ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ; ಸ್ವರ್ಣಾ, ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವು ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪ... ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ. ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀ... ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!! ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು. ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷ... ಲಸಿಕೆ ಪಡೆಯದವರ ಗುರುತಿಸಿ ವ್ಯಾಕ್ಸಿನ್ ಕೊಡಿಸಿ: ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್ ಸೂಚನೆ ಮಂಗಳೂರು (reporterkarnataka.com): ಕೊವಿಡ್-19 ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನ ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅಧಿಕಾರಿಗಳಿಗ... ಅತ್ಯಾಚಾರ ವಿರುದ್ಧ ಸೈಕಲೇರಿದ ಪದವೀಧರ ತರುಣ: 3500 ಕಿಮೀ. ಯಾನ; ಮಣಿಪಾಲಕ್ಕೆ ಆಗಮನ ಉಡುಪಿ(reporterkarnataka.com): ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸೈಕಲ್ ನಲ್ಲಿ ತೆರಳಿ ಅರಿವು ಮೂಡಿಸುತ್ತಿರುವ ಪದವೀಧರ ಕಿರಣ್ ಅವರು ರಾಜ್ಯದೆಲ್ಲೆಡೆ ಕಳೆದ 65 ದಿನಗಳಿಂದ ಸೈಕಲ್ ಯಾತ್ರೆ ನಡೆಸಿ ಮಣಿಪಾಲಕ್ಕೆ ಆಗಮಿಸಿದ್ದಾರೆ. ಈಗಾಗಲೇ ಅವರು 3500 ... ಶಿರ್ವ: ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಂದ 41 ಸಾವಿರ ರೂ. ಮೌಲ್ಯದ ಬ್ಯಾಟರಿ, 40 ಲೀಟರ್ ಡೀಸೆಲ್ ಕಳವು ಸಾಂದರ್ಭಿಕ ಚಿತ್ರ ಶಿರ್ವ(reporterkarnataka.com): ಶಿರ್ವ ಠಾಣೆ ವ್ಯಾಪ್ತಿಯ ಕುರ್ಕಾಲು ಮಲ್ಲಾರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿಗಳು ಕಳವು ಮಾಡಿದ ಘಟನೆ ನಡೆದಿದೆ. ಮೊಹಮ್ಮದ್ ರಮೀಝ್ ಅವರಿಗೆ ಸೇರಿದ ಎರಡು ಬಸ್ ಹಾಗೂ ಟೆಂಪೊ ವಿನ ಬ್ಯಾಟರಿಗಳು ಹಾಗೂ 40 ಲೀಟರ್ ಡ... ಬೆಳ್ವೆ ಚರ್ಚ್ ಫಾದರ್ ವಿರುದ್ಧ ಅನುಯಾಯಿಗಳಿಂದ ಪ್ರತಿಭಟನೆ: ಕ್ರೈಸ್ತ ಧರ್ಮದಿಂದ ಮತಾಂತರ ಎಚ್ಚರಿಕೆ ಕುಂದಾಪುರ(reporterkarnataka.com): ಬೆಳ್ವೆಯ ಚರ್ಚ್ ನ ಫಾದರ್ ವಿರುದ್ದ ಚರ್ಚ್ ಅನುಯಾಯಿಗಳು ಅಸಮಾಧಾನ ಹೊರ ಹಾಕಿ ಭಾನುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುಣಾಕರ್ ಶೆಟ್ಟಿ, ಇದು ಕೇವಲ ಒಂದು ಧರ್ಮದ ವಿಚಾರವಲ್ಲ. ಸಾಮರಸ್ಯದಿಂದ ಇರುವ ಚರ್ಚಿನ ಅನುಯಾಯಿಗಳಿಗೆ ತೊ... ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸಚಿವ ಅಂಗಾರ ನೂತನ ವಾಹನಗಳ ಹಸ್ತಾಂತರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರವು ಸರಕಾರದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ವಹಿಸುತ್ತಿದೆ, ಅದರಂತೆ ಇತ್ತೀಚೆಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ ಕಾರ್ಯಕ್ರಮದಡಿ ಬ್ರಾಂಡಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಜಿಲ್ಲೆಯ 64 ಪ್ರಾಥಮಿಕ ಆರೋಗ್ಯ ಕೇ... ಕ್ರಷರ್ ಗಣಿಗಾರಿಕೆಯ ಕಾನೂನು ತೊಡಕು ನಿವಾರಿಸಿ ಉದ್ಯಮಸ್ನೇಹಿಯಾಗಿಸಲು ನಾವು ಬದ್ದ: ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಕಾರ್ಕಳ(reporterkarnataka.com): ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ ಎಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್... « Previous Page 1 …219 220 221 222 223 … 267 Next Page » ಜಾಹೀರಾತು