ಅಡ್ಡೂರು ಸೇತುವೆ ದುರಸ್ತಿ ಕಾಮಗಾರಿಗೆ ಚಾಲನೆ: ಪೊಳಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕೆಲಸ ಆರಂಭ ಬಂಟ್ವಾಳ(reporterkarnataka.com): ಪೊಳಲಿ ಸಮೀಪದ ಅಡ್ಡೂರು ಸೇತುವೆ ಶಿಥಿಲಗೊಂಡಿದ್ದು, ಈ ಸೇತುವೆ ದುರಸ್ಥಿಗೆ ಈಗಾಗಲೇ ಸರ್ಕಾರದಿಂದ ರೂ. 6.00 ಕೋಟಿ ಅನುದಾನ ಬಿಡುಗಡೆಯಾಗಿದ್ದು, ದುರಸ್ತಿ ಕಾಮಗಾರಿಗೆ ಚಾಲನೆ ದೊರೆತಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹಾಗೂ ಗುತ್ತಿಗೆ ವಹಿಸಿಕೊ... ಬೆಂಜನಪದವು: ಅಕ್ಷಯಪಾತ್ರ ಪ್ರತಿಷ್ಠಾನದ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ‘ಹಸಿರು ಸಂಕಲ್ಪ’ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ 190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಅಭಿಪ್ರ... ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ; ಪದಗ್ರಹಣ ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರು ಮರು ಆಯ್ಕೆಯಾಗಿದ್ದು, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರಾದ ಡಾ. ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ದುರಾಡಳಿತ: ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಸದಸ್ಯ ಜವಳಿ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸದಸ್ಯರು ಅಧಿಕಾರ ಚುಕ್ಕಾಣಿ ಹಿಡಿದ ನಂತರ ದುರಾಡಳಿತ ನಡೆಸುತ್ತಿದ್ದಾರೆ ಎಂದುಬಿಜೆಪಿ ಸದಸ್ಯ ಸಂದೇಶ ಜವಳಿ ವಾಗ್ದಾಳಿ ನಡೆಸಿದರು. ಪಟ್ಟಣ ಪಂಚಾಯತ್ ಮುಂ... ದ.ಕ. ಜಿಲ್ಲೆ; ಜ.30 – ಫೆ.13ರ ವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ಜ.30ರಿಂದ ಫೆ.13 ರವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’-2025 ನಡೆಯಲಿದೆ. ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಸುದರ್ಶನ್ ಅವರು ಮಂಗಳವಾರ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ... ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ. ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತ... ಮೂಲಭೂತವಾದ, ಕೋಮುವಾದವನ್ನು ಹಿಮ್ಮೆಟ್ಟಿಸಿ ಸಂವಿಧಾನದ ರಕ್ಷಣೆ ಆಗಬೇಕಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ದೇವರು, ಧರ್ಮ, ದೇಶಪ್ರೇಮದ ಬಗ್ಗೆ ದೊಡ್ಡ ತತ್ವಜ್ಞಾನಿಗಳಂತೆ ಮಾತಾಡುವ ಮೂಲಭೂತವಾದಿಗಳನ್ನು, ಕೋಮುವಾದಿಗಳನ್ನು ಸೋಲಿಸಿ ಸಂವಿಧಾನದ ರಕ್ಷಣೆ ನಮ್ಮ ಅಜೆಂಡಾ ಆಗಿರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಪುರಭವನದಲ್ಲಿ ಸೋಮವಾರ ಕರ್ನಾಟಕ ದಲಿ... ಸಮಗ್ರ ಮೂಲ ಸೌಕರ್ಯ; ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ಅನುದಾನ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ... ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆ ಕಾರಣ: ಜಿಲ್ಲಾ ನ್ಯಾಯಾಧೀಶರು ಮಂಗಳೂರು(reporterkarnataka.com):ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ.... ಧನಾತ್ಮಕ ವರದಿಯ ಸರದಾರ, ಹಿರಿಯ ಪತ್ರಕರ್ತ ಗುರುವಪ್ಪ ಬಾಳೇಪುಣಿ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೊಸ ದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ ಬಾಳೇಪುಣಿ ಅಲ್ಪಕಾಲದ ಅಸೌಖ್ಯದಿಂದ ಬಾಳೆಪುಣಿಯ ಸ್ವಗೃಹದಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ೬೨ ವರ್ಷ ವಯಸ್ಸಾಗಿತ್ತು. ಬಾಳೇಪುಣಿ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾ... « Previous Page 1 …16 17 18 19 20 … 267 Next Page » ಜಾಹೀರಾತು