ಗೋವಾದಲ್ಲಿ ಹೊಸ ರಾಜಕೀಯ ಶಕ್ತಿ ಉದಯ: ಶೇ. 9.54 ಮತಗಳಿಸಿದ ಆರ್ ಜಿಪಿಗೆ 3ನೇ ಸ್ಥಾನ ಪಣಜಿ(reporterkarnataka.com): ಪುಟ್ಟ ರಾಜ್ಯ ಗೋವಾದಲ್ಲಿ ರೆವಲ್ಯೂಷನರಿ ಗೋವಾನ್ ಪಾರ್ಟಿ (ಆರ್ ಜಿಪಿ) ಇದೀಗ ಹೊಸ ರಾಜಕೀಯ ಶಕ್ತಿಯಾಗಿ ರೂಪುಗೊಂಡಿದೆ. ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೂರನೇ ಶಕ್ತಿಯಾಗಿ ಹೊರಹೊಮ್ಮಿದೆ. ಕ್ರಾಂತಿಕಾರಿ ಗೋವಾನ್ಸ್ ಶೇ. 9.54 ಮತಗಳೊಂದಿಗೆ ... ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್, ಸಿಸಿ ಕ್ಯಾಮರಾ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಭಾಗದ ಸುರಕ್ಷತೆಯ ದೃಷ್ಟಿಯಿಂದ ... ಜ್ಞಾನಪೀಠ ಪ್ರಶಸ್ತಿ ವಿಜೇತ ಕೊಂಕಣಿ ಸಾಹಿತಿ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಮಂಗಳೂರು(reporterkarnataka.com): ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಮಾರ್ಚ್ 19ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ ಮ... ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ ಮಂಗಳೂರು(reporterkarnataka.com): ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗ... ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಎಸ್ ಸಿಐ ‘ಬಂಟ್ವಾಳ ನೇತ್ರಾವತಿ ಸಂಗಮ’ ಉದ್ಘಾಟನೆ: ನೂತನ ಅಧ್ಯಕ್ಷ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ 'ಬಂಟ್ವಾಳ ನೇತ್ರಾವತಿ ಸಂಗಮ' ಲೀಜನ್ ನ ನೂತನ ಪದಗ್ರಹಣ ಸಮಾರಂಭ ಇತ್ತೀಚೆಗೆ ಬಿ.ಸಿ. ರೋಡ್ ನ ಪದ್ಮ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷ ಡಾ... ಓಟೊದಿಂದ ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ ಘೋಷಣೆ: 75 ಕೋಟಿ ರೂ. ಹೂಡಿಕೆ ಬೆಂಗಳೂರು(reporterkarnataka.com): ದ್ವಿಚಕ್ರ ವಾಹನ ಖರೀದಿ ಮತ್ತು ಹಣಕಾಸು ನವೋದ್ಯಮ ಸಂಸ್ಥೆಯಾದ ಓಟೊ ತನ್ನ ಸವಾರರ ಸಬಲೀಕರಣ ಕಾರ್ಯಕ್ರಮ (ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ-ಆರ್ಇಪಿ) ದ ಪ್ರಾರಂಭವನ್ನು ಘೋಷಿಸಿದೆ. ಶಿಪ್ಪಿಂಗ್ ಏಜೆಂಟ್ಗಳಿಗೆ ತಮ್ಮ ದ್ವಿಚಕ್ರ ವಾಹನಗಳನ್ನು ಹೊಂದಲು ಮತ್ತು ಸವಾರ... ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್" ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು. ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸ... ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಸ್ವ ಉತ್ಪನ್ನ ವ್ಯಾಪಾರ ಮೇಳ: ಪ್ರಜ್ಞಾ ಮತ್ತು ತಂಡ ಪ್ರಥಮ ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಸ್ವ ಉತ್ಪನ್ನ ವ್ಯಾಪಾರ ಮೇಳ ನಡೆಯಿತು. ಈ ವ್ಯಾಪಾರ ಮೇಳದಲ್ಲಿ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳು ಅನೇಕ ಬಗೆಯ ಕರಕುಶಲ ವಸ್ತುಗಳನ್ನು ಹಾಗೂ ವಿವಿಧ ಬಗೆಯ ಆಹಾರ ಪದ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 10.03.2022 *ಕೆ. ಶಿವರಾಮ ಪೂಜಾರಿ, ಕೈಯ್ಯೂರು, ಕೆರೆಮನೆ, ದೇಲಂತಬೆಟ್ಟು *ಹತ್ತು ಸಮಸ್ತರು, ಮಿಜಾರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ. *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಮುಲಾರ ಕೋಣಾಜೆ, ಶ್ರೀ ಗೋಪಾಲಕೃಷ್ಣ ಮಂದಿರದ ಬಳಿ. *ಉಮಾ ಮತ್ತು ಶ್ರೀನಿವಾಸ್, ಉಮಾ ಎಂಟರ್... « Previous Page 1 …191 192 193 194 195 … 272 Next Page » ಜಾಹೀರಾತು