ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ info.reporterkarnataka@gmail.com ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ... ಕಾರ್ಕಳ: ಜನವರಿ 7ರಂದು ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳ(reporterkarnataka.com): ಬೆಳದಿಂಗಳ ಸಾಹಿತ್ಯ ಸಮ್ಮೇಳನ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳದ ಹೋಟೆಲ್ ಪ್ರಕಾಶ್ ನ ಅನಂತಶಯನದಲ್ಲಿ ಜನವರಿ 7ರಂದು ಸಂಜೆ 3.30 ಗಂಟೆಗೆ ನಡೆಯಲಿದೆ. ಕನ್ನಡ ಸಾಹಿತ್ಯ ಪ... ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ್ನೋನ್ ಮತ್ತು ಪ್ರಿನ್ಸಿಟ: ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಮದುವೆ ವೈಭವ ಮಂಗಳೂರು(reporterkarnataka.com): ವರ್ನೋನ್ ಮತ್ತು ಪ್ರಿನ್ಸಿಟ ವಿವಾಹ ಸಮಾರಂಭ ನಗರದ ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಜನವರಿ 3ರಂದು ನಡೆಯಿತು. ಜನವರಿ 3 ರಂದು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಆಡಿಟೋರಿಯಂನಲ್ಲಿ ನಡೆದ ಔತಣಕೂಟಕ್ಕೆ ಕುಟುಂಬಸ್ಥರು, ಸ್ನೇಹಿತರು ಸಾಕ್ಷಿಯಾಗಿ,... ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂ... ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ... ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ: ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳ... ರಾಜ್ಯ ಪತ್ರಕರ್ತರ ಸಂಘದಿಂದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್: ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಾಳೆಯಿಂದ ಆರಂಭ ಮಂಗಳೂರು(reporterkarnataka.com): ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024 ಕ್ರಿಕೆಟ್ ಪಂದ್ಯಾಟ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ.5,6 ಮತ್ತು 7ರಂದು ಅ... ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ... ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ: ಪ್ರಗತಿಪರ ದಲಿತ ಸಂಘಟನೆ ಆರೋಪ ರಮೇಶ ಖಾನಾಪೂರ ರಾಯಚೂರು info.reporterkarnataka@gmail.com ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವದುರ್ಗ ತಾಲ್... ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸುರತ್ಕಲ್(reporterkarnataka.com): ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ... ಚಿಕ್ಕಮಗಳೂರಿನ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಕುಂಪಲದಲ್ಲಿ ಅತ್ಯಾಚಾರ: ಆರೋಪಿ ಬಂಧನ; ಪೊಕ್ಸೊ ಪ್ರಕರಣ ದಾಖಲು ಉಳ್ಳಾಲ(reporterkarnataka.com): ಚಿಕ್ಕಮಗಳೂರು ಜಿಲ್ಲೆಯ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಅಣಜೂರು ಗ್ರ... « Previous Page 1 …21 22 23 24 25 … 203 Next Page » ಜಾಹೀರಾತು