ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನ | ಗರಿಷ್ಠ ಪರಿಹಾರ: ರಾಜ್ಯ ಸರಕಾರಕ್ಕೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್... ಬರವಣಿಗೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತಿ ಮೆಹಂದಳೆ ಮಂಗಳೂರು(reporterkarnataka.com): ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ... ಯೂನಿಟಿ ಆಸ್ಪತ್ರೆ: ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಚಿಕಿತ್ಸೆಗೆ ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ ಮಂಗಳೂರು(reporterkarnataka.com): ನಗರದ ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಅನ್ನು ಲೋಕಾರ್ಪಣೆಗೊಳಿಸಿದೆ. ಈ ಅತ್ಯಾಧುನಿಕ ಸೀಲಿಂಗ್-ಮೌಂಟೆ... Mangaluru | ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಮಂಗಳೂರು(reporterkarnataka.com): ಮಂಗಳೂರಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ 'ಕೊಂಕಣಿ ಸಂಭ್ರಮ್ 25' ಕಾರ್ಯಕ್ರಮ ಭಾನುವಾರ ನಡೆಯಿತು. ಕೆಲರಾಯ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ'ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ“ಸಾಧನಾ ಪ್ರಶಸ್ತಿ” ಬಂದಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.... ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ! ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ. ತಿರುವೊಣಂ ದಿನವಾದ ಸೆಪ್ಟೆಂಬರ್... Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ. ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ... ಕ್ಯಾಥೊಲಿಕ್ ಧರ್ಮಗುರು, ವೈಸಿಎಸ್, ವೈಎಸ್ಎಂ ಮಾಜಿ ರಾಷ್ಟ್ರೀಯ ನಿರ್ದೇಶಕ ಫಾ. ವಿನ್ಸೆಂಟ್ ಮೊಂತೇರೊ ನಿಧನ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು, ಯಂಗ್ ಕ್ರಿಶ್ಚಿಯನ್ ಸ್ಟೂಡೆಂಟ್ಸ್ (ವೈಸಿಎಸ್) ಮತ್ತು ಯಂಗ್ ಸ್ಟೂಡೆಂಟ್ಸ್ ಮೂವ್ಮೆಂಟ್ (ವೈಎಸ್ಎಂ) ಸಂಘಟನೆಗಳ ಮಾಜಿ ರಾಷ್ಟ್ರೀಯ ನಿರ್ದೇಶಕ ಹಾಗೂ ವೈಸಿಎಸ್ ಸಂಘಟನೆಯ ಏಶಿಯಾ ವಿಭಾಗದ ಚಾಪ್ಲೈನ್ ಆಗಿ ಸೇವೆ ಸಲ್ಲಿಸಿದ್... ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ ಮಂಗಳೂರು(reporterkarnataka.com): ನಗರದ ಬೆಂದೂರ್ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈ... ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ... « Previous Page 1 …21 22 23 24 25 … 314 Next Page » ಜಾಹೀರಾತು