ರಜತ ಮಹೋತ್ಸವ ಸಂಭ್ರಮದಲ್ಲಿರುವ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ಮಂಗಳೂರು(reporterkarnataka.com): ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ೨೦೩೪-೩೫ನೇ ಶೈಕ್ಷಣಿಕ ವರ್ಷದವರೆಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ನೀಡಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಹೇಳಿದರು. ಅವರು ಇಂದ... Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ... ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ ಮಂಗಳೂರು(reporterkarnataka.com): ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲ... ಬೈಂದೂರಿನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ: ವರ್ಷದೊಳಗೆ 10 ಕೋಟಿ ವಹಿವಾಟು ಗುರಿ ಕುಂದಾಪುರ(reporterkarnataka.com):ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂಸಿಸಿ ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೃಷ್ಣಾಪುರ ಶಾಖೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಯುವಕ ಮಂಡಲ (ರಿ.), ಯುವತಿ ಮಂಡಲ (ರಿ.) ವನಿತಾ ಸೇವಾ ಸಮಾಜ (ರಿ.), ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿ... Mangaluru | ಐಸಿವೈಎಂ ಸಿಟಿ ವಲಯದ ವತಿಯಿಂದ ವಿಶಿಷ್ಟ ಕಾರ್ಯಕ್ರಮ ‘ರೂಟ್ ಆಫ್ ಕೇರ್’ ಗೆ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೊಲಿಕ್ ಯುವಜನರ ಸಂಘಟನೆ - ಐಸಿವೈಎಂ ಇದರ ಸಂತ ಪೀಟರ್ ಡೀನರಿ ಅಂದರೆ ಸಿಟಿ ವಲಯವು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ 'ರೂಟ್ ಆಫ್ ಕೇರ್' ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದರನ್ವಯ ಐಸಿವೈಎಂ ಸದಸ್... 7 ದಿನಗಳ ನಿರಂತರ ನೃತ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಕುಡ್ಲದ ಕುವರಿಗೆ ರೋಹನ್ ಕಾರ್ಪೋರೇಶನ್ ಗೌರವ ಸನ್ಮಾನ ಮಂಗಳೂರು(reporterkarnataka.com): ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ... Mangaluru | ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಆಟಿಡೊಂಜಿ ದಿನ: 47 ಬಗೆಯ ಖಾದ್ಯ ಮಂಗಳೂರು(reporterkarnataka.com): ಕಲ್ಲರಕೋಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಟಿಡೊಂಜಿ ದಿನ ಜರುಗಿತು. ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ಎಂ.ಬಿ. ಅವರು ದೀಪ ಬೆಳಗಿಸಿ, ತೆಂಗಿನ ಸಿರಿ ಅರಳಿಸಿ, ಉದ... ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ: ಶಾಸಕ ವೇದವ್ಯಾಸ ಕಾಮತ್ ಸಾರಥ್ಯ ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆ... ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯ ಸೋರಿಕೆ: ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥ ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ವರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು ಅ... « Previous Page 1 2 3 4 … 289 Next Page » ಜಾಹೀರಾತು