ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ: ಹೆಚ್ಚಿನ ಅನುದಾನದ ಭರವಸೆ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಡಗ ಎಡಪದವು ಗ್ರಾಮದ ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ... ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ... ‘ಐ ಲವ್ ಕುಡ್ಲ’ ಕಲಾಕೃತಿಯ ಲೋಕಾರ್ಪಣೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ ಮಂಗಳೂರು(reporterkarnataka.com): ಮಂಗಳೂರು ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ 'ಐ ಲವ್ ಕುಡ್ಲ' ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ ಅನಾವರಣಗೊಳಿಸಲಾಯಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್... ಜಿಪಿಎಲ್ ಉತ್ಸವ – 2023 ಆಮಂತ್ರಣ ಪತ್ರಿಕೆ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ಬಿಡುಗಡೆ ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರು ನಗರದಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ... ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ: ಜಿಲ್ಲೆಯ 8 ಕ್ಷೇತ್ರದಲ್ಲೂ ಸ್ಪರ್ಧೆ ಮಂಗಳೂರು(reporterkarnataka.com): ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಲಿದೆ ಎಂದು ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವಗೌಡ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್... ‘ವಾಯ್ಸ್ ಆಫ್ ಆರಾಧನಾ’: ಡಿಸೆಂಬರ್ ತಿಂಗಳ ಟಾಪರ್ ಆಗಿ ನಕ್ಷತ್ರ ಎನ್. ಹಾಗೂ ಕಶ್ವಿ ಎಸ್. ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ನಕ್ಷತ್ರ ಎನ್. ಹಾಗೂ ಕಶ್ವಿ ಎಸ್. ಅವರು ಆಯ್ಕೆಗೊಂಡಿದ್ದಾರೆ. ನಕ್ಷತ್ರ.ಎನ್. ಮಂಗಳೂ... 1 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com): ಸುಮಾರು 1 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಬುಧವಾರ ಗುದ್ದಲಿಪೂಜೆ ನ... ಕುಳಾಯಿ-ಹೊನ್ನಕಟ್ಟೆ: 98 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಸುರತ್ಕಲ್(reporterkarnataka.com): ಕುಳಾಯಿ ಹೊನ್ನಕಟ್ಟೆ ಮಸೀದಿ ಪಕ್ಕದ ರಸ್ತೆ ಕಾಮಗಾರಿ ಸಹಿತ 98 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತಾಡಿದ ಶಾಸಕರು, "ಕುಳಾಯಿ ಹೊನ್ನ... ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚ... ದಾವಣಗೆರೆ: ಜ.10ರಂದು ಕಲಾಕುಂಚ ಸಂಸ್ಥೆ ವತಿಯಿಂದ ಉರ್ದು ಶಾಲೆಯಲ್ಲಿ ಕನ್ನಡ ನಿತ್ಯೋತ್ಸವ ದಾವಣಗೆರೆ(reporterkarnataka.com): ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ದಾವಣಗೆರೆಯ ಎಸ್.ಎಸ್.ಎಂ. ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಜನವರಿ 10ರಂದು ಬೆಳಗ್ಗೆ 11 ಗಂಟೆಗೆ ಕನ್ನಡ ನಿತ್ಯೋತ್ಸವ ಹಾಗೂ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಎದುರಿಸುವ ಮಕ್ಕಳ... « Previous Page 1 …178 179 180 181 182 … 307 Next Page » ಜಾಹೀರಾತು