ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಮೇಲ್ಛಾವಣಿ ಕಾಮಗಾರಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಪರಿಸರದಲ್ಲಿ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ನಮ್ಮ ಆಡಳಿತ ವ್ಯವಸ್ಥೆಯು ಹೆಚ್ಚ... ಮಂಗಳೂರು: ಖಾಕಿ ಮಹಿಳೆಯರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಆರಂಭ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ವೃತ್ತಿ ನಿಭಾಯಿಸುವುದರ ಜತೆಗೆ ಕೌಟುಂಬಿಕ ನಿರ್ವಹಣೆ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ 3 ದಿನಗಳ ಒತ್ತಡ ನಿರ್ವಹಣೆ ತರಬೇತಿ ಕಾರ್ಯಾಗಾರ ಆರಂಭಿಸಲಾಗಿದೆ. ಬುಧವಾರ ನಗರ... ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು. ... ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ವೀಲ್ ಚೇರ್ ಕೊಡುಗೆ ಕಾರ್ಯಕ್ರಮವು ಮರೋಳಿಯಲ್ಲಿರುವ 'ಓಲ್ಡ್ ಏಜ್ ಹೋಂ'ನಲ್ಲಿ ನಡೆಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಐಪಿಎ ನ್ ಪಿ ಸೀನಿಯರ್ ಐಪಿಪಿ ಡಾ.ಅರವಿಂದ ರಾವ್ ಕೇದಿಗೆ ಅವರು ಮುಖ್ಯ ಅ... ನೀಲೇಶ್ವರ ಬೋಟ್ ಹೌಸ್ ನಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ ಮಂಗಳೂರು(reporterkarnataka.com): ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಕನ್ನಡ ಪತ್ರಕರ್ತರ ಕುಟುಂಬ ಸಂಗಮ ನಿಲೇಶ್ವರದ ಬೋಟ್ ಹೌಸ್ ನಲ್ಲಿ ನಡೆಯಿತು. ಹಚ್ಚಹಸಿರಿನ ನಿಸರ್ಗ, ಎತ್ತ ನೋಡಿದರೂ ಕಲ್ಪವೃಕ್ಷ, ಹೊಲ ಗದ್ದೆ, ತೊರೆಯ ಜುಳು ಜುಳು ನಾದದೊಂದಿಗೆ ಪತ್ರಕರ್ತರನ್ನು ಹೊತ್ತ ಬೋ... ಮುಚ್ಚೂರು: ಗ್ರಾಮ ಸ್ನೇಹಿ ಕಾರ್ಯಕ್ರಮ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ; ಮನೆ, ಆರೋಗ್ಯ ಕಾರ್ಡ್, ವೃದ್ಧಾಪ್ಯ ವೇತನ ವಿತರಣೆ ಸುರತ್ಕಲ್(reporterkarnataka.com): ಗ್ರಾಮ ಪಂಚಾಯತ್ ಮುಚ್ಚೂರು, ಲಯನ್ಸ್ ಕ್ಲಬ್ ಮುಚ್ಚೂರು, ಶ್ರೀ ರಾಮ ಯುವಕ ಸಂಘ ಮುಚ್ಚೂರು ಕಾನ, ಪ್ರಗತಿ ಯುವಕ ಮಂಡಲ ಮುಚ್ಚೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಮ ಸ್ನೇಹಿ ಕಾರ್ಯಕ್ರಮವನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಕಾರ್ಯಕ್ರಮದಲ... 6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ ಮಂಗಳೂರು(reporterkarnataka.com): ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು. ಅವರು ಬುಧವಾರ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮ... ಪಾಲಿಕೆಯ ಇಂಟರ್ಪೇಸ್ ತಂತ್ರಾಂಶಕ್ಕೆ ಶಾಸಕ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತೆ ನಿರ್ವಹಣೆಯನ್ನು ಜನಸ್ನೇಹಿಯನ್ನಾಗಿಸಲು ಹೊಸದಾಗಿ ಸಿದ್ಧಪಡಿಸಲಾಗಿರುವ ಮೊಬೈಲ್ ಆಪ್ ಮತ್ತು ಆನ್ಲೈನ್ ತಂತ್ರಾಂಶವನ್ನು ನಾಗರಿಕರ ಉಪಯೋಗಕ್ಕಾಗಿ ಹಾಗೂ ಪಾಲಿಕೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಕಾಗದ ರಹಿತ ಕಚೇರಿ (... ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ವೇದವ್ಯಾಸ ಕಾಮತ್ ಅಭಿಮತ ಮಂಗಳೂರು(reporterkarnataka.com):ಮಂಗಳೂರು ನಗರವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಕಳಡ್ಕ ಸತ್ಯನಾರಾಯಣ ಭಜನಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನ... ಕಲ್ಲಾಪುವಿನಿಂದ ಮುಡಿಪು ತನಕ ಕಾಂಗ್ರೆಸ್ ನಿಂದ ಬೃಹತ್ ಕಾಲ್ನಡಿಗೆ ಜಾಥಾ ಚಿತ್ರ :ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭೆ ಕ್ಷೇತ್ರದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು. ಮಧ್ಯಾಹ್ನ 2 ಗಂಟೆಗೆ ಕಲ್ಲಾಪು ಯುನಿಟಿ ಹ... « Previous Page 1 …197 198 199 200 201 … 307 Next Page » ಜಾಹೀರಾತು