ಅಖಿಲ ಭಾರತ ಮುಷ್ಕರ: ಮಂಗಳೂರಿನಲ್ಲಿ ಕಾರ್ಮಿಕರ ಬೃಹತ್ ಜಾಥಾ, ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಕಾರ್ಮಿಕರ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಿತು. ಸುಮಾರು 3 ಸಾವಿರಕ್ಕೂ ಹೆಚ್ಚು ವಿವಿ... ಮೂಡುಬೆಳ್ಳೆಯಲ್ಲಿ ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭ ಉಡುಪಿ(reporterkarnataka.com): ಸರಕಾರದ ವಿವಿಧ ಯೋಜನೆಗಳ ಸಮಗ್ರ ಮಾಹಿತಿ ಹಾಗೂ ಸೇವೆಯನ್ನೊದಗಿಸುವ ನಾಗರಿಕ ಸೇವಾ ಕೇಂದ್ರ `ಗ್ರಾಮ ಒನ್' ಕೇಂದ್ರ ಮೂಡುಬೆಳ್ಳೆಯ ಫೆರ್ನಾಂಡಿಸ್ ಕಾಂಪ್ಲೆಕ್ಸ್ನಲ್ಲಿ ಸೋಮವಾರ ಶುಭಾರಂಭಗೊಂಡಿತು. ಮೂಡುಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ ಉದ್ಘಾಟನೆ... ವಿದ್ಯಾರ್ಥಿನಿಯರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಪರೀಕ್ಷೆ ಬರೆಯಲು ಆದ್ಯತೆ ಕೊಡಿ: ಯು.ಟಿ.ಖಾದರ್ ಮಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷೆ ನಾಳೆಯಿಂದ ಆರಂಭಗೊಳ್ಳಲಿದ್ದು ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಎಂದು ಪ್ರತಿಪಕ್ಷ ಉಪನಾಯಕ ಯು. ಟಿ. ಖಾದರ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ಹಿಜಾಬ್ ವಿವಾದದ ಹಿನ... ಮಾರ್ಚ್ 28,29ರ ಸಾರ್ವತ್ರಿಕ ಮಹಾ ಮುಷ್ಕರ: ಕಾರ್ಮಿಕ ಸಂಘಟನೆಗಳಿಂದ ಮಂಗಳೂರಿನಲ್ಲಿ ಪಾದಯಾತ್ರೆ ಮಂಗಳೂರು(reporterkarnataka.com): ಕೇಂದ್ರ ಕಾರ್ಮಿಕ ಸಂಘಟನೆಗಳ ನೇತ್ರತ್ವದಲ್ಲಿ ಮಾರ್ಚ್ 28,29ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಸಂದೇಶವನ್ನು ಸಾರಲು ಮಂಗಳೂರು ನಗರದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಪಾದಯಾತ್ರೆಯ ಉದ್ಘಾಟನೆಯನ್ನು ಬ್ಯಾಂಕ್ ಅಧಿಕಾರಿಗಳ ಸಂಘಟನೆ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 26.03.2022 * ಕಟೀಲು ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ ಶ್ರೀ ಗರುಡ ಮಹಾಕಾಳಿ ದೈವಸ್ಥಾನದ ಬಳಿ ಅರಳ ಬಂಟ್ವಾಳ. * ಶ್ರೀ ಮಹಾಲಿಂಗೇಶ್ವರ ಸೇವಾ ಸಮಿತಿ ಅಡ್ಯಾರು ಮಂಗಳೂರು. * ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ತಾರಿಕಂಬಳ, ಬಜ್ಪೆ. * ಜಪ್ಪುಗುಡ್ಡೆಗುತ್ತು ದಿ| ರಘುರಾಮ ಶೆಟ್ರ ... ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ಕದ್ರಿ ಶ್ರೀ ಮಂಜುನಾಥ ಕ... ನವೀಕೃತ ರಾಷ್ಟ್ರಕವಿ ಗೋವಿಂದ ಪೈ ವೃತ್ತ ಉದ್ಘಾಟನೆ: ಮೇರು ಕವಿಯ ಕಂಚಿನ ಪುತ್ಥಳಿ ಜತೆ ಸರ್ಕಲ್ ಗೆ ನ್ಯೂ ಲುಕ್ ಮಂಗಳೂರು(reporterkarnataka.com): ಆಧುನಿಕ ಸ್ಪರ್ಶದೊಂದಿಗೆ ಸಂಪ್ರದಾಯದ ತಳಹಾದಿಯ ಮೇಲೆ ನಗರದ ಕೊಡಿಯಾಲ್ ಬೈಲ್ ಸಮೀಪ ನವೀಕೃತಗೊಂಡ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ವೃತ್ತವನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಬುಧವಾರ ಸಂಜೆ ಉದ್ಘಾಟಿಸಿದರು. ಕನ್ನಡದ ಮೇರು ಕವಿ ಮಂಜೇಶ್ವರ ಗೋವಿಂದ ಪೈ ಅವರು ಕು... ಕೊಟ್ಟಿಗೆಹಾರ ನೋಡಬನ್ನಿ: ಮಲೆನಾಡಿನಲ್ಲಿ ಮಲ್ಲಿಗೆ ಕಂಪಿನಲ್ಲಿ ಘಮಘಮಿಸುವ ಕಾಫಿ ಹೂವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಕೃತಿ ಅನ್ನುವುದೇ ಒಂದು ಅದ್ಭುತ.ಅಲ್ಲಿನ ಗಿಡಮರಗಳು, ಪ್ರಾಣಿ ಪಕ್ಷಿಗಳು, ಪ್ರಕೃತಿಯಲ್ಲಿ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಮಲೆನಾಡಿನಲ್ಲಿ ಮಳೆಯಿಂದಾಗಿ ಹಾಗೂ ಕಾಫಿ ಗಿಡಕ್ಕೆ ನೀರನ್ನು ಸ್ಪ್ರಿಂಕ್ಲರ್ ಮ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲಿಲ್ಲಿ? ನೀವೇ ಓದಿ ನೋಡಿ 24.03.2022 * ಭವಾನಿ ಮತ್ತು ಮಕ್ಕಳು ಉಗ್ರಾಣಿ ಮನೆ, ಸ್ವಾಮಿಲಪದವು. * ಸವಿತಾ ವಿಶ್ವನಾಥ ಪೂಜಾರಿ, ನಡ್ಯೋಡಿಬೆಟ್ಟು ಮನೆ, ಬಡಗಬೆಳ್ಳೂರು. * ಉದಯ ಶೆಟ್ಟಿ, ಕಟ್ಟಣಿಗೆ ಹೌಸ್, ಬೋರ್ಕಟ್ಟೆ, ಮಿಯಾರು, ಕಾರ್ಕಳ. * ಪಿ. ಕೃಷ್ಣ ಭಟ್ “ಅನುರಾಗ” ಕನ್ಯಾನ - ಬಂಟ್ವಾಳ. * ಕೆ.ಸಿ... ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದಿಂದ ವಿಶೇಷ ಕಾರ್ಯಾಗಾರ ನೆಲ್ಯಾಡಿ (reporterkarnataka.com): ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ರಾಜ್ಯಶಾಸ್ತ್ರದ ಪ್ರಸ್ತುತತೆ ಎಂಬ ವಿಷಯದಲ್ಲಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಂಗಳ ಗಂಗೋತ್ರಿ ಕೊಣಾಜೆಯ ರಾಜ್ಯ... « Previous Page 1 …187 188 189 190 191 … 271 Next Page » ಜಾಹೀರಾತು