ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಮಂಗಳೂರು(reporterkarnataka.com):ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿಯ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ನಗರದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಅವರು 5ನೇಯ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡುತ್ತ... ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ತಯಾರಿ: ಕಡಲನಗರಿ ಮಂಗಳೂರಿನಲ್ಲಿ ಭಾರಿ ಸಿದ್ಧತೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಭಾರೀ ಸಿದ್ದತೆ ನಡೆಯುತ್ತಿದೆ. ಮೋದಿ ಅವರು ಕೇರಳ ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಅಲ್ಲಿಂದ ಮಂಗಳೂರಿಗೆ ಆಗಮಿಸುವರು. ನವ ಮಂಗಳೂರು ಬಂದರಿನಲ್ಲಿ ಸುಮಾರು 1200 ಕೋಟಿ ... ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವ... ಮಂಗಳೂರು: ಅಮೃತ ಭಾರತಿಗೆ ‘ತುಲು ಪುರ್ಪ’ ಪುಸ್ತಕದ ಅರ್ಪಣೆ; ರಾಷ್ಟ್ರಪತಿ, ಪ್ರಧಾನಿಗೆ ಸಮರ್ಪಣೆ ಮಂಗಳೂರು(Reporterkarnataka.com):ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛ... ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮ... ಆಗಸ್ಟ್ 27ರಂದು ಭ್ರಾಮರೀ ಯಕ್ಷವೈಭವ 2022; ಭ್ರಾಮರೀ ಯಕ್ಷಸೇವಾ ಪುರಸ್ಕಾರ ಮಂಗಳೂರು(reporterkarnataka.com): ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ 5ನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಆಗಸ್ಟ್ 27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಜರಗಲಿದೆ. ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ... ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ ಗುಂಡ... ಮಂಗಳೂರು ನಗರದ ಹತ್ತಾರು ಸಮಸ್ಯೆ: ಪಾಲಿಕೆ ಕಮಿಷನರ್ ಗೆ ಆಮ್ ಆದ್ಮಿ ಪಾರ್ಟಿ ದೂರು ಮಂಗಳೂರು(reporterkarnataka.com): ಆಮ್ ಆದ್ಮಿ ಪಾರ್ಟಿ(ಎಎಪಿ) ವತಿಯಿಂದ ನಗರದ ಹತ್ತಾರು ಸಮಸ್ಯೆಗಳ ಬಗ್ಗೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಗುರುವಾರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧ... ಮೊಸರು ಕುಡಿಕೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮದ್ಯ ನಿಷೇಧ ಮಂಗಳೂರು(reporterkarnataka.com): ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಪ್ರಯುಕ್ತ ಆಗಸ್ಟ್ 19ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 19ರಂದು ಬೆಳಗ್ಗೆ 6 ಗಂಟೆಯಿಂದ 20ರಂದು ಬೆಳಗ್ಗೆ 10ರ ತನಕ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವೈನ... ಸರಕಾರಿ ಸಹಾಯಧನ ಪಡೆಯಲು ಇನ್ನು ಮುಂದೆ ಆಧಾರ ಕಾರ್ಡ್ ಕಡ್ಡಾಯ: ಪ್ರಾಧಿಕಾರ ಹೊಸ ಆದೇಶp ಹೊಸದಿಲ್ಲಿ(reporterkarnataka.com): ಇನ್ನು ಮುಂದೆ ಸರ್ಕಾರಿ ಸಹಾಯಧನ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಪ್ರಾಧಿಕಾರ ಹೊಸ ಆದೇಶ ಹೊರಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಈ ಕುರಿತಾಗಿ ಹೊಸ ಸುತ್ತೋಲೆ ಹೊರಡಿಸಿದೆ. ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರ... « Previous Page 1 …200 201 202 203 204 … 307 Next Page » ಜಾಹೀರಾತು