ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರ... ಪಂಚಾಯತ್ ಅಧ್ಯಕ್ಷರ ಮೇಲೆ ಪಿಡಿಒ ಹಲ್ಲೆ ಆರೋಪ ; ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ... ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆ ಮೂಡಬಿದಿರೆ(reporterkarnataka.com): ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆಯನ್ನು ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ನವೆಂಬರ್ ತಿಂಗಳ 4ನೇ ಭಾನುವಾರವನ್ನು ಎನ್ ಸಿ ಸಿ ದಿನವನ್ನಾಗಿ ಪ್ರತಿವರ್ಷವೂ ಆಚರಿಸಲಾಗುತ್ತಿದ್ದು, 73ನೇ ವರ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗೆ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರು... ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಯಿತು. ಬೆಳಗ್ಗ... ‘ವಾಯ್ಸ್ ಆಫ್ ಆರಾಧನಾ’: ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆ ಮಂಗಳೂರು(reporterkarnataka.com):ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆಗೊಂಡಿದ್ದಾರೆ. ಪ್ರಥಮ್... ಮಂಗಳೂರು: ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕ ವತಿಯಿಂದ ನಾಳೆ ಕಾರ್ಯಕ್ರಮ ಮಂಗಳೂರು(reporterkarnataka.com): ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕದ ವತಿಯಿಂದ ಇದೇ ನವೆಂಬರ್ 28ರಂದು ಸಂಜೆ 5 ಗಂಟೆಗೆ ನಗರದ ಹೋಟೆಲ್ ಓಶಿಯನ್ ಪರ್ಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧಕ್ಷತೆಯನ್ನು ರಾಜ್ಯಾಧ್ಯಕ್ಷ ತಿಮ್ಮಗೌಡರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲ... ಎತ್ತಿನ ಭುಜಕ್ಕೆ ಪ್ರವಾಸಿಗರ ನಿಷೇಧ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ಗೂ ನಿರ್ಬಂಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರಿಂದ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಎತ್ತಿನಭುಜ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಇಂದು ನಡೆಸಲು ಉದ್ದೇಶಿಸಿದ್ದ ಮ್ಯಾರಥಾನ್ ಗೆ ಬ್ರೇಕ್ ಬಿದ್ದಿದೆ . ಅರಣ್ಯ ಪ್ರದೇಶ ಹೊ... ಎತ್ತಿನಭುಜ: ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಗೆ ಪರಿಸರಪ್ರಿಯರ ವಿರೋಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com The Malnad Ultra ಎಂಬ ಸಂಸ್ಥೆಯು ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದೆ. ಆದರೆ ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರ... ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದ... ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆ... « Previous Page 1 …210 211 212 213 214 … 268 Next Page » ಜಾಹೀರಾತು