ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ ಕಾರ್ಕಳ(reporterkarnataka.com): ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ, ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹು... ಐಎಸ್ ಸಿ ಮಂಗಳೂರು ವತಿಯಿಂದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆ: ಚಿಣ್ಣರಿಗೆ ವಿವಿಧ ಸ್ಪರ್ಧೆ ಮಂಗಳೂರು(reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಹಾಗೂ ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯ ಜಂಟಿ ಆಶ್ರಯದಲ್ಲಿ ನಗರದ ಬಲ್ಲಾಳ್ ಬಾಗ್ ನಲ್ಲಿರುವ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆ ನಡೆಯಿತು. ಸಂಗೀತ, ಡ್ಯ... ಶಿರ್ವ: ಎರಡು ಬೈಕ್ ಪರಸ್ಪರ ಡಿಕ್ಕಿ; ಹೇರೂರು ನಿವಾಸಿ ಗೃಹಿಣಿ ಸ್ಥಳದಲ್ಲೇ ಸಾವು ಶಿರ್ವ( reporterkarnataka.com): ಎರಡು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಭಾಷ್ ನಗರದ ಕುರ್ಕಾಲು ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಹೇರೂರು ಗ್ರಾಮದ ನಿವಾಸಿ ಶರ್ಮಿಳಾ (42) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಶಾಲೆಯಲ್ಲಿ ಪ... ದೇವರ ತೋಟದ ಸುಂದರ ಕುಸುಮಗಳು: ಮಕ್ಕಳ ಪ್ರಗತಿಯ ಬಗ್ಗೆ ನಮಗೆ ಬದ್ಧತೆ ಇರಲಿ ಇಂದಿನ ಮಕ್ಕಳೇ ಮುಂದಿನ ಭಾವಿ ಪ್ರಜೆಗಳು.ಮಕ್ಕಳ ಸರ್ವತೋಮುಖ ಅಭಿವೃದ್ಧಿ ನಮ್ಮೆಲ್ಲರ ಕರ್ತವ್ಯ ಜವಾಬ್ದಾರಿ. ಇದಕ್ಕಾಗಿ ಮಕ್ಕಳಲ್ಲಿ ಯಾವ ಸಂಸ್ಕಾರಗಳನ್ನು ಬೆಳೆಸುತ್ತೇವೆ ಅದೇ ರೀತಿ ನಾಳಿನ ಭವಿಷ್ಯ ರೂಪುಗೊಳ್ಳುತ್ತದೆ. ಶಾಲೆಗಳಲ್ಲಂತೂ ಈ ದಿನವೂ ಸಂಭ್ರಮವೋ ಸಂಭ್ರಮ ಹೊಸಬಟ್ಟೆ ತೊಟ್ಟು ಹರುಷದಿಂದ ನೋಡುವ... ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅವರು ಉದ್ಘಾಟಿಸಿದರು. ಮಂಗಳೂರು ಶಾಸಕ ಯು.... ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡ... ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ... ಮೂಡಿಗೆರೆಯಲ್ಲಿ ಮಂಜು ಕವಿದ ವಾತಾವರಣ: ವಾಹನ ಸವಾರರ ಪರದಾಟ; ಕಾಫಿ ಕಟಾವ್ ಗೆ ತೊಂದರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮೂಡಿಗೆರೆ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಮಧ್ಯಾಹ್ನವಾದರೂ ಮಂಜು ಕವಿದಿರುವುದು ಜನರಲ್ಲಿ ಆತಂಕ ಮೂಡಿಸಿದೆ ಕಾಫಿ ಕಟಾ... ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೊಸಪೇಟೆ ನಗರದಲ್ಲಿ ವಿಜಯನಗರ ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು. ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರ... « Previous Page 1 …231 232 233 234 235 … 284 Next Page » ಜಾಹೀರಾತು