1 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com): ಸುಮಾರು 1 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಬುಧವಾರ ಗುದ್ದಲಿಪೂಜೆ ನ... ಕುಳಾಯಿ-ಹೊನ್ನಕಟ್ಟೆ: 98 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಸುರತ್ಕಲ್(reporterkarnataka.com): ಕುಳಾಯಿ ಹೊನ್ನಕಟ್ಟೆ ಮಸೀದಿ ಪಕ್ಕದ ರಸ್ತೆ ಕಾಮಗಾರಿ ಸಹಿತ 98 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತಾಡಿದ ಶಾಸಕರು, "ಕುಳಾಯಿ ಹೊನ್ನ... ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚ... ದಾವಣಗೆರೆ: ಜ.10ರಂದು ಕಲಾಕುಂಚ ಸಂಸ್ಥೆ ವತಿಯಿಂದ ಉರ್ದು ಶಾಲೆಯಲ್ಲಿ ಕನ್ನಡ ನಿತ್ಯೋತ್ಸವ ದಾವಣಗೆರೆ(reporterkarnataka.com): ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ದಾವಣಗೆರೆಯ ಎಸ್.ಎಸ್.ಎಂ. ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಜನವರಿ 10ರಂದು ಬೆಳಗ್ಗೆ 11 ಗಂಟೆಗೆ ಕನ್ನಡ ನಿತ್ಯೋತ್ಸವ ಹಾಗೂ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಎದುರಿಸುವ ಮಕ್ಕಳ... ಕಾವೂರು ವಾರ್ಡ್: 1.3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.3 ಕೋಟಿ ರೂ. ವೆಚ್ಚದಲ್ಲಿ ಕಾವೂರು ವಾರ್ಡ್ 18ರಲ್ಲಿ ವಿವಿಧ ರಸ್ತೆ ಅಭಿವೃದ್ಧಿ , ತಡೆಗೋಡೆ ನಿರ್ಮಾಣ , ಒಳಚರಂಡಿ ಪೈಪ್ ಲೈನ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆಯನ್ನು ಅಂಬೇಡ್ಕರ್ ನಗರದಲ್ಲಿ ನೆರವೇರಿಸಿದರು. ... ಕೊಂಪದವು ಅಂಗನವಾಡಿ ಕೇಂದ್ರದ ಮೇಲ್ಚಾವಣಿ, ನೂತನ ರಿಕ್ಷಾ ಪಾರ್ಕ್ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಕೊಂಪದವು ಅಂಗನವಾಡಿ ಕೇಂದ್ರಕ್ಕೆ ಮೇಲ್ಚಾವಣಿ, ಕೊಂಪದವು ನೂತನ ರಿಕ್ಷಾ ಪಾರ್ಕ್ ಹಾಗೂ ಮುಚ್ಚೂರು ನೂತನ ರಿಕ್ಷಾ ಪಾರ್ಕನ್ನು ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲ... ‘ನಮ್ಮ ನಡೆ ಪೊಳಲಿ ಅಮ್ಮನೆಡೆಗೆ’ ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com):ಸುರತ್ಕಲ್ ಕಟ್ಲದ ಆಶ್ರಯ ಕಾಲೋನಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ 2 ನೇ ವರ್ಷದ 'ನಮ್ಮ ನಡೆ ಪೊಳಲಿ ಅಮ್ಮನೆಡೆಗೆ' ಭಕ್ತ ಜನರ ಪಾದಯಾತ್ರೆಗೆ ಶಾಸಕ ಡಾ. ಭರತ್ ಶೆಟ್ಟಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ಅಬ್ಬಗದಾರಗ ಕ್ಷೇತ್ರ ಎಲ್ವೆರ್ ಸಿರಿ... ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 20 ಕೋಟಿ ವಿಶೇಷ ಪ್ಯಾಕೇಜ್: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com); ಸಣ್ಣ ನೀರಾವರಿಯ 20 ಕೋಟಿ ರೂ. ವಿಶೇಷ ಪ್ಯಾಕೇಜಿನಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ವ್ಯಾಪ್ತಿಯ ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 1.30 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಅವರು ಇಲ್ಲಿನ ರಾಜಕಾ... ಹಂತ ಹಂತವಾಗಿ ಮಂಗಳೂರಿನ ಉದ್ಯಾನವನಗಳ ಅಭಿವೃದ್ಧಿ; ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅನೇಕ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಪಾಲಿಕೆಯ ಕಂಕನಾಡಿ ವಾರ್ಡಿನ ಎಕ್ಕೂರು ಕೆ.ಎಚ... ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾವ್ಯಶ್ರೀ ಮತ್ತು ಲೋಕೇಶ್ ದಂಪತಿಯಿಂದ 10 ಸ್ಟೀಲ್ ಟೇಬಲ್ ಕೊಡುಗೆ ಪುತ್ತೂರು(reporterkarnataka.com): ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾವ್ಯಶ್ರೀ ಮತ್ತು ಲೋಕೇಶ್ ಬಲ್ಯಾಯ ದೊಡ್ಡಡ್ಕ ದಂಪತಿ ವತಿಯಿಂದ 10 ಸ್ಟೀಲ್ ಟೇಬಲ್ ಕೊಡುಗೆಯಾಗಿ ಹಸ್ತಾಂತರಿಸಿದರು. ದೇವಸ್ಥಾನದ ಅರ್ಚಕರು, ಆಡಳಿತ ಅಧ್ಯಕ್ಷರು, ಸದಸ್ಯರು,ಸ್ಥಳೀಯ ಸಾರ್ವಜನಿಕರು ಉಪಸ್ಥ... « Previous Page 1 …194 195 196 197 198 … 322 Next Page » ಜಾಹೀರಾತು