ಸುರಂಗ ಕೊರೆದು ನೀರು ತಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರಿಗೆ ಜಿಲ್ಲಾಧಿಕಾರಿ ಸನ್ಮಾನ ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು. ... 15 ದಿನಗಳಿಂದ ಇಂಧನ ಪೂರೈಕೆ ಸ್ಥಗಿತ: ಮಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಪ್ರತಿಭಟನೆ ನಯಾರಾ ಪೆಟ್ರೋಲಿಯಂ ಕಂಪನಿಯವರು ರಾಜ್ಯದಲ್ಲಿ ತಮ್ಮ ಅಧೀನದ ಪೆಟ್ರೋಲ್ ಬಂಕ್ಗಳಿಗೆ ಕಳೆದ 15 ದಿನಗಳಿಂದ ಪೆಟ್ರೋಲ್, ಡೀಸೆಲ್ ಪೂರೈಕೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ನೂರಾರು ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಎಲ್ಲಾ ಡೀಲರ್ಗಳೂ ಮುಂಗಡ ಹಣ ಪಾವ... ಕಾಂಗ್ರೆಸ್ ಮುಕ್ತ ಭಾರತ ನಿರ್ಮಿಸಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ : ಹ್ಯಾರಿಸ್ ನಲಪಾಡ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಅದು ದೇಶದ ಇತಿಹಾಸ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಲು ಯಾರ ಅಪ್ಪನಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ... ಮುಖ್ಯಮಂತ್ರಿ ಪದಕ ಪ್ರಕಟ: ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್ ನಾಯಕ್ ಸಹಿತ 135 ಮಂದಿಗೆ ಗೌರವ ಬೆಂಗಳೂರು(reporterkarnataka.com); 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು,135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಮೆಡಲ್ ಪ್ರಕಟವಾಗಿದೆ. ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್ಪೆಕ್ಟರ್ಗಳ... ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ: ಉದ್ಯೋಗದ ಬಗ್ಗೆ ಹೆಚ್ಚಿನ ಕಾರ್ಯಕ್ರಮ ನಡೆಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಜಿಲ್ಲಾ ಸಲಹಾ ಸಮಿತಿ 2021 2022 ನೇ ಸಾಲಿನ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲ... ಅಯನಾ ವಿ. ರಮಣ್ ಗೆ ಅವಳಿ ಡಿಸ್ಟಿಂಕ್ಷನ್ : ಕಲಿಕೆಗೂ ಜೈ, ಭರತನಾಟ್ಯಕ್ಕೂ ಸೈ! ಮೂಡುಬಿದಿರೆ(reporterkarnataka.com) : ಇಲ್ಲಿನ ಬಹುಮುಖ ಪ್ರತಿಭೆಯ ಅಯನಾ ವಿ. ರಮಣ್ 2022 - 23ರ ಶೈಕ್ಷಣಿಕ ವರ್ಷದಲ್ಲಿ ಎರಡು ವಿಚಾರಗಳಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅವಳಿ ಡಿಸ್ಟಿಂಕ್ಷನ್ ನ ಅಪರೂಪದ ಸಾಧನೆ ದಾಖಲಿಸಿದ್ದಾರೆ. ವಿದುಷಿ ಶಾರದಾ ಮಣಿ ಶೇಖರ್ ಶಿಷ್ಯೆಯಾಗಿ , ಕರ್ನಾಟಕ ಪ... ಕಾರ್ಕಳ: ನಾಡಿಗೆ ಬಂದ ಕಾಡುಕೋಣ ನೇರ ಮನೆಯಂಗಳ ಸೇರಿತು!; ನಾಡ ಮಂದಿಗೆ ಮಾತ್ರ ಭಾರಿ ಆತಂಕ ಕಾರ್ಕಳ(reporterkarnataka.com): ಇಲ್ಲಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು. ಆದರೆ ಕಾಡುಕೋಣ... ಅಖಿಲ ಭಾರತ ಮುಷ್ಕರ: ಮಂಗಳೂರಿನಲ್ಲಿ ಕಾರ್ಮಿಕರ ಬೃಹತ್ ಜಾಥಾ, ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮಂಗಳವಾರ ನಗರದ ಕ್ಲಾಕ್ ಟವರ್ ಬಳಿ ಕಾರ್ಮಿಕರ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಿತು. ಸುಮಾರು 3 ಸಾವಿರಕ್ಕೂ ಹೆಚ್ಚು ವಿವಿ... ಮೂಡುಬೆಳ್ಳೆಯಲ್ಲಿ ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭ ಉಡುಪಿ(reporterkarnataka.com): ಸರಕಾರದ ವಿವಿಧ ಯೋಜನೆಗಳ ಸಮಗ್ರ ಮಾಹಿತಿ ಹಾಗೂ ಸೇವೆಯನ್ನೊದಗಿಸುವ ನಾಗರಿಕ ಸೇವಾ ಕೇಂದ್ರ `ಗ್ರಾಮ ಒನ್' ಕೇಂದ್ರ ಮೂಡುಬೆಳ್ಳೆಯ ಫೆರ್ನಾಂಡಿಸ್ ಕಾಂಪ್ಲೆಕ್ಸ್ನಲ್ಲಿ ಸೋಮವಾರ ಶುಭಾರಂಭಗೊಂಡಿತು. ಮೂಡುಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ ಉದ್ಘಾಟನೆ... ವಿದ್ಯಾರ್ಥಿನಿಯರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಪರೀಕ್ಷೆ ಬರೆಯಲು ಆದ್ಯತೆ ಕೊಡಿ: ಯು.ಟಿ.ಖಾದರ್ ಮಂಗಳೂರು(reporterkarnataka.com): ಎಸ್ಎಸ್ಎಲ್ಸಿ ಪರೀಕ್ಷೆ ನಾಳೆಯಿಂದ ಆರಂಭಗೊಳ್ಳಲಿದ್ದು ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೇ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಎಂದು ಪ್ರತಿಪಕ್ಷ ಉಪನಾಯಕ ಯು. ಟಿ. ಖಾದರ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ಹಿಜಾಬ್ ವಿವಾದದ ಹಿನ... « Previous Page 1 …200 201 202 203 204 … 285 Next Page » ಜಾಹೀರಾತು