ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಾಯಕ ನಿರ್ದೇಶಕರಾಗಿ ಪೂರ್ಣಿಮಾ ಅಧಿಕಾರ ಸ್ವೀಕಾರ ಉಡುಪಿ(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಆಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪೂರ್ಣಿಮಾ ಅವರು ಪ್ರಸ್ತುತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಕಚೇರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿದ್ದಾರೆ. ಪೂರ್ಣಿಮಾ ಅವರು ಈ ಹಿಂದೆ ಬೆಂಗಳೂರು ಕನ್ನಡ ಮತ... ನಾಟೆಕಲ್ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾ... ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.company ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ. ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅ... ಎಂಡಿ ಪರೀಕ್ಷೆ: ಫಾದರ್ ಮುಲ್ಲರ್ ಹೋಮಿಯೋಪತಿಕ್ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್ಗೆ 4ನೇ Rank ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್ ಅವರು ನವೆಂಬರ್ 2021ರಲ್ಲಿ ನಡೆದ ಎಂಡಿ (ಹೋಂ) ಪರೀಕ್ಷೆಗಳಲ್ಲಿ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 4 ನೇ ರ್ಯಾಂಕ್ ಗಳಿಸಿದ... ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋ... ಸಂಶೋಧನೆ ಮತ್ತು ಸಾಹಿತ್ಯದ ಮೇರುಶಿಖರ : ಡಾ.ಧರ್ಮಪಾಲನಾಥ ಸ್ವಾಮೀಜಿ ಡಾ.ಸುಬ್ರಹ್ಮಣ್ಯ ಸಿ ಕುಂದೂರು ವಿಚಾರವಂತರು, ಸಾಧು, ಸಂತರು ಆತ್ಮದ ಅನುಸಂಧಾನಕ್ಕಾಗಿ ಬರೆಯುತ್ತಾರೆ. ನಮಗೆ ಅವರ ಬರೆಹವು ಸಾಮಾಜಿಕ ಅಭಿವ್ಯಕ್ತಿಯಂತೆ ಕಾಣುತ್ತದೆ. ಅದು ನಮ್ಮೊಳಗೆ ಖುಷಿಯನ್ನು, ಸಾಂಸ್ಕೃತಿಕ ತಾರ್ಕಿಕತೆಯನ್ನು ಹುಟ್ಟುಹಾಕುತ್ತದೆ. ಇಂತಹ ಸಾಹಿತ್ಯವು ಲೋಕವನ್ನು ಕಟ್ಟುವ ಕಾಯಕವನ್ನು ಸದ... ಎಸ್ ಸಿಐ ಇಂಟರ್ ಲೀಜನ್ ರಿಪಬ್ಲಿಕ್ ಡೇ ಕ್ರಿಕೆಟ್ ಟೂರ್ನಮೆಂಟ್ : ಕಪ್ ಗೆದ್ದ ಮಂಗಳೂರು ಲೀಜನ್ ಉಡುಪಿ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಘಟಕದ ಆಶ್ರಯದಲ್ಲಿ ಕಟಪಾಡಿಯ ಪಲ್ಲಿಗುಡ್ಡೆ ಜೇಸಿ ಭವನದಲ್ಲಿ ನಡೆದ ಓವರ್ ಹ್ಯಾಂಡ್ ರಿಪಬ್ಲಿಕ್ ಡೇ ಇಂಟರ್ ಲೀಜನ್ ಕ್ರಿಕೆಟ್ ಟೂರ್ನಮೆಂಟ್ ನಲ... ನಿಮಗೆ ತಾಕತ್ತಿದ್ರೆ, ಧಮ್ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಸವಾಲೆಸೆದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರ... ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ. ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜ... ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್ ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡ... « Previous Page 1 …213 214 215 216 217 … 285 Next Page » ಜಾಹೀರಾತು