ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ವೇದವ್ಯಾಸ ಕಾಮತ್ ಅಭಿಮತ ಮಂಗಳೂರು(reporterkarnataka.com):ಮಂಗಳೂರು ನಗರವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಕಳಡ್ಕ ಸತ್ಯನಾರಾಯಣ ಭಜನಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನ... ಕಲ್ಲಾಪುವಿನಿಂದ ಮುಡಿಪು ತನಕ ಕಾಂಗ್ರೆಸ್ ನಿಂದ ಬೃಹತ್ ಕಾಲ್ನಡಿಗೆ ಜಾಥಾ ಚಿತ್ರ :ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭೆ ಕ್ಷೇತ್ರದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು. ಮಧ್ಯಾಹ್ನ 2 ಗಂಟೆಗೆ ಕಲ್ಲಾಪು ಯುನಿಟಿ ಹ... ಕಲಿಯುಗದ ಕರ್ಣ ಪಮ್ಮಿ ಕೊಡಿಯಾಲ್ ಬೈಲ್ ಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ಸನ್ಮಾನ ಮಂಗಳೂರು(reporterkarnataka.com):ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ಬಿಜೈ ಕೆಎಸ್ಸಾರ್ಟಿ... ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ: ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್... ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು(reporterkarnataka.com):ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ ಮತ್ತು ಯುವವಾಹಿನಿ ಕುಳೂರು ಘಟಕ, ಹಿಂದ್ ಕುಸ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಡಾ.ಭರತ್ ಶೆಟ್ಟಿ ಅವರು ಉದ್ಘಾ... ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯಧನ ರಾಜೇಶ್ ಕೆಂಚನಕೆರೆಗೆ ಹಸ್ತಾಂತರ ಮೂಡುಬಿದರೆ(reporterkarnataka.com):ಆರದಿರಲಿ ಬದುಕು ಆರಾಧನ ಸಂಸ್ಥೆಯ ಜುಲೈ ತಿಂಗಳ ಸಹಾಯವನ್ನು ವಿಜಯಾ ಕಲಾವಿದರಾದ ರಾಜೇಶ್ ಕೆಂಚನಕೆರೆ ಅವರಿಗೆ ಹಸ್ತಾಂತರಿಸಲಾಯಿತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆರದಿರಲಿ ಬದುಕು ಆರಾಧನಾ ತಂಡದಿಂದ 30 ಸಾವಿರ ರೂಪಾಯಿ ಧನ ಸಹಾಯವನ್ನು ಅವರ ಪತ್ನ... ‘ಎಂಡೆ ಸ್ನೇಹಮುಳ್ಳ ಅಮ್ಮೈಕು ಒರು ಒನಕೋಡಿ’ಯ 11ನೇ ವರ್ಷದ ಆಚರಣೆ ಮಲಪುರಂ(reporterkarnataka.com): 'ಎಂಡೆ ಸ್ನೇಹಮುಳ್ಳ ಅಮ್ಮೈಕು ಒರು ಒನಕೋಡಿ'ಯ 11ನೇ ವರ್ಷವನ್ನು ಆಚರಿಸಲಾಗುತ್ತದೆ. ಚಂಗರಂಕುಲಂ ಸನ್ರೈಸ್ ಆಸ್ಪತ್ರೆಗೆ ಸೆಟ್ಟು ಮುಂಡುಗಳು ಮತ್ತು ಕಿಟ್ಗಳನ್ನು ನೀಡಲಾಗುತ್ತಿದೆ. ಕಾರುಣ್ಯ ದಯಾಲಿಸ್ ರೋಗಿಗಳು, ಚಂಗರಂಕುಲಂ ಕಾರುಣ್ಯಂ ಉಪಶಾಮಕ ಆರೈಕೆ ರೋಗಿಗಳು, ಎ... ಮಿಸ್ ಯೂನಿವರ್ಸ್ ಸ್ಪರ್ಧೆ: ದಿವಿತಾ ರೈಗೆ ಬಂಟರ ಮಾತೃಸಂಘದಿಂದ ಸೆ. 6ರಂದು ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕುಡ್ಲದ ಹಿರಿಮೆ ದಿವಿತಾ ರೈ ಅವರಿಗೆ ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆಪ್ಟಂಬರ್ 6ರಂದು... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ ಭಜನಾ ಕಾರ್ಯಕ್ರಮ; ಸಹಸ್ರ ಮೋದಕ ಹವನ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಅಂಗವಾಗಿ ಗೌಡ ಸಾರಸ್ವತ ಮಹಿಳಾ ವೃಂದದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಶನಿವಾರ ನಡೆಯಿತು. ಮಧ್ಯಾಹ್ನ 12.15ಕ್ಕೆ ... ಯಜಮಾನನ ಆಕಸ್ಮಿಕ ಸಾವಿನಿಂದ ಆಧಾರಸ್ತಂಭ ಕಳೆದುಕೊಂಡ ಈ ಬಡ ಕುಟುಂಬಕ್ಕೆ ಸಹಾಯ ಮಾಡುವಿರಾ? ಮಂಗಳೂರು(reporterkarnataka.com) ಬದುಕು ಒಂದು ಜಟಕಾ ಬಂಡಿ ನಿಲ್ಲದಂತೆ ಸಾಗಿದೆ...ವಿಧಿಯೇ ಅದರ ಡ್ರೈವರ್ ಆಗಿ ಕಾಣದಂತೆ ಕೂತಿದೆ ಎಂಬ ಹಾಡಿದೆ. ಆದರೆ ಈ ವಿಧಿಯಾಟ ಕೆಲವೊಮ್ಮೆ ಕ್ರೂರವಾಗಿದ್ದರೆ ಬದುಕು ಸಾಗಿಸುವುದೇ ಕಷ್ಟ ಎಂಬ ಪರಿಸ್ಥಿತಿ ಎದುರಾಗುತ್ತದೆ. ಇದಕ್ಕೊಂದು ಉದಾಹರಣೆ ನಗರದ ದೇರೆಬ... « Previous Page 1 …223 224 225 226 227 … 332 Next Page » ಜಾಹೀರಾತು