ಮೂಡಬಿದ್ರೆ: ಆಡಳಿತ ಸೌಧ ಕಟ್ಟಡ ಸಿಎಂ ಬೊಮ್ಮಾಯಿ ಉದ್ಘಾಟನೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮೂಡುಬಿದ್ರೆ(reporterkarnataka.com): ಮೂಡಬಿದ್ರೆ ತಾಲೂಕು ಆಡಳಿತ ಸೌಧ ಕಟ್ಟಡ ಉದ್ಘಾಟನೆ ಮತ್ತು ಮುಲ್ಕಿ-ಮೂಡಬಿದ್ರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ನೆರವೇರಿಸಿದರು. ... ಮುಖ್ಯಮಂತ್ರಿ ಮಂಗಳೂರು ಕಾರ್ಯಕ್ರಮ ದಿಢೀರ್ ರದ್ದು: ಕೃಷ್ಣಾದಿಂದಲೇ ಪಿಎಂ ಜತೆ ವೀಡಿಯೊ ಕಾನ್ಪರೆನ್ಸ್ ಮಂಗಳೂರು(reporterkarnataka.com): ಕೋವಿಡ್ ನಿರ್ವಹಣೆ ಕುರಿತಂತೆ ನಗರದ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಯವರೊಂದಿಗೆ ಮುಖ್ಯಮಂತ್ರಿಯವರ ವಿಡಿಯೋ ಕಾನ್ಪರೆನ್ಸ್ ರದ್ದಾಗಿದೆ. ಈ ವಿಡಿಯೋ ಸಂವಾದ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರ ... ದುಬಾರೆ: ಪ್ರವಾಸಕ್ಕಾಗಿ ಬಂದಿದ್ದ ನಾಸಿಕ್ ನ ತರುಣ ನದಿಯಲ್ಲಿ ಮುಳುಗಿ ದಾರುಣ ಸಾವು ಕುಶಾಲನಗರ(reporterkarnataka.com): ಪ್ರವಾಸಕ್ಕಾಗಿ ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಾವೇರಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ದುಬಾರೆಯಲ್ಲಿ ಮಂಗಳವಾರ ನಡೆದಿದೆ. ಮುಂಬೈನ ನಾಸಿಕ್’ನ ನಿವಾಸಿ ದಾದಾಜಿ ಮಹಾಜನ್ ಎಂಬವರ ಪುತ್ರ ಅನಿಕೇತ್ (17) ಎಂಬಾತ ಮೃತ ದುರ್ದೈವಿ. ಮುಂಬೈನಿಂದ 23 ಮಂದಿ... “ಅಪ್ಪೆ ಮಂತ್ರದೇವತೆ” ಟೈಟಲ್ ಲಾಂಚ್: ಶೀಘ್ರ ತೆರೆಗೆ ಮಂಗಳೂರು(reporterkarnataka.com): "ಶ್ರೀ ಪ್ರಾಪ್ತಿ ಕಲಾವಿದೆರ್ ಕುಡ್ಲ" ಪೌರಾಣಿಕ /ಜನಪದ ನಾಟಕ "ಅಪ್ಪೆ ಮಂತ್ರದೇವತೆ" ಶೀಘ್ರ ತೆರೆಗೆ ಬರಲಿದ್ದು, ಟೈಟಲ್ ಲಾಂಚ್ ( ಶೀರ್ಷಿಕೆ ಬಿಡುಗಡೆ) ನೆರವೇರಿದೆ. ಈ ಸಂದರ್ಭ ದಾಯ್ಜಿವರ್ಲ್ಡ್ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಪ್ರೊಡಕ್ಷನ್ ಮುಖ... ಕಾರ್ಕಳ: ಸಿಡಿಲು ಬಡಿದು ನೂರಾಲ್ಬೆಟ್ಟು ನಿವಾಸಿ ಸಾವು ಕಾರ್ಕಳ(reporterkarnataka.com): ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಕಾರ್ಕಳ ತಾಲೂಕು ನೂರಾಲ್ಬೆಟ್ಟು ಗ್ರಾಮದಲ್ಲಿ ನಡೆದಿದೆ. ಜಾಣಮನೆ ಜಿಗೀಶ್ ಜೈನ್ (41) ಎಂಬವರೇ ಮೃತಪಟ್ಟ ದುರ್ದೈವಿ. ಸೋಮವಾರ ಸಂಜೆ ಜಿಗೀಶ್ ಅವರು ಮನೆಯಲ್ಲಿದ್ದ ಸಂದರ್ಭ ಸಿಡಿಲು ಬಡಿಲು ಅವಘಡ ಸಂಭವಿಸಿದ... ಅಥಣಿ: ಒಂದೇ ದಿನ ಅಂಚೆ ಕಚೇರಿ ಹಾಗೂ 6 ಮನೆಗಳಿಗೆ ಕನ್ನ; ಲಕ್ಷಾಂತರ ಮೌಲ್ಯದ ನಗ, ನಗದು ಕಳವು ಬೆಳಗಾವಿ(reporterkarnataka.com): ಅಥಣಿ ಖಿಳೆಗಾಂವ ಗ್ರಾಮದಲ್ಲಿ ಒಂದೇ ದಿನ 6 ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ ಮಾಡಿದ ಘಟನೆ ನಡೆದಿದೆ. ಖಿಳೇಗಾಂವ ಗ್ರಾಮದಲ್ಲಿ ಒಂದೇ ದಿನ 6 ಮನೆಗಳ ಹಾಗೂ ಅಂಚೆ ಕಛೇರಿಯ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ, ಮೋಟಾರ್ ಬೈಕ್, ಆಡ... ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ. ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬ... ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ. ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬ... ಮಂಗಳೂರು ವಿವಿ 40ನೇ ಘಟಿಕೋತ್ಸವ: ರಾಜ್ಯಪಾಲ ಗೆಹ್ಲೋಟ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸಕ್ಕೆ ಏ.23ರ ಶನಿವಾರ ರಾಜ್ಯಪಾಲರು ಹಾಗೂ ಕುಲಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು. ... ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಕಾರವಾರ(reporterkarnataka.con): ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ... « Previous Page 1 …231 232 233 234 235 … 322 Next Page » ಜಾಹೀರಾತು