Bantwal | ಬಾಳ್ತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಬಿಜೆಪಿಗೆ ಜಯ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮ ಪಂಚಾಯತ್ ಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿತಿನ್ ಕುಮಾರ್ ಜಯಗಳಿಸಿದ್ದಾರೆ. ನಿತಿನ್ ಕುಮಾರ್ ಅವರಿಗೆ 419 ಮತ, ಕಾಂಗ್ರೆಸ್ ನ ಯೋಗೀಶ್ ಅವರಿಗೆ 187 ಮತ ಚಲಾವಣೆಯಾಗಿವೆ. 5 ಮತಗಳ... ಅಬ್ದುಲ್ ರಹಿಮಾನ್ ಹತ್ಯೆ: ಬಂಟ್ವಾಳ ಸಹಿತ 5 ತಾಲೂಕುಗಳಲ್ಲಿ ಮೇ 30ರ ವರೆಗೆ ನಿಷೇಧಾಜ್ಞೆ ಜಾರಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳದಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಹತ್ಯೆ ಮಾಡಿದ ಹಿನ್ನಲೆಯಲ್ಲಿ ಮೇ 27 ರ ಸಂಜೆಯಿಂದ ಮೇ 30 ರ ಸಂಜೆ 6 ಗಂಟೆವರೆಗೆ ಬಂಟ್ವಾಳ , ಬೆಳ್ತಂಗಡಿ, ಪುತ್ತೂರು ಕಡಬ ಮತ್ತು ಸುಳ... ಬಿಗಿ ಪೊಲೀಸ್ ಬಂದೋಬಸ್ತ್: ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನೆರವೇರಿದ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ ಬಂಟ್ವಾಳ(reporterkarnataka.com): ದುಷ್ಕರ್ಮಿಗಳಿಂದ ಬೀಕರವಾಗಿ ಹತ್ಯೆಗೀಡಾದ ಪಿಕ್ ಅಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಅಂತ್ಯಸಂಸ್ಕಾರ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಕೊಳತ್ತಮಜಲು ಜುಮ್ಮಾ ಮಸೀದಿಯಲ್ಲಿ ನಡೆಯಿತು. ಕೊಳ್ತಮಜಲು ಜುಮ್ಮಾ ಮಸೀದಿಯ ಕಾರ್ಯದರ್ಶಿಯಾಗಿದ್ದ ಮೃತ ಅಬ್ದುಲ್... Mangaluru | ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತೆ ಲೋಕಾಯುಕ್ತ ಬಲೆಗೆ: 1 ವರ್ಷದೊಳಗೆ 2ನೇ ಬಾರಿ ಸೆರೆ! ಮಂಗಳೂರು(reporter Karnataka.com): ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಅವರು ಒಂದು ವರ್ಷದೊಳಗೆ ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279-5ರಲ್ಲಿ 1.39 ಎಕರೆ ಜಮೀನಿನ ಪೈಕಿ 35 ಸೆಂಟ... ಬಂಟ್ವಾಳ : ಅಬ್ದುಲ್ ರಹೀಮಾನ್ ಹತ್ಯೆ ಪ್ರಕರಣ ; ಸುಮಿತ್, ದೀಪಕ್ ಸೇರಿ 15 ಜನರ ವಿರುದ್ಧ ಪ್ರಕರಣ ದಾಖಲು ಮಂಗಳೂರು (reporterkarnataka.com) ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹತ್ಯೆಯ ಸಂದರ್ಭ ಗಾಯಗೊಂಡ ಖಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎ... Accident | ಪುತ್ತೂರು ಸಮೀಪದ ಮುರದಲ್ಲಿ ಕಾರಿಗೆ ಗುದ್ದಿದ ಖಾಸಗಿ ಬಸ್: 3 ಮಂದಿ ಗಂಭೀರ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ನೆಹರು ನಗರ ಸಮೀಪ ಮುರ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನಿಂದ ಕೆದಿಲ ಕಡೆಗ... ಬಿ.ಸಿ.ರೋಡ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬಿ.ಸಿ. ರೋಡಿನಲ್ಲಿ ಮಂಗಳವಾರ ಮುಂಜಾನೆ ವೇಳೆ ನಡೆದಿದೆ. ಮಂಚಿಕೊಳ್ನಾಡು ನೂಜಿ ನಿವಾಸಿ ಜಯರಾಮ (57) ಎಂಬವರು ಮ... ಮಳೆ ಅನಾಹುತ: ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಾದ ಸಮಸ್ಯೆಗೆ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಪರಿಹಾರ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆ ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಿ ಆಗಿರುವ ಅನಾಹುತಕ್ಕೆ ಸ್ಥಳೀಯ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಭೇಟಿ ನೀಡಿ ಪರಿಹಾರ ನೀಡಿದ್ದಾರೆ. ಕ... ಸಂಘಟಿತ ಪ್ರಯತ್ನದಿಂದ ಶ್ರೀಮಹಾ ಪವಮಾನ ಯಾಗ ಯಶಸ್ವಿ: ರಾಮದಾಸ್ ಬಂಟ್ವಾಳ ಮೆಚ್ಚುಗೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಹಿಂದೂ ಸಮಾಜವನ್ನು ಸಂಘಟಿಸುವ ಮೂಲ ಉದ್ದೇಶದಿಂದ ಮಹಾಪವಮಾನ ಯಾಗ ಯಶಸ್ವಿಯಾಗಿದೆ ಎಂದು ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಭಾನುವಾರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜ... ದ.ಕ. ಜಿಲ್ಲೆ: ಮೇ 27, 28ರಂದು ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಮಂಗಳೂರು:(reporterkarnataka.com):ಕಳೆದ ನಾಲ್ಕು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಮುಂದಿನ ಎರಡು ದಿನಗಳು ಮತ್ತಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಮಾನ ಇಲಾಖೆ ರೆಡ್ ಅಲಾರ್ಟ್ ಘೋಷಿಸಿದ್ದು,ಮುಂಜಾಗ್ರತಾ ಕ್ರಮವಾಗಿ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅ... « Previous Page 1 …21 22 23 24 25 … 296 Next Page » ಜಾಹೀರಾತು