ಬಿ.ಸಿ.ರೋಡ್: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನಿಂದ ಮಾತೃಶಕ್ತಿ ಬೃಹತ್ ಸಮಾವೇಶ ಬಂಟ್ವಾಳ(reporterkarnataka.com); ಎಲ್ಲಾ ಧರ್ಮ, ಜಾತಿಗಳನ್ನು ಒಗ್ಗಟ್ಟಾಗಿ ಕೊಂಡೊಯ್ದು ಜನ ಸೇವೆ ಮಾಡುವ ಕಾಂಗ್ರೆಸ್ ನ ಜನಪ್ರಿಯ ನಾಯಕ ಬಿ. ರಮಾನಾಥ ರೈ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ, ಸಚಿವರೂ ಆಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಆಶಯ ವ್ಯಕ್ತಪಡಿಸ... ನೀತಿ ಸಂಹಿತೆ ಜಾರಿ: ದ.ಕ. ಜಿಲ್ಲೆಯಲ್ಲಿ ಕೋಲ, ನೇಮ ಸೇರಿದಂತೆ ಧಾರ್ಮಿಕ ಆಚರಣೆಗೆ ನಿರ್ಬಂಧ ಇಲ್ಲ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಧಾರ್ಮಿಕ ಆಚರಣೆಗಳಿಗೆ ಯಾವುದೇ ನಿರ್ಭಂದ ಇರುವುದಿಲ್ಲ. ಆದರೆ ಯಾವುದೇ ರಾಜಕೀಯ ಮುಖಂಡರು ಪಾಲ್ಗೊಳ್ಳುವಂತಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಗುರುವಾರ... ರಾಜ್ಯ ವಿಧಾನಸಭೆ ಚುನಾವಣೆ: 16,976 ಶತಾಯುಷಿ ಮತದಾರರು; 9,17,241 ಟೀನೇಜ್ ಓಟರ್ಸ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ 5,21,73,579 ಮಂದಿ ಮತದಾರರಿದ್ದಾರೆ. ಇವರಲ್ಲಿ 2,62,42,561 ಮಂದಿ ಪುರುಷ ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮ... ನರಿಕೊಂಬು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಎಸ್ ಡಿಎಂಸಿ ಪ್ರಶಸ್ತಿ ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿಗೆ ನರಿಕೊಂಬು ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಆಯ್ಕೆಯಾಗಿದ್ದು, ಇತ್ತೀಚೆಗೆ ನೇರಳಕಟ್ಟೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನರಿಕೊಂಬು ಶಾಲಾಭಿವೃ... ದಂಬೆಲ್ ನದಿ ತಟದಲ್ಲಿ 6 ಕೋಟಿ ವೆಚ್ಚದಲ್ಲಿ ಕಾರ್ ಲ್ಯಾಂಡ್ ಮೆಗಾ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ 16ನೇ ಬಂಗ್ರ ಕೂಳೂರು ವಾರ್ಡ್ನ ದಂಬೆಲ್ ಸೇತುವೆಯ ನದಿ ತಟದಿಂದ ಕಾರ್ ಲ್ಯಾಂಡ್ ನಿರ್ಮಾಣ ಕಾಮಗಾರಿಗೆ 6 ಕೋಟಿ ರೂ.ಗಳನ್ನು ಶಾಸಕಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಕಾದಿರಿಸಿದ್ದು, ದಂಬೆಲ್ ಗಣಪತಿ ವಿಸರ್ಜನೆ ಕಟ್ಟೆ... ಕಾಟಿಪಳ್ಳ 3ನೇ ವಾರ್ಡ್: 1.70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ; ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ ಸುರತ್ಕಲ್(reporterkarnataka.com): ಸುಮಾರು1.70 ಕೋಟಿ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ನಲ್ಲಿ ಗುದ್ದಲಿ ಪೂಜೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *26.03.2023* *ಸುಧಾಕರ ದೇವಾಡಿಗ, ಶ್ರೀ ವಿಶ್ವ ನಿಲಯ, ಕೆಮುಂಡೇಲು, ಎಲ್ಲೂರು. *ಊರ ಹತ್ತು ಸಮಸ್ತರು, ಕುಡುಂಬೂರು, ಬೈಕಂಪಾಡಿ. *ಏತಮೊಗರು ಕಂದಾವರ ಹತ್ತು ಸಮಸ್ತರು ವಯಾ ಕಿನ್ನಿಕಂಬಳ. *ಶ್ರೀ ನೀಲಕಂಠೇಶ್ವರ ದೇವ... ಕದ್ರಿ ವಾರ್ಡ್ ನಲ್ಲಿ 2 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 33ನೇ ಕದ್ರಿ ವಾರ್ಡಿನ ಆಳ್ವಾರಿಸ್ ರಸ್ತೆಯ ಅಗಲೀಕರಣ, ಚರಂಡಿ ಹಾಗೂ ಫುಟ್ಪಾತ್ ನಿರ್ಮಾಣಕ್ಕಾಗಿ 2 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನ... ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ ಸುರತ್ಕಲ್(reporterkarnataka.com): ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು. ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸ... ಕದ್ರಿ ಕೈಬಟ್ಟಲು ಕೆರೆ ಲೋಕಾರ್ಪಣೆ: ಶಾಸಕ ವೇದವ್ಯಾಸ ಕಾಮತ್ ರಿಂದ ಅಭಿವೃದ್ಧಿ ಸೌಲಭ್ಯಗಳ ಅನಾವರಣ ಮಂಗಳೂರು(reporterkarnataka.com): ಹಲವು ವರ್ಷಗಳ ಇತಿಹಾಸವಿರುವ ಮಂಗಳೂರು ತಾಲೂಕಿನ ಅಳಪೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂದಾಜು 2.62 ಎಕರೆ ವಿಸ್ತೀರ್ಣದ ಬೈರಾಡಿ ಕೆರೆ, ಅಲ್ಲಿನ ಉದ್ಯಾನವನ, ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟದ ಸ್ಥಳ, ಜಿಮ್ ಇತ್ಯಾದಿ ಸೇರಿದಂತೆ ಮಂಗಳೂರು ನಗರಾಭಿವೃ... « Previous Page 1 …171 172 173 174 175 … 314 Next Page » ಜಾಹೀರಾತು