ್ರದೇಶ ಅಭಿವೃದ್ಧಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಮಂಗಳೂರು(reporterkarnataka.com): ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ.26ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಬ... ಫೆ.25: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಭ್ರಮ; ವಿದ್ಯಾ ಪ್ರೋತ್ಸಾಹ ಧನ ವಿತರಣೆ ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಮತ್ತು ಜನ್ಮ ಶತಾಬ್ದಿ ಆಚರಣೆ ಸಮಿತಿ ವತಿಯಿಂದ ಡಾ. ಅಮ್ಮೆಂಬಳ ಬಾಳಪ್ಪರ ಜನ್ಮಶತಾಬ್ದಿ ಸಂಭ್ರಮ ಫೆ. 25ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ... « Previous Page 1 …169 170 171 172 173 … 307 Next Page » ಜಾಹೀರಾತು