ಕೋಮು ಪ್ರಚೋದನಾಕಾರಿ ಪೋಸ್ಟ್ ಆರೋಪ: ಪೋಸ್ಟ್ ಕಾಡ್೯ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ ಮೂಡುಬಿದಿರೆ(reporterkarnataka.com) : ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ತಂಡ ಮಹೇಶ್ ಹೆಗ್ಡೆ ಅವರನ್ನು ದಸ... ಒಂಟಿ ವೃದ್ದ ಮಹಿಳೆಯ ಮನೆಗೆ ನುಗ್ಗಿ 1.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ: ಆರೋಪಿ ಬಂಧನ ಕಾರ್ಕಳ(reporterkarnataka.com): ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಮುಳ್ಕಾಡು ಎಂಬಲ್ಲಿ 80 ವರ್ಷದ ಕುಮುದಾ ಶೆಟ್ಟಿ ಅವರ ಮನೆಗೆ ನುಗ್ಗಿ ಲೂಟಿ ನಡೆಸಿದ ಆರೋಪಿ ಕೇವಲ ಮೂರೇ ದಿನಗಳಲ್ಲೇ ಪತ್ತೆ ಹಚ್ಚುವಲ್ಲಿ ಅಜೆಕಾರು ಠಾಣಾ ಪಿ.ಎಸ್.ಐ ಮಹೇಶ್ ಟಿ.ಎಂ ನೆತೃತ್ವದ ತಂಡ ಯಶಸ್ವಿಯಾಗ... Mangaluru | ರಾಷ್ಟ್ರೀಯ ಹೆದ್ದಾರಿ 66 ದುರಸ್ತಿ ಆಗ್ರಹಿಸಿ 12ರಂದು ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ರಸ್ತೆ ಗುಂಡಿಗಳಿಂದಾಗಿ ಹಲವರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಗರದ ನಂತೂರುನಲ್ಲಿ ಪ್ರ... ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ: ಅದ್ಯಪಾಡಿಗೆ ಸರಕಾರಿ ಬಸ್ ಮತ್ತೆ ಆರಂಭಿಸಲು ಆಗ್ರಹ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ... Mangaluru | ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ: ‘ರೋಹನ್ ಮರೀನಾ ಒನ್’ ಮಂಗಳೂರು(reporterkarnataka.com): ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿ... ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿ... Mangaluru | ಸೆಪ್ಟೆಂಬರ್ 11: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆ. 11ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ... ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್: ಪರಿಸರ ಸಂರಕ್ಷಣಾ ಸಂಡೇ ಆಚರಣೆ ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಸಮುದಾಯವು ಸಪ್ಟೆಂಬರ್ 7ರಂದು ಲಾವ್ದಾತೊ ಸಿ ಅಂದರೆ ಪರಿಸರ ಸಂರಕ್ಷಣಾ ಭಾನುವಾರವನ್ನಾಗಿ ಆಚರಿಸಿತು. ಚರ್ಚ್ ಗಳಲ್ಲಿ ಧರ್ಮಗುರುಗಳ ಪ್ರವಚನಗಳು ಪರಿಸರ ಸಂರಕ್ಷಣೆಯ ವಿಷಯವನ್ನು ಆಧರಿಸಿದ್ದವು. ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರೂ ಗಮನ ಹರಿಸುವ ... Mangaluru | ಅಹಲ್ಯಾ ವೆಂಕಟ್ ರಾಜ್, ಪದ್ಮನಯನಾ ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯಾ ವೆಂಕಟರಾಜ್ ಮತ್ತು ಪದ್ಮನಯನಾ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು ಶಿವಳ್ಳಿ ಸ್ಪಂದನ ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ... « Previous Page 1 …19 20 21 22 23 … 314 Next Page » ಜಾಹೀರಾತು