Mangaluru | ನಾಲ್ಕನೇ ವರ್ಷದ ಕುಡ್ಲದ ಪಿಲಿಪರ್ಬ-2025ರ ಚಪ್ಪರ ಮುಹೂರ್ತ ಮಂಗಳೂರು(reporterkarnataka.com):ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ನಾಲ್ಕನೇ ವರ್ಷದ "ಕುಡ್ಲದ ಪಿಲಿ ಪರ್ಬ-2025" ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ನಡ... ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ‘ಕರುಣೆಯ ತೊಟ್ಟಿಲು’ ಮಂಗಳೂರು(reporterkarnataka.com): ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉ... Mangaluru | ಕೆಲರಾಯ್ ಚರ್ಚ್ ನಲ್ಲಿ ಲಾಯಿಕೋತ್ಸವ್ 2025 ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ವತಿಯಿಂದ ಲಾಯಿಕೋತ್ಸವ್ 2025 ರವಿವಾರ ಚರ್ಚ್ ನ ಗೋಲ್ಡನ್ ಜುಬಿಲಿ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಗಳ ನಿರ್ದೇಶಕ ... Mangaluru | ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ ಮಂಗಳೂರು(reporterkarnataka.com):ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ 6ನೇ ಜೆಎಂಎಫ್ ಸಿ ನ್ಯಾಯಾಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಸಿ... ಮಂಗಳೂರು ಬ್ರಹ್ಮಕುಮಾರೀಸ್ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಭೇಟಿ ಮಂಗಳೂರು(reporterkarnataka.com): ಬ್ರಹ್ಮಕುಮಾರೀಸ್ ಮಂಗಳೂರಿನ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಹಾಗೂ ಗಣ್ಯರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೂಜ್ಯಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟ ದೇವರು, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಹಂದಿಗುಂದ, ಪೂಜ್ಯಶ್ರೀ ಬಸವಲಿಂಗ ಸ್... ಬಂಟ್ವಾಳ: ಯುವಕ ಗಾಂಜಾ ಸೇವನೆ ವೈದ್ಯಕೀಯ ಪರೀಕ್ಷೆಯಿಂದ ದೃಢ; ಕೇಸು ದಾಖಲು ಬಂಟ್ವಾಳ(reporterkarnataka.com): ಬಿಳಿಯೂರು ಗ್ರಾಮದ ಯುವಕನೊಬ್ಬ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದ್ದು, ಕೇಸು ದಾಖಲಿಸಲಾಗಿದೆ. ಬಂಟ್ವಾಳ ಅಬಕಾರಿ ಉಪಾಧೀಕ್ಷಕರ ತಂಡದವರು ಬಿಳಿಯೂರು ಗ್ರಾಮದಿಂದ ಇಬ್ಬರು ಯುವಕರನ್ನು ಗಾಂಜಾ ಸೇವನೆ ಬಗ್ಗೆ ಕರೆದು ಕೊಂಡು ಹೋಗಿದ್ದು ವೈದ್... 55 ವರ್ಷಗಳಿದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ: ದ.ಕ. ಜಿಲ್ಲೆಯ ಅತ್ಯಂತ ಹಳೆಯ ಪತ್ತೆಯಾಗದ ಪ್ರಕರಣ ಮಂಗಳೂರು(reporterkarnataka.com): ಸುಮಾರು 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೊಬ್ಬನನ್ಮು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂTVತರ ಪೊಲೀಸ್ ಠಾಣಾ Cr NO 32/1970 u/s 154,155 (2)MF Rules 1969 sec 86 of MF Act ( *LPC :2/1972)* ಪ್ರಕರಣದಲ್ಲಿ LPC ವಾರಂಟ... Shivamogga | ತೀರ್ಥಹಳ್ಳಿ: 3 ಮಂದಿ ಗೋ ಕಳ್ಳರ ಬಂಧನ; ಓಮಿನಿ ಕಾರು ವಶ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕಳೆದ ಹಲವಾರು ದಿನಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನವಾಗುತ್ತಿರುವ ಬಗ್ಗೆ ಅದರಲ್ಲೂ ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುವ ದೃಶ್ಯಗಳು ವರದಿಯಾಗುತ್ತಿದ್ದವು. ಆ ನಂತರ ಬಿಜೆಪಿ ವತಿಯಿಂದ... ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ ಮಂಗಳೂರು(reporterkarnataka.com): ನಗರ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ - 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಸಂಘಟನೆಗಳಲ್ಲಿ ತಮ್ಮನ... ಮೊಬೈಲ್ ಟವರ್ ಬ್ಯಾಟರಿ ಕಳ್ಳತನ ; ಕೇರಳದ ವ್ಯಕ್ತಿ ಬಂಧನ ಪುತ್ತೂರು(Reporterkarnataka.com): ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆಯ ಮೊಬೈಲ್ ಟವರ್ನಿಂದ ಬ್ಯಾಟರಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ, ಕೇರಳದ ಕೊಲ್ಲಂ ನಿವಾಸಿ ಇಟ್ಟಿ ಫನಿಕ್ಕರ್ (60) ಎಂಬಾತನನ್ನು ಪೊಲೀಸರು ಬಂಧಿಸಿ, ಕಳವುಗೈದ ಬ್ಯಾಟರಿಗಳನ್ನು ವಶಪಡಿಸ... « Previous Page 1 2 3 4 … 296 Next Page » ಜಾಹೀರಾತು