ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ ಮಂಗಳೂರು(reporterkarnataka.com): ಕೆನರಾ ಕಾಲೇಜ್ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾ... ಮಾತೃತ್ವ ಅನ್ನೋದು ಇಡೀ ಸಮಾಜಕ್ಕೆ ಹೊರತು ಕೇವಲ ಹೆಣ್ಣಿಗೆ ಅಲ್ಲ: ಜ್ಯೋತಿ ಚೇಳ್ಯಾರು ಮಂಗಳೂರು(reporterkarnataka.com): ಪ್ರಜಾಪ್ರಭುತ್ವ ಆಶಯದಲ್ಲಿ ಎಲ್ಲರೂ ಸಮಾನರಾಗಿ, ಎಲ್ಲರೂ ಸಮತತ್ವ ನ್ಯಾಯದಲ್ಲಿ ಸಾಗುವುದಕ್ಕೆ ಸಾಧ್ಯವಾಗಬೇಕು. ಇಲ್ಲಿ ಎಲ್ಲರೂ ತಾಯ್ತನದ ಭಾವ, ಮಾತೃತ್ವದ ಭಾವವನ್ನು ಹೊಂದಿಕೊಂಡಿರಬೇಕು. ಮಾತೃತ್ವ ಅನ್ನೋದು ಅದು ಕೇವಲ ಹೆಣ್ಣಿಗೆ ಮಾತ್ರ ಮೀಸಲಲ್ಲ ಅದು ಗಂಡು ಹ... ವಿವಿ ಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಎನ್ಎಸ್ಎಸ್ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕಲು ಸಾಧ್ಯ. ಎನ್ಎಸ್ಎಸ್ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧ... ಕೊರೊನಾ ನಿಯಂತ್ರಣ: ಮಾರ್ಚ್ 27 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ ಹೊಸದಿಲ್ಲಿ(reporterkarnataka.com):ಅಂತಾರಾಷ್ಟ್ರೀಯ ವಿಮಾನ ಯಾನ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ನಿಯಮಿತ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳ... ಸುರತ್ಕಲ್ ಟೋಲ್ ಚಲೋ ಪಾದಯಾತ್ರೆಗೆ ಭರದ ಸಿದ್ಧತೆ: ಮಾ. 15ರಂದು ಹೆಜಮಾಡಿಯಿಂದ ಚಾಲನೆ ಮಂಗಳೂರು(reporterkarnataka.com): ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಮಾರ್ಚ್ 15ರಂದು ನಡೆಯಲಿರುವ ಪಾದಯಾತ್ರೆಗೆ ಭರದ ಸಿದ್ದತೆ ನಡೆಯುತ್ತಿದೆ. ಟೋಲ್ ಚಲೋ ಪ್ರಚಾರದ ಭಾಗವಾಗಿ ಪೋಸ್ಟರ್ ಅಂಟಿಸುವ ಮತ್ತು ಕಟ್ಟುವ ಕೆಲಸ... ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ ಮಂಗಳೂರು(reporterkarnataka.com): ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ... ನೆಲದ ಕಾನೂನಿಗೆ ತಲೆ ಬಾಗುವುದೇ ನಿಜವಾದ ಆದರ್ಶ: ಪತ್ರಕರ್ತ ತಾರಾನಾಥ ಗಟ್ಟಿ ಅಭಿಮತ ಮಂಗಳೂರು(reporterkarnataka.com): ಸ್ವಾತಂತ್ರ್ಯ ಸಂಗ್ರಾಮದ ಪರಂಪರೆ, ಹೋರಾಟಗಾರರ ತ್ಯಾಗವನ್ನು ಅರ್ಥಮಾಡಿಕೊಂಡು ಈ ನೆಲದ ಕಾನೂನುಗಳಿಗೆ ತಲೆಬಾಗುವುದೇ ನಾವು ಪಾಲಿಸಬಹುದಾದ ಬಹುದೊಡ್ಡ ಆದರ್ಶ,ಎಂದು ʼವಿ ಫೋರ್ʼ ನ್ಯೂಸ್ ಪ್ರಧಾನ ಸಂಪಾದಕ ತಾರಾನಾಥ್ ಗಟ್ಟಿ ಅಭಿಪ್ರಾಯಪಟ್ಟರು. ನಗರದ ವಿಶ್ವವ... ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ: ಸರಕಾರ ಘೋಷಣೆ ಬೆಂಗಳೂರು(reporterkarnataka.com): ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯು ಕಳೆದ ಎರಡು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರಬೇಕೆಂಬ ಒತ್ತಾಸೆಯನ್ನು ಸರಕಾರಕ್ಕೆ ವ್ಯಕ್ತಪಡಿಸಿತ್ತು. ಸತತ ಪ್ರಯತ್ನದ ಫಲವಾಗಿ ಕರ್ನಾಟಕ ಘನ ಸರಕಾ... « Previous Page 1 …192 193 194 195 196 … 272 Next Page » ಜಾಹೀರಾತು