ಸ್ವಾತಂತ್ರ್ಯ ಅಮೃತ ಮಹೋತ್ಸವ; ಆ. 10ರಂದು ನೆಹರೂ ಪ್ರತಿಮೆಯಿಂದ ಗಾಂಧಿ ಪುತ್ಥಳಿ ವರೆಗೆ ಪಕ್ಷಾತೀತ ಪಾದಯಾತ್ರೆ: ಮಾಜಿ ಶಾಸಕ ಲೋಬೊ ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಂ... ತುಳು, ಕನ್ನಡ ಎರಡೂ ಭಾಷೆಯಲ್ಲಿ ರಾಮಾಯಣ ರಚಿಸಿದ ಕೀರ್ತಿ ಮಂದಾರ ಕೇಶವ ಭಟ್ಟರದ್ದು: ಮಾಜಿ ಸಚಿವ ಅಭಯಚಂದ್ರ ಜೈನ್ ಮಂಗಳೂರು(reporterkarnataka.com) : ತುಳು ಮತ್ತು ಕನ್ನಡ ಎರಡೂ ಭಾಷೆಯಲ್ಲಿ ರಾಮಾಯಣವನ್ನು ರಚಿಸಿದ ಕೀರ್ತಿ ಮಂದಾರ ಕೇಶವ ಭಟ್ಟರದ್ದು, ಜಗತ್ತಿನಲ್ಲಿ ಎಲ್ಲೂ ಎರಡು ಭಾಷೆಯಲ್ಲಿ ಒಂದೇ ಕವಿ ರಾಮಾಯಣವನ್ನು ರಚಿಸಿದ ಉಲ್ಲೇಖಗಳಿಲ್ಲ. ಮಂದಾರ ಕೇಶವ ಭಟ್ಟರಿಗೆ ಮಾತ್ರ ಇದು ಸಾಧ್ಯವಾಯಿತು ಎಂದು ಮಾಜಿ ಸಚಿವ ಅಭ... ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳ ಸರಳೀಕರಣ: ಗಣಿ ಮತ್ತು ಭೂವಿಜ್ಞಾನ ಸಚಿವರ ಜತೆ ಶಾಸಕ ಕಾಮತ್ ಸಭೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಸಭೆ ನಡ... ವಿಶ್ವ ಸ್ತನ್ಯಪಾನ ಸಪ್ತಾಹ-2022′: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ವರೆಗೆ ಜಾಥಾ ಮಂಗಳೂರು(reporterkarnataka.com): 'ವಿಶ್ವ ಸ್ತನ್ಯಪಾನ ಸಪ್ತಾಹ-2022' ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ... ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು. ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪ... ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್ ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿ... ಮಂದಾರ ಕೇಶವ ಭಟ್ ತುಳುವಿನ ಕುವೆಂಪು: ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಡಾ. ಟಿ.ಸಿ. ಪೂರ್ಣಿಮಾ ಮೂಡುಬಿದರೆ(reporterkarnataka.com): ಮೂಡಬಿದಿರೆಯ ಸ್ವಸ್ತಿ ಶ್ರೀ ಭಟ್ಟಾರಕ ಸಭಾ ಭವನದಲ್ಲಿ ನಡೆಯುತ್ತಿರುವ "ಏಳದೆ ಮಂದಾರ ರಾಮಾಯಣ" ವಾಚನ ಮತ್ತು ವ್ಯಾಖ್ಯಾನ (ಸುದೀಪು -ದುನಿಪು ) ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ "ಅಯೋಧ್ಯ ಕಾಂಡ" ಅಧ್ಯಾಯ ಕಾವ್ಯಶ್ರೀ ಅಜೇರು, ಭರತರಾಜ್ ಶೆಟ್ಟಿ ಸಿದ್ದಕಟ್ಟೆ ಹಾಗ... ತುಂಬೆ: ಭಾರಿ ಮಳೆಗೆ ನಾಗಪ್ಪ ಪೂಜಾರಿ ಮನೆ ಭಾಗಶಃ ಕುಸಿತ; ಮನೆ ಮಂದಿ ಪ್ರಾಣಾಪಾಯದಿಂದ ಪಾರು ಬಂಟ್ವಾಳ(reporterkarnataka.com): ಶುಕ್ರವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮುದಲ್ಮೆ ಹೌಸ್ ನಾಗಪ್ಪ ಪೂಜಾರಿ ಅವರ ಮನೆ ಶನಿವಾರ ಬೆಳಗ್ಗೆ ಭಾಗಶಃ ಕುಸಿದಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಡ ಕುಟುಂಬದ ಮನೆ ಅಪಾಯದ ಭೀತಿಯಲ್ಲಿದೆ.... ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ, ಶೀಘ್ರ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ದೊರೆತ... ಪ್ರವೀಣ್ ಹತ್ಯೆಗೈದವರ ವಿರುದ್ಧ ಕೋಕಾ ಕಾಯ್ದೆ: ಗೃಹ ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು(reporterkarnataka.com): ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೈದ ಮತಾಂಧರ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಳ್ಳಾರೆಯಲ್ಲಿ ಬಿಜೆಪ... « Previous Page 1 …181 182 183 184 185 … 285 Next Page » ಜಾಹೀರಾತು