ಕೇಂದ್ರ ಮೈದಾನದ ಪಕ್ಕ ಕುಸ್ತಿ, ಕಬಡ್ಡಿಗೆ ಎರಡು ಮಿನಿ ಕ್ರೀಡಾಂಗಣ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದಲ್ಲಿ ಕ್ರೀಡಾ ಚಟುವಟಿಕೆಗಳು ಮತ್ತು ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮೈದಾನದ ಪಕ್ಕದಲ್ಲಿರುವ ಕ್ರೀಡೆಗೇ ಮೀಸಲಾದ ಜಾಗದಲ್ಲಿ ಕಬಡ್ಡಿ ಮತ್ತು ಕುಸ್ತಿಯ ಅಭ್ಯಾಸಕ್ಕಾಗಿ ಎರಡು ಹೊಸ ಕ್ರೀಡಾಂಗಣಗಳನ್ನು ನಿರ್ಮಿಸಲಾ... ಕಿನ್ಯ ಕೇಂದ್ರ ಜುಮ್ಮಾ ಮಸೀದಿ: ಫೆ. 20ರಿಂದ ಮಾ.2ರ ವರೆಗೆ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ಮಂಗಳೂರು(reporterkarnataka.com): ಉಳ್ಳಾಲ ತಾಲೂಕು ಕಿನ್ಯ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಜ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ (ಖ.ಸಿ.) ರವರ ಹೆಸರಿನಲ್ಲಿ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ಕಿನ್ಯ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಕೆ.ಸಿ. ಇಸ್ಮಾಯಿ... ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ... ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್ಫೆಸ್ಟ್ನ 5ನೇ ಆವೃತ್ತಿ ಮಂಗಳೂರು(reporterkarnataka.com): ಮಂಗಳೂರು ಲಿಟ್ ಫೆಸ್ಟ್ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜರುಗಲಿದೆ. ಒಟ್ಟು 25 ಸೆಷನ್ಗಳ ವಿಚಾರ ಸಂ... ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಡಿಸಿಪಿ ದಿನೇಶ್ ಕುಮಾರ್ ಮಂಗಳೂರು(reporterkarnataka.com): ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ. ಸಾರ್ವಜನಿಕರು, ಅದರಲ್ಲೂ ಯುವಜನತೆ ಪಾಲಿಸಲೇ ಬೇಕು. ವಾಹನ ಚಾಲನಾ ವೇಳೆ ಇತರರ ಜೀವದೊಡನೆ ಚೆಲ್ಲಾಟವಾಡಬಾರದು ಎಂದು ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ... ಮಂಗಳೂರಿನಲ್ಲಿ ವಿಶಿಷ್ಟ ಚೇತನ ಮಕ್ಕಳಿಗಾಗಿ ವಿಶೇಷ ಪಾರ್ಕ್ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಗಂಗನಪಳ್ಳ ಕೆರೆಯ ಸಮೀಪವೇ ವಿಶೇಷ ಚೇತನ ಮಕ್ಕಳಿಗಾಗಿ ಇನ್ನೊಂದು ಪಾರ್ಕ್ ಹಾಗೂ ಆಟದ ಮೈದಾನ ನಿರ್ಮಾಣವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರಿನಲ್ಲಿ ಎರಡು ವಿಶೇಷ ಚೇತನ ಮಕ್ಕಳ ಶಾಲೆಗಳು ಕಾರ್ಯ ... ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘ... ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ ಮಂಗಳೂರು(reporterkarnataka.com): ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರದ ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರೂ ಆದ ಡಾ. ವೈ ಭರತ್ ಶೆಟ್ಟಿ ಮುಂದಾಳತ್ವದಲ್ಲಿ ಸಂಪ್ರದಾಯಬದ್ಧವಾಗಿ ಜರುಗಿತು. ... ತಿರುವೈಲುನಲ್ಲಿ ಸಂಭ್ರಮದ ಕಂಬಳ ಉತ್ಸವ: ಕರಾವಳಿಯ ಜನಪದ ಕ್ರೀಡೆಗೆ ಮತ್ತಷ್ಟು ರಂಗು! ಮಂಗಳೂರು(reporterkarnataka.com): ನಗರದ ಹೊರವಲಯದ ವಾಮಂಜೂರಿನ ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತಿನಲ್ಲಿ ಕಳೆದ ಶನಿವಾರ ಸಂಕು ಪೂಂಜ-ದೇವು ಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ವತಿಯಿಂದ ಕಂಬಳ ಉತ್ಸವ ನಡೆಯಿತು. ... ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ: ಸಚಿವ ಸೋಮಶೇಖರ್ ಶ್ಲಾಘನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವ್ಯಾಪ್ತಿಯಲ್ಲಿ 2,024 ಕೋಟಿ ರೂ. ಸಾಲ ವಿತರಿಸಲಾಗಿದೆ. 1.74 ಲಕ್ಷ ರೈತರಿಗೆ 2, 300 ಕೋಟಿ ರೂ. ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ... « Previous Page 1 …197 198 199 200 201 … 333 Next Page » ಜಾಹೀರಾತು