ಪಾಲಿಕೆ ಸ್ವಾತಂತ್ರ್ಯೋತ್ಸವದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಸಾಥ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ 75ನೇ ಸ್ವಾತಂತ್ರ್ಯೋತ್ಸದೊಂದಿಗೆ ಭಾಗವಹಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ಪ್ರೇಮಾನಂದ ಶೆಟ್ಟಿ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉ... ಮೆಸ್ಕಾಂ ಮಣ್ಣಗುಡ್ಡ ಉಪವಿಭಾಗದಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಮಂಗಳೂರು(reporterkarnataka.com): ಮೆಸ್ಕಾಂ ಮಣ್ಣಗುಡ್ಡ ಉಪವಿಭಾಗದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಅಮೃತ ಮಹೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು, ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಶಿಲ್ಪಾ ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಮಂಗಳೂರು(reporterkarnataka.com): ನಗರದ ಪಚ್ಚನಾಡಿ ದೇವಿನಗರದ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲರೂ ಸೇರಿ ಬಹಳ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ಬೆಳಗ್ಗೆ 10.00 ಗಂಟ... ಮಂಗಳೂರು ಶರಣ ಸಾಹಿತ್ಯ ಪರಿಷತ್ ವತಿಯಿಂದ ಕದಳಿ ಮಹಿಳಾ ವೇದಿಕೆ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ನಗರ ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆ ವತಿಯಿಂದ ಕದಳಿ ಮಹಿಳಾ ವೇದಿಕೆಯ ಉದ್ಘಾಟನಾ ಸಮಾರಂಭ ನಗರದ ಶಾರದಾ ಕಾಲೇಜು ಬಳಿಯಿರುವ ವಾತ್ಸಲ್ಯ ಧಾಮದ ಶತಾಯುಷಿ ದಂಪತಿ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅ... ಮಂಗಳೂರು ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಲಕ್ಷ್ಯ ಸಂಭ್ರಮ – 2022’: ಗುಣಮಟ್ಟದ ಸೇವೆಗೆ ಮತ್ತೊಂದು ಗರಿ! ಮಂಗಳೂರು(reporterkarnataka.com); ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಲಕ್ಷ್ಯ ಸಂಭ್ರಮ - 2022 ಆಚರಿಸಲಾಯಿತು. ಹೆರಿಗೆ ಮತ್ತು ಸಂಬಂಧಿತ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಗುಣಮಟ್ಟದ ಸೇವೆಯನ್ನು ಮಹಿಳೆಯರಿಗೆ ನೀಡುತ್ತಾ ಬಂದಿರುವ ಸರಕಾರಿ ಲೇಡಿಗೋಶನ್ ಆಸ್ಪತ್ರೆ ರಾಷ್ಟ್ರೀಯ ಮಟ್ಟದಲ್ಲಿ ... ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ... ಅಮೃತ ಮಹೋತ್ಸವ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ: ಪಿವಿಎಸ್ ವೃತ್ತದಲ್ಲಿ ಸಂಪನ್ನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆದ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ... ಎಬಿವಿಪಿ: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟಗುಡ್ಡದ ವರೆಗೆ ಬೃಹತ್ ತಿರಂಗ ಯಾತ್ರೆ ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.... ಶಿರ್ತಾಡಿ ಗ್ರಾಪಂ: ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ, ಉದ್ಯಾನವನ ಉದ್ಘಾಟನೆ ಮೂಡಬಿದ್ರೆ(reporterkarnataka.com) : ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ತಾಡಿ ಗ್ರಾಮ ಪಂಚಾಯತ್ನಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಹಾಗೂ ಉದ್ಯಾನವನದ ಉದ್ಘಾಟನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು. ... ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್ ಎಲ್ಲೂರು ಆಯ್ಕೆ ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು. ಶಿವಳ್ಳಿ ಸ್ಪಂದನ ಕದ್ರಿ ವಲಯ:... « Previous Page 1 …201 202 203 204 205 … 307 Next Page » ಜಾಹೀರಾತು