ಚಳ್ಳಕೆರೆ: ಶೂನ್ಯದ ಮಾರಮ್ಮ ದೇವರಿಗೆ ಅದ್ದೂರಿಯ ಎತ್ತಿನ ಗೂಡು ಕಾರ್ಯಕ್ರಮ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿ ಬಳಿ ದೇವರ ಎತ್ತುಗಳನ್ನು ಮೆರೆಸುವ ಮೂಲಕ ಶ್ರೀ ಶೂನ್ಯದ ಮಾರಮ್ಮ ದೇವರ ಎತ್ತಿನ ಗೂಡು ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಬುಡಕಟ್ಟು ... ಚಾರ್ಮಾಡಿಯ ಕಾಡಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಅಗ್ನಿಗಾಹುತಿ; ಜೀವಸಂಕುಲಕ್ಕೆ ಭಾರಿ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟ... ಕಡಲನಗರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಸಚಿವ ಸುನಿಲ್ ಕುಮಾರ್ ಮೊದಲ ಬಾರಿಗೆ ಧ್ವಜಾರೋಹಣ ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 24.01.2022 *ನವಶಕ್ತಿ ಫ್ರೆಂಡ್ಸ್ ಕ್ಲಬ್ ಚಾವಡಿದಡಿ ಪೇಜಾವರ ಪೊರ್ಕೋಡಿ. *ಧನಪಾಲ ಬಿ ಶೆಟ್ಟಿ ಮತ್ತು ಕುಟುಂಬಿಕರು ತಾಳಿಪಾಡಿಗುತ್ತು ವಯಾ ಕಿನ್ನಿಗೋಳಿ. *ಪ್ರಥ್ವೀರ ಅರಿಗ 'ಜಿನಯಕ್ಷ' ಕೋಟೆಬಾಗಿಲು ಮೂಡುಬಿದ್ರಿ - ವಾಲ್ಪಾಡಿಗುತ್ತು ವಾಲ್ಪಾಡಿಯಲ್ಲಿ ವಯಾ ಶಿರ್ತಾಡಿ. *ಕೃಷ್ಣ... ವೀರ ಸ್ವಾತಂತ್ರ್ಯ ಹೋರಾಟಗಾರನ ವೀರಸೌಧ ಸ್ಮಾರಕಕ್ಕೆ ಕಾಯಕಲ್ಪ: ಶಾಸಕ ಟಿ.ರಘುಮೂರ್ತಿ ಸಂಕಲ್ಪ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವೀರ ಸ್ವಾತಂತ್ರ್ಯ ಹೋರಾಟಗಾರನ ವೀರಸೌಧ ಸ್ಮಾರಕಕ್ಕೆ ಕಾಯಕಲ್ಪ ನೀಡಲು ಶಾಸಕ ಟಿ.ರಘುಮೂರ್ತಿ ಮುಂದಾಗಿದ್ದಾರೆ. ಹೌದು ಚಳ್ಳಕೆರೆ ನಗರದ ಬ್ರೀಟೀಷರ ಕಾಲದಲ್ಲಿ ನಿರ್ಮಿಸಿದ್ದ ಹಳೆ ತಾಲೂಕು ಕಚೇರಿ ಮುಂಭಾಗದಲ್ಲಿ ... ಕಾಪು: ಬೈಕಿಗೆ ಕಾರು ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ಸವಾರ ಸಾವು ಕಾಪು(reporterkarnataka.com): ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗ... ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾ... ಮೊಬೈಲ್ ಚೋರನ ಬೆನ್ನಟ್ಟಿ ಹಿಡಿದ ಎಎಸ್ ಐ ವರುಣ್ ಆಳ್ವ: ಎಸ್ ಸಿಐ ಮಂಗಳೂರು ಲೀಜನ್ ನಿಂದ ವಿಶೇಷ ಗೌರವ ಮಂಗಳೂರು(reporterkarnatakanews):ಇತ್ತೀಚೆಗೆ ಮಂಗಳೂರು ನಗರದಲ್ಲಿ ಮೊಬೈಲ್ ಕಳ್ಳತನ ನಡೆಸಿದ ಕಳ್ಳನನ್ನು ಸುಮಾರು ಒಂದು ಕಿ.ಮೀ. ವರೆಗೆ ಬೆನ್ನಟ್ಟಿ ಹಿಡಿದ ಎ.ಎಸ್.ಐ. ವರುಣ್ ಆಳ್ವರಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವು ಕೊಟ್ಟಾರ ಚೌಕಿ ಜಂ... ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂ... ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... « Previous Page 1 …214 215 216 217 218 … 285 Next Page » ಜಾಹೀರಾತು