ನೆಲ್ಯಾಡಿ: ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ ನೆಲ್ಯಾಡಿ(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜು ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಶುಕ್ರವಾರ ಕಾಲೇಜಿನ ಸಂಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡ... ಮಂಗಳೂರು: ಕೊಂಕಣಿ ಭವನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಶಿಲಾನ್ಯಾಸ ಮಂಗಳೂರು(reporterkarnataka.com): ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಶನಿವಾರ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಕರ... ಗಿರಿಜನ ಹಾಡಿಗಳಿಗೆ ವೈಫೈ ಸಂಪರ್ಕ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾಲೋಚನೆ ಬೆಂಗಳೂರು(reporterkarnataka.com): ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಸುಧಾರಣೆ ತರುವ ಹಿನ್ನೆಲೆಯಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಎರಡನೇ ವರದಿಯ ಶಿಫಾರಸುಗಳ ಪ್ರತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಸ್ತಾಂತರಿಸಲಾಯಿತು. ಆಡಳಿತ ಸುಧಾರಣೆ ಆಯೋ... ಗಡ್ಕಕರಿ ಭೇಟಿ ವೇಳೆ ಸುರತ್ಕಲ್ ಟೋಲ್ ಸಮಸ್ಯೆ ಇತ್ಯರ್ಥಪಡಿಸಿ: ಸಂಸದ ನಳಿನ್ ಗೆ ಹೋರಾಟ ಸಮಿತಿ ಹಕ್ಕೊತ್ತಾಯ ಮಂಗಳೂರು(reporterkarnataka.com): ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳೂರು ಭೇಟಿಯ ಸಂದರ್ಭ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವು ಕುರಿತು ಸಭೆ ಏರ್ಪಡಿಸಿ ಸಮಸ್ಯೆ ಇತ್ಯರ್ಥ ಪಡಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಮಾತು ಉಳಿಸಿಕೊಳ್ಳುವಂತೆ ಹೋರಾಟ ಸಮಿತಿ ಆಗ್ರಹಿಸಿದೆ. 2019ರ ಡಿ... ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್: ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ಮಂಗಳೂರು(reporterkarnataka.com): ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ವಾ... ಜಿಪಿಎಲ್ ನಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್: ಕಡಲ ನಗರಿ ಸುತ್ತಲಿದೆ ಲೋಹದ ಹಕ್ಕಿ; 120ಕ್ಕೂ ಅಧಿಕ ಮಂದಿ ಬುಕ್ಕಿಂಗ್ ಮಂಗಳೂರು(reporterkarnataka.com): ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ. ಫೆ. 25ರಿಂದ 27ರವರೆಗೆ ಈ ಟೂರ್... ಸುರತ್ಕಲ್ ತಾತ್ಕಾಲಿಕ ಟೋಲ್ ಕೇಂದ್ರ ತೆರವಿಗೆ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಾರ್ಚ್ 1ರಂದು ಸಭೆ ಮಂಗಳೂರು(reporterkarnataka.com): ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಕೇಂದ್ರವನ್ನು ಜನತೆಗೆ ನೀಡಿದ ಭರವಸೆ, ನಿರ್ಣಯಗಳ ಹೊರತಾಗಿಯು ಸಕ್ರಮಗೊಳಿಸಿ ಬಲಪ್ರಯೋಗದ ಮೂಲಕ ಮುಂದುವರಿಸುವ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆಯನ್ನು ಸ... ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com): ಸ್ವಚ್ಛ ಭಾರತ ಮಿಷನ್ ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಜಿಲ್ಲಾ ಪಂಚಾ... ಸಹ್ಯಾದ್ರಿ ಕ್ಯಾಂಪಸ್: ಫೆ.25ರಿಂದ 6ನೇ ವರ್ಷದ ಫುಜ್ಲಾನಾ ಜಿಪಿಎಲ್ ಉತ್ಸವ; 16 ತಂಡಗಳಿಂದ ಟ್ರೋಫಿಗಾಗಿ ಸೆಣಸಾಟ ಮಂಗಳೂರು(reporterkarnataka.com): ಬಹುನಿರೀಕ್ಷೆಯ 6ನೇ ವರ್ಷದ ಫುಜ್ಲಾನಾ ಜಿಪಿಎಲ್ ಉತ್ಸವ-2022 ಈ ಬಾರಿ ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ಫೆಬ್ರವರಿ 25, 26 ಮತ್ತು 27 ರಂದು ನಡೆಯಲಿದೆ. ನಗರದ ಹೊರವಲಯದ ಸುಂದರ ಹಚ್ಚಹಸುರಿನ, ನೇತ್ರಾವತಿ ನದಿಯ ತೀರದಲ್ಲಿ ಹರಡಿಕೊಂಡಿರುವ ವಿಶಾಲ ಕ್ಯ... ಇನ್ಸ್ಪೈರ್ ಅವಾರ್ಡ್ : ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದಿವಿತ್ ರಾಜ್ಯಮಟ್ಟಕ್ಕೆ ಆಯ್ಕೆ ನರಿಂಗಾನ(reporterkarnataka.com): ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ 2020- 21ನೇ ಸಾಲಿನ ವಿಜ್ಞಾನ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ . ಫೆಬ್ರವ... « Previous Page 1 …230 231 232 233 234 … 307 Next Page » ಜಾಹೀರಾತು