ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ ಆತ್ಮಸಂತೃಪ್ತಿ ಇದೆ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ನುಡಿದರು... ಬಂಟ್ವಾಳ : ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘ ವಾರ್ಷಿಕ ಸಭೆ ಬಂಟ್ವಾಳ(reporterkarnataka.com): ಕಾರ್ಮೆಲ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಸಭೆ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ, ಸಿಸ್ಟರ್ ಡಾ. ಲತಾ ಫರ್ನಾಂಡಿಸ್ ಎ.ಸಿ., ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ... ಮಣ್ಣಗುಡ್ಡೆ ವಾರ್ಡ್ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡೆ ವಾರ್ಡಿನಲ್ಲಿ ಸಾರ್ವಜನಿಕರ ಹಾಗೂ ಪಾಲಿಕೆ ಸದಸ್ಯರ ಮನವಿಯಂತೆ ... ರಾಷ್ಟ್ರೀಯ ಮಟ್ಟದ ಕಬಡ್ಡಿಗೆ ಆಯ್ಕೆಯಾದ ಮಂಗಳೂರು ವಿವಿ ಆಟಗಾರರರಿಗೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ ಮಂಗಳೂರು(reporterkarnataka.com): ಬೆಂಗಳೂರಲ್ಲಿ ಜರಗಿದ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರೋತಕ್ ಹರಿಯಾಣದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟಕ್ಕೆ ಅರ್ಹತೆ ಗಳಿಸಿದ ಮಂಗಳೂರು ವಿ... ಕ್ಲೀನ್ಕಾರ್ಟ್: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತ್ವರಿತ ಕಾರು ವಾಶ್!! ಮಂಗಳೂರು(reporterkarnataka.com): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (MIA) ಡಿಸೆಂಬರ್ 8 ರಂದು ಪಾರ್ಕಿಂಗ್ ಪ್ರದೇಶದಲ್ಲಿ ಪ್ರಯಾಣಿಕರಿಗೆ ಮತ್ತು ಸಂದರ್ಶಕರಿಗೆ ಮತ್ತೊಂದು ಸೌಲಭ್ಯವನ್ನು ಆರಂಭಿಸಿದೆ. ನಿಮ್ಮ ಪ್ರೀತಿಪಾತ್ರರಿಗಾಗಿ ನೀವು ಕಾಯುತ್ತಿರುವಾಗ ಅಥವಾ ಅವರನ್ನು ನೋಡುತ್ತಿರುವಾಗ, ... ಎಡಪದವು: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದ 6ನೇ `ಜನಸ್ಪಂದನಾ’; 4000 ಜನ ಭಾಗಿ; 3000 ಫಲಾನುಭವಿಗಳು ಮಂಗಳೂರು(reporterkarnataka.com) ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಎಡಪದವು ಪಟ್ಟಾಭಿರಾಮ ಸಭಾಂಗಣದಲ್ಲಿ ಎಡಪದವು, ಬಡಗ ಎಡಪದವು, ಮುತ್ತೂರು, ಮುಚ್ಚೂರು, ಕುಪ್ಪೆಪದವು, ಪಡುಪೆರಾರ ಪಂಚಾಯತ್ ವ್ಯಾಪ್ತಿಯ ನ... ಆರದಿರಲಿ ಬದುಕು ಆರಾಧನಾ ಸಂಸ್ಥೆ: ನವೆಂಬರ್ ತಿಂಗಳ ಸಹಾಯಧನ ಮಂಚಕಲ್ ನ ಪ್ರಶಾಂತಗೆ ಹಸ್ತಾಂತರ ಮೂಡುಬಿದರೆ(reporterkarnataka.com): ಜನ ಸೇವೆಯೇ ಜನಾರ್ನಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ಸಂಸ್ಥೆ ನವೆಂಬರ್ ತಿಂಗಳ ಸಹಾಯಧನವನ್ನು ಉಡುಪಿ ಶಿರ್ವ ಮಂಚಕಲ್ ನಿವಾಸಿಯಾದ ಪ್ರಶಾಂತ ಅವರಿಗೆ ಹಸ್ತಾಂತರಿಸಿದೆ. 36ರ ಹರೆಯದ ಪ್ರಶಾಂತ್ ಅವರ ಬಲ ಕಾಲಿಗೆ ವಿಷ ಜಂತು ಕಚ್ಚಿ ಕಾಲು ಸಂಪೂರ್ಣ... ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ... ಕೃಷ್ಣಾಪುರ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನಾ ಮಂಗಲೋತ್ಸವ: ಶಾಸಕ ಡಾ. ಭರತ್ ಶೆಟ್ಟಿ ಭಾಗಿ ಸುರತ್ಕಲ್(reporterkarnataka.com): ಕೃಷ್ಣಾಪುರದ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನ ಮಂಗಲೋತ್ಸವದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು. ಮಂದಿರದ ಅಧ್ಯಕ್ಷರಾದ ರಮೇಶ್ ಎಲ್. ಶೆಟ್ಟಿ , ಉಪಾಧ್ಯಕ್ಷರಾದ ದಿನೇಶ್.ಎಲ್.ಬಂಗೇರ, ಯುವ ಮೋರ್ಚಾ ಅಧ್ಯಕ... ಕಾಟಿಪಳ್ಳ ಕೋಡ್ದಬ್ಬು ದೈವಸ್ಥಾನದ ಬಳಿ ಇಂಟರ್ ಲಾಕ್ ವ್ಯವಸ್ಥೆ: ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಮತ್ತು ಶಾಸಕರ ವಿಶೇಷ ಅನುದಾನದಿಂದ ಸುಮಾರು 6.5 ಲಕ್ಷ ರೂ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡಿನ ಕೋಡ್ದಬ್ಬು ದೈವಸ್ಥಾನದ ಬಳಿ ಅಳವಡಿಸಲಾದ ಇಂಟರ್ ಲಾಕ್ ವ್ಯವಸ್ಥೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಲೋಕಾರ್ಪಣೆಗೊಳಿಸಿದರು. ಈ ಸ... « Previous Page 1 …208 209 210 211 212 … 332 Next Page » ಜಾಹೀರಾತು