ವಿದ್ಯುತ್ ದರ ಏರಿಕೆ: ಏಪ್ರಿಲ್ 11ರಂದು ಮಂಗಳೂರಿನ ಮೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪೆಟ್ರೋಲ್ , ಡೀಸಲ್, ಅಡುಗ... ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ... ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’ ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ಆಯೋಜಿಸಲಾಗಿದೆ. ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್ನಲ್ಲಿ, ಅನ... ಏ.8: ಡಾ.ಪ್ರಭಾಕರ್ ನೀರ್ಮಾರ್ಗ ಅವರ ಕಾದಂಬರಿ ’ಕಣ್ಮಣಿ’ ಬಿಡುಗಡೆ ಮಂಗಳೂರು(reporterkarnataka.com) : ಹಿರಿಯ ಸಾಹಿತಿ ಡಾ.ಪ್ರಭಾಕರ್ ನೀರ್ಮಾರ್ಗ ಅವರ 27ನೇ ಕೃತಿ ’ಕಣ್ಮಣಿ’ ಕಾದಂಬರಿಯು ಏ.8 ರಂದು ಬಿಡುಗಡೆಗೊಳ್ಳಲಿದೆ. ನಗರದ ಬಂಟ್ಸ್ ಹಾಸ್ಟೇಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ತುಳು ಪರಿಷತ್ ವತಿಯಿಂದ ಶುಕ್ರವಾರ ಅಪರಾಹ್ನ 3.೦೦ ಗಂಟೆಗೆ ನಡೆಯುವ ಕಾರ್ಯಕ್ರಮ... ಆರೆಸ್ಸೆಸ್ ನಾಯಕ ಡಾ. ಪ್ರಭಾಕರ್ ಭಟ್ ಆರೋಗ್ಯ ಚೇತರಿಕೆ: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು(reporterkarnataka.com): ಆರೋಗ್ಯದಲ್ಲಿ ಏರುಪೇರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾದ ಆರೆಸ್ಸೆಸ್ ಹಿರಿಯ ಮುಖಂಡ, ಕಲ್ಕಡ್ಕ ಶ್ರೀರಾಮ ವಿದ್ಯಾಕೇಂದ್ರದ ಸ್ಥಾಪಕ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ (72) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಡಾ... ಮಂಗಳೂರು: ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಜೀವನದ ವಿವಿಧ ಅನುಭವಗಳು ಉತ್ತಮ ವ್ಯಕ್ತಿತ್ವ ರೂಪಿಸಲು ಕಾರಣವಾಗುತ್ತಿವೆ. ಆದ್ದರಿಂದ ಬದುಕಿನ ಎಲ್ಲಾ ಹಂತಗಳನ್ನು ಚೆನ್ನಾಗಿ ಅನುಭವಿಸಿ ಅದರ ರುಚಿಯನ್ನು ಸವಿಯ ಬೇಕು ಎಂದು ವಿಶಾಖ ಪಟ್ಟಣದ ಗೀತಂ ಯೂನಿವರ್ಸಿಟಿ ಆಫ್ ಮೆಡಿಕಲ್ ಸೈನ್ಸಸ್ನ ಸಹ ಕುಲಾಧಿಪತಿ ಹಾಗೂ ಭುವನ... ಮಂಗಳೂರು: ಇಂಧನ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯ ವಿರುದ್ಧ ಪ್ರತಿಭಟನೆ ಮಂಗಳೂರು(reporterkarnataka.com): ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಔಷಧಿ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯನ್ನು ವಿರೋಧಿಸಿ ಸಿಪಿಎಂ ಕೇಂದ್ರ ಸಮಿತಿ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಇಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಸರ... ಜಪ್ಪಿನಮೊಗರು ವಾರ್ಡ್: ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಗಳಲ್ಲಿ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಡೆಗಳಲ್ಲಿ ರಾಜಕಾಲುವೆಗಳ ಇಕ್ಕೆಲಗಳನ್ನು ಅಭಿವೃದ್ಧಿಪಡಿಸಿ ಸಮಸ್ಯೆ ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ... ಅಕ್ರಮ ಕಸಾಯಿಖಾನೆಯ ಮೇಲೆ ಕ್ರಮ: ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com); ಮಂಗಳೂರು ನಗರದಲ್ಲಿ ಕಾರ್ಯಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಅಕ್ರಮವಾಗಿ ಗೋಸಾಗಾಟ, ... ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಕೆಎಸ್ಆರ್ಪಿ 7ಮೇ ಪಡೆ ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಶನಿವಾರ ಪೊಲೀಸ್ ಕವಾಯತು ಮೈದಾನ... « Previous Page 1 …185 186 187 188 189 … 271 Next Page » ಜಾಹೀರಾತು