ಅಗತ್ಯ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರಕಾರ ಸದಾ ಸಿದ್ದ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದ್ದು, ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕøಷ... ಶಾಸಕ ರಾಜೇಶ್ ನಾಯ್ಕ್ ಅವರ ‘ಗ್ರಾಮ ವಿಕಾಸ ಯಾತ್ರೆ’ 7ನೇ ದಿನಕ್ಕೆ: ಬಂಟ್ವಾಳ ವೆಂಕಟರಮಣ ದೇಗುಲದಿಂದ ಆರಂಭ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ಜ.14ರಿಂದ ಜ.26 ರ ವರೆಗೆ ನಿರಂತರವಾಗಿ ನಡೆಯುವ " ಗ್ರಾಮವಿಕಾಸ ಯಾತ್ರೆ " " ಗ್ರಾಮದೆಡೆಗೆ ಶಾಸಕರ ನಡಿಗೆ" ವಿನೂತನ ಚಿಂತನೆಯ ಪಾದಯಾತ್ರೆಯ 7ನೇ ದಿನವಾದ ಶುಕ್ರವಾರಂದು ... ಕದ್ರಿ ಪದವು 22ನೇ ವಾರ್ಡ್ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.11 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿ ಪದವು 22ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ್ ಅಂಚನ್, ಬೂತ... ಸುರತ್ಕಲ್ ಜಂಕ್ಷನ್ ಗೆ ಹೊಸ ರೂಪ; ಸುಗಮ ವಾಹನ ಸಂಚಾರಕ್ಕೆ ಕ್ರಮ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಸುರತ್ಕಲ್ ಜಂಕ್ಷನ್ ಹೊಸ ರೂಪ ಪಡೆಯಲಿದ್ದು ವಾಹನ ಓಡಾಟ ಸುಗಮವಾಗಲು ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೊಟ್ಟಾರ ಜಂ... 2025 ಮಾರ್ಚ್ ಒಳಗೆ ಮಂಗಳೂರು ಸಮಗ್ರ ಚಿತ್ರಣವೇ ಬದಲಾಗಲಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಂಎಸ್ಸಿಎಲ್), ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರದ ಅನುದಾನದ ಕಾಮಗಾರಿಗಳೆಲ್ಲವೂ 2025ರ ಮಾರ್ಚ್ವೊಳಗೆ ಪೂರ್ಣಗೊಳ್ಳಲಿದ್ದು, ನಗರದ ಸಮಗ್ರ ಚಿತ್ರಣವೇ ಬದಲಾಗಲಿದೆ’ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.... ರಿಕ್ಷಾ ಸ್ಫೋಟ ಪ್ರಕರಣ; ಸಂತ್ರಸ್ತ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ಬಿಜೆಪಿಯಿಂದ 5 ಲಕ್ಷ ನೆರವು: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ನೆರವು ನೀಡಲಾಗುತ್ತದೆ. ಹೊಸ ಆಟೋರಿಕ್ಷಾ ಕೂಡ ನಾನು ಕೊಡಿಸುತ್ತೇನೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು. ಮಂಗಳವಾರ ಪುರುಷೋತ್ತಮ ಪೂಜಾರ... ಸಾರ್ವಜನಿಕರ ಬೇಡಿಕೆಯ ಕಾಮಗಾರಿಗೆ ದಾಖಲೆ ಪ್ರಮಾಣದ ಅನುದಾನ ಬಿಡುಗಡೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವ... ಮಲ್ಲೂರು: 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಮಲ್ಲೂರು(reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 12ಕ್ಕೂ ಅಧಿಕ ಕಡೆ 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಜನಪರ ಅಭಿವೃದ್ಧಿ ಕಾಮಗಾರಿ ನಡೆಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಮ... ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು... ನಂದಿನಿ ನದಿಗೆ ಮಚ್ಚೂರು ಬಳಿ ನಿರ್ಮಿಸಿದ ನೂತನ ಅಣೆಕಟ್ಟಿಗೆ ಚಾಲನೆ: ಗಂಗಾಪೂಜೆ ಮೂಲಕ ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ ಸುರತ್ಕಲ್(reporterkarnataka.com): ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿನಿ ನದಿಗೆ ಅಡ್ಡವಾಗಿ ಮಚ್ಚೂರು ಕಾನ ಶ್ರೀ ರಾಮ ಮಂದಿರ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ನೂತನ ಅಣೆಕಟ್ಟನ್ನು ನಂದಿನಿ ನದಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು. ... « Previous Page 1 …192 193 194 195 196 … 322 Next Page » ಜಾಹೀರಾತು