ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.12.2021 *ಶಿವರಾಮ ಎಂ. ಬಂಗೇರ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು ಚೇಳಾರುಪದವು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ದಿ| ಕೆ. ಲಿಂಗಣ್ಣ ಶೆಟ್ರ ಸ್ಮರಣಾರ್ಥ ಮಕ್ಕಳು ಮೊಮ್ಮಕ್ಕಳು ತಿರುವಾಲೆ ಇರಾ ಬಂಟ್ವಾಳ. *ಗೆಳೆಯರ ಬಳಗ ಕಲ್ಲಾಜೆ ಮತ್ತು ಊರ ಹತ್ತು ಸಮಸ್ತರು ಕಡೇಶ್ವಾ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ ದಿವಸ ಆಚರಣೆ ಮಂಗಳೂರು(reporterkarnataka.com): ನಗರದ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗುರುವಾರ ವಿಜಯ ದಿವಸ ಆಚರಿಸಲಾಯಿತು. ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ, ಸದಾನಂದ ಶೆಟ್ಟಿ, ಮಾಲತಿ ಶೆಟ್ಟಿ ಹಾಗ... ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ ಮಡಿಕೇರಿ(reporterkarnataka.com): ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 16.12.2021 *ಅಲ್ಲಿಪಾದೆ ಹತ್ತು ಸಮಸ್ತರು ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಅಲ್ಲಿಪಾದೆ ಬಂಟ್ವಾಳ. *ಶ್ರೀ ಜನಾರ್ಧನ ದೇವಸ್ಥಾನ ಎರ್ಮಾಳ್ ವಯಾ ಪಡುಬಿದ್ರಿ. *ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಸಂಘ (ರಿ) ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಕೊಕ್ಕಡ. ... ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ. ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 15.12.2021 *ಲಲಿತ, ಸೈಟ್ ನಂ 215, ಬ್ಲಾಕ್ ನಂ 6, ಕೃಷ್ಣಾಪುರ ಸುರತ್ಕಲ್ಲು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಸುಬ್ಬಯ್ಯ ಶೆಟ್ಟಿ ಕಡಂದಲೆ ಭಂಡಸಾಲೆ - ಆಟ ಕಡಂದಲೆ ದೇವಸ್ಥಾನದ ಬಳಿ. *ರವಿ, ರೌದ್ರನಾಥೇಶ್ವರ ಭಜನಾ ಮಂಡಳಿ ನಡಿಬೆಟ್ಟು ಬಂಟ್ವಾಳ. *ವಾಸಪ್ಪ ಪೂಜಾರಿ ಮತ್ತ... ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್... ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ ಕ್ರಿಕೆಟ್: ಮಂಗಳೂರಿನ ಸಾಯಿ ಶೈಲೇಶ್ ತಂಡಕ್ಕೆ ಪ್ರಶಸ್ತಿ ಮಂಗಳೂರು(reporterkarnataka.com):ನಗರದ ಉರ್ವಾ ಮೈದಾನದಲ್ಲಿ ಇತ್ತೀಚೆಗೆ ಜರಗಿದ ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ 2021ರ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ಮಂಗಳೂರಿನ ಸಾಯಿ ಶೈಲೇಶ್ ತಂಡವು ಎನ್.ಸಿ ಕ್ರಿಕೆಟರ್ಸ ತಂಡವನ್ನು ಪರಾಭವ ಗೊಳಿಸಿ ಪ್ರಶಸ್ತಿಯನ್ನು ಗಳಿಸಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... « Previous Page 1 …223 224 225 226 227 … 284 Next Page » ಜಾಹೀರಾತು