ಪ್ಯಾರಿಷ್ ಚಾರಿಟಿ ಟ್ರೋಫಿ 2025: ಪಾಲಡ್ಕಾ ವಿನ್ನರ್, ಪೆರ್ಮನೂರ್ ರನ್ನರ್ ಮಂಗಳೂರು(reporterkarnataka.com): ರಾಣಿಪುರ ವೆಲ್ಫೇರ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ,ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪತಿ ಮೈದಾನದಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ... CPM | ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ. 29ರಂದು ಬ್ರಹತ್ ಮೆರವಣಿಗೆ, ಹಕ್ಕೊತ್ತಾಯ ಸಮಾವೇಶ ಉಳ್ಳಾಲ(reporterkarnataka.com): ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏ. 29ರಂದು ದೇರಳಕಟ್ಟೆ ಜಂಕ್ಷನ್ ನಲ್ಲಿ ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ ಜರುಗಲಿದೆ. ಇದರ ಪೂರ್ವಭಾವಿ ತಯಾರಿಗಾಗಿ ಮುನ್... Bangalore | ಮಹಿಳೆಯರು ಸುರಕ್ಷಿತವಾಗಿ ಸಂಚರಿಸಲು ಮಹಿಳಾ ಆಟೋ ಚಾಲಕಿಯರ ಸಂಖ್ಯೆ ಹೆಚ್ಚಲಿ: ಶಾಸಕ ಎಸ್. ಸುರೇಶ್ ಕುಮಾರ್ ಬೆಂಗಳೂರು(reporterkarnataka.com): ಮಹಿಳಾ ಆಟೋ ಚಾಲಕಿರ ಸಂಖ್ಯೆ ಹೆಚ್ಚಾದರೆ, ಬೆಂಗಳೂರಿನಲ್ಲಿ ಮಹಿಳೆಯರು ಇನ್ನಷ್ಟು ಸುರಕ್ಷಿತವಾಗಿ ಆಟೋ ಸಂಚಾರ ಮಾಡಲು ಮುಂದಾಗುತ್ತಾರೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು. ಬಿ.ಪ್ಯಾಕ್ ಹಾಗೂ ಆದರ್ಶ ಆಟೋ ಸಹಯೋಗದಲ್ಲಿ ”ಮಹಿಳೆಯರಿಗೆ ಉಚಿತ ಆಟ... ಫಾದರ್ ಮುಲ್ಲರ್ ನರ್ಸಿಂಗ್ ಮತ್ತು ಸ್ಪೀಚ್ ಮತ್ತು ಹಿಯರಿಂಗ್ ಗ್ರಾಜುಯೇಷನ್ ಡೇ 2025: ಆರೈಕೆಯಲ್ಲಿ ಬದ್ಧತೆ ಮತ್ತು ಶ್ರೇಷ್ಠತೆಯ ಆಚರಣೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ಶನಿವಾರ ಫಾದರ್ ಮುಲ್ಲರ್ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜ್ ಆಗಿ ಹೆಮ್ಮೆ ಮತ್ತು ಭರವಸೆಯೊಂದಿಗೆ ಜೀವಂತವಾಯಿತು ಮತ್ತು ಫಾದರ್ ಮುಲ್ಲರ್ ಕಾಲೇಜ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ತಮ್ಮ ಪದವಿ ಸಮಾರಂಭವನ್ನು ಆಚರಿಸಿತು. ಈ ಮಹತ್ವ... Mangaluru | ಪಶುಸಖಿಯರ ಗೌರವಧನ ಹೆಚ್ಚಳಕ್ಕೆ ಯತ್ನ: ಪಶು ಸಂಗೋಪನೆ ಸಚಿವ ವೆಂಕಟೇಶ್ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ, ಬೀದರ್ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸಂಯುಕ್ತ ಆಶ್ರಯದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ಜಿಲ್ಲಾ ಪಂಚಾಯತ್ ನೇತ್... ಒಳಾಂಗಣ ಕ್ರೀಡಾಂಗಣ ಏಪ್ರಿಲ್ನಲ್ಲಿ 15ರೊಳಗೆ ಸಜ್ಜುಗೊಳಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporterkarnataka.com): ಮಂಗಳೂರು ನಗರದ ಉರ್ವ ಮಾರ್ಕೆಟ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 15ರೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಒಳಾಂಗಣ ಕ್ರೀಡಾಂಗಣಕ್ಕೆ ... Mangaluru | ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಭವನ... DK Congress | ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಅಹವಾಲು ಸ್ವೀಕಾರ ಮಂಗಳೂರು(reporterkarnataka.com): ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶನಿವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶ... ಮಂಗಳೂರು ಬಂದರಿಗೆ ಆಗಮಿಸಿದ ಎಂ.ಎಸ್. ನಾರ್ವೇಜಿಯನ್ ಐಷಾರಾಮಿ ಹಡಗು: 1,876 ಪ್ರಯಾಣಿಕರು 861 ಸಿಬ್ಬಂದಿಗಳು! ಮಂಗಳೂರು(reporterkarnataka.com):ನವ ಮಂಗಳೂರು ಬಂದರು ಪ್ರಾಧಿಕಾರವು ಈ ಋತುವಿನ 5ನೇ ವಿಹಾರ ನೌಕೆಯನ್ನು ಸ್ವಾಗತಿಸಿತು. ಎಂ.ಎಸ್. ನಾರ್ವೇಜಿಯನ್ ಕ್ರೂಸ್ ಶನಿವಾರ ನವ ಮಂಗಳೂರು ಬಂದರಿಗೆ ಪ್ರವೇಶಿಸಿತು. ಇದು ಅದರ ಮೊದಲ ಯಾನವಾಗಿತ್ತು. ಬಹಾಮಾಸ್ ಧ್ವಜದಡಿಯಲ್ಲಿ ಐಷಾರಾ... ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ; ಜೈಲ್ ಜಾಮರ್ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಬಿಜೈನಲ್ಲಿರುವ ಸಬ್ ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು. ಈ ವೇಳೆ ಆಕ್ರೋಶದಿಂದ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವ... « Previous Page 1 …17 18 19 20 21 … 282 Next Page » ಜಾಹೀರಾತು