2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ... ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿ... ಮಂಗಳೂರಿನಲ್ಲಿ ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ ಮಂಗಳೂರು(reporterkarnataka.com): ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ ವೇದಮೂರ್ತಿ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಿತು. ಪಾವಂಜೆ ಮೇಳದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನದ ಮೂಲಕ ಇದು ಸಂಪನ್ನಗೊಂಡಿತು. ಯಕ... ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್" ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು. ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು ... ದೇವಿನಗರ ಸುಬ್ರಹ್ಮಣ್ಯ ದೇವಸ್ಥಾನದ ಮೇಲ್ಚಾವಣಿ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಕುಂಜತ್ತಬೈಲ್ ಉತ್ತರ ವಾರ್ಡಿನ ದೇವಿನಗರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮ್ಮ ಶಾಸಕರ ನಿಧಿಯಿಂದ ಹಾಕಿಸಲಾದ ಮೇಲ್ಚಾವಣಿಯನ್ನು ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ದೇವಸ್ಥಾನದ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪಾಲಿಕೆಯ... ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಪುತ್ತೂರು(reporter Karnataka.com): ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ನೆರವೇರಿಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ... 1.46 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 1.46 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ ಮೂರನೇ ವಾರ್ಡಿನಲ್ಲಿ ಕಾಂಕ್ರೀಟಿಕರಣ, ರಸ್ತೆ ಅಭಿವೃದ್ಧಿ, ತಡೆಗೋಡೆ ರಚನೆ, ಚರಂಡಿ ನಿರ್ಮಾಣ, ಇಂಟರಲಾಕ್ ಅಳವಡಿಕೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡ... ಉಡುಪಿಯಲ್ಲಿ ಜನವರಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ: ಸಚಿವ ಸುನಿಲ್ ಕುಮಾರ್ ಉಡುಪಿ(reporterkarnataka.com): ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಯಕ್ಷ ಶಿಕ್ಷಣ ಟ್ರಸ್ಟ್ ನ ವತಿಯಿಂದ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ... ರಾಜ್ಯ ಸರಕಾರದ ‘ನಮ್ಮ ಕ್ಲಿನಿಕ್’ ಯೋಜನೆ: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಳೆ 4 ಕ್ಲಿನಿಕ್ ಉದ್ಘಾಟನೆ ಮಂಗಳೂರು(reporterkarnataka.com): ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸೇವೆಗಾಗಿ ರಾಜ್ಯ ಸರಕಾರವು ರೂಪಿಸಿರುವ ನಮ್ಮ ಕ್ಲಿನಿಕ್ ಯೋಜನೆಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4 ಕ್ಲಿನಿಕ್ ಗಳು ನಾಳೆ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ... ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ನಿಶ್ಚಿತ: ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ನೀಡಿದರು. 2023 ರ ಚುನಾವಣೆ... ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ವಿಜ್ಞಾಪನಾ ಪತ್ರ ಬಿಡುಗಡೆ ಸುರತ್ಕಲ್(reporterkarnataka.com): ಕುಳಾಯಿಯ ಪುರಾತನ ಕೋಟೆದ ಬಬ್ಬು ದೈವಸ್ಥಾನದ ಗೋಪುರ ಪುನರ್ ನಿರ್ಮಾಣ ಮತ್ತು ಇತರ ಅಭಿವೃದ್ಧಿ ಕಾರ್ಯಗಳ "ವಿಜ್ಞಾಪನಾ ಪತ್ರ"ವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೈವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ಸರಕಾರದ ವ... « Previous Page 1 …207 208 209 210 211 … 332 Next Page » ಜಾಹೀರಾತು