ಎದುರಾಳಿಗಳ ಅಪಪ್ರಚಾರದ ಸವಾಲನ್ನು ತಾಳ್ಮೆಯಿಂದ ಎದುರಿಸೋಣ; ಗೆಲುವು ಖಚಿತ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಂಟ್ವಾಳ(reporterkarnataka.com): ವರದಿಗಳ ಪ್ರಕಾರವೂ ಕಾಂಗ್ರೆಸ್ ಗೆಲುವು ಖಾತ್ರಿಯಾಗಿದೆ. ಹಾಗೆಂದು ನಾವು ಜಾಗೃತರಾಗಿ ಇರಬೇಕಾಗಿದೆ. ಎದುರಾಳಿ ಪಕ್ಷದವರು ಗೆಲುವಿಗಾಗಿ ಅಪಪ್ರಚಾರದ ಹಾದಿ ಹಿಡಿಯುತ್ತಿದ್ದಾರೆ. ಮನೆಮನೆಗೆ ತೆರಳಿ ಗ್ರಂಥ, ತಾಳಿ ಹಿಡಿದು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತ... ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯ... ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ 'ಪರಿಸರಕ್ಕಾಗಿ ನಾವು' ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ... ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್... ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚ... ದ.ಕ ಜಿಲ್ಲೆಯನ್ನು ಕಾಂಗ್ರೆಸ್ ಮಲಪ್ಪುರಂ ಮಾಡಲು ಹೊರಟಿದೆ: ಹರಿಕೃಷ್ಣ ಬಂಟ್ವಾಳ್ ಆರೋಪ ಮಂಗಳೂರು(reporterkarnataka.com):ಕಳೆದ 33 ವರ್ಷಗಳಿಂದ ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಲೆ ಎತ್ತಲು ಇಲ್ಲಿನ ಮತದಾರರು ಬಿಟ್ಟಿಲ್ಲ. 33 ವರ್ಷಗಳಿಂದ ಬಿಜೆಪಿಯ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಆ ಕೆಲಸವನ್ನು ತುಳುನಾಡಿನ ಈ ಮಣ್ಣು, ಹಿಂದೂ ಬಾಂಧವ... ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಲು ನಾರೀ ಶಕ್ತಿಯ ಬೆಂಬಲ: ಶಾಸಕಿ ಭಾಗೀರಥಿ ಮುರುಳ್ಯ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ ಮೂರನೇ ಬಾರಿಗೆ ಅವರನ್ನು ಪ್ರಧಾನಿಯಾಗಿ ಪುನರಾಯ್ಕೆ ಮಾಡಲು ಮಹಿಳಾ ಶಕ್ತಿಯನ್ನು ಧಾರೆ ಎರೆಯುತ್ತೇವೆ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ... ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡು... ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯ... ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ವಿಶೇಷ ಪ್ರಾರ್ಥನೆ: ಶ್ರೀಗಳ ಭೇಟಿ ಸುಬ್ರಹ್ಮಣ್ಯ(reporterkarnata.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು. ... ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಪ್ರೀತಿಯಿಂದಲೇ ಚುನಾವಣೆ ಎದುರಿಸೋಣ: ಸಂಪಾಜೆಯ ಕಲ್ಲುಗುಂಡಿ ಕಾರ್ನರ್ ಮೀಟಿಂಗಲ್ಲಿ ಪದ್ಮರಾಜ್ ಆರ್. ಪೂಜಾರಿ ಸುಳ್ಯ(reporterkarnataka.com): ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ - ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್... ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಮಂಗಳೂರು(reporterkarnataka.com): ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು. ಮಾಂಡ್ ಸೊಭಾಣ್ ಗುರಿಕಾರ ಎರಿ... « Previous Page 1 2 3 4 … 203 Next Page » ಜಾಹೀರಾತು