ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ದ.ಕ.: ನಾಳೆಯಿಂದ ತಾಲೂಕು ಮಟ್ಟದ ಆರೋಗ್ಯ ಮೇಳ: ಯಾವಾಗ ಎಲ್ಲೆಲ್ಲಿ? ವಿವರಕ್ಕಾಗಿ ಓದಿ ಮಂಗಳೂರು(reporterkarnataka.com): ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರೋಗ್ಯ ಮೇಳಗಳನ್ನು ಹಮ್ಮಿಕೊಳ್ಳುವಂತೆ ಸೂಚನೆ ನೀಡಿದ ಕಾರಣ ಇದೇ ಏ.18ರಿಂದ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ... ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗ... ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ನಿರ್ಮಾಣ: ಕೀಲಿ ಕೈ ಹಸ್ತಾಂತರಿಸಿದ ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರೂ, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ... ಮಂಗಳೂರು: ಎಬಿವಿಪಿ ಕಾನೂನು ವಿದ್ಯಾರ್ಥಿಗಳ 2 ದಿನಗಳ ರಾಜ್ಯ ಸಮ್ಮಳನ ಉದ್ಘಾಟನೆ ಮಂಗಳೂರು(reporterkarnataka.com): ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ ಮೂಲಕ ಸುಂದರವಾದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರನಿರ್ಮಣ ಸಾಧ್ಯವಾಯಿತು. ಪ್ರಸ್ತುತ ಕಾನೂ... ಜಗತ್ತಿಗೆ ಶಾಂತಿ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶಗಳ ಪಾಲಿಸಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಬಜಿಲಕೇರಿಯಲ್ಲಿರುವ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಗವಾನ್ ಮಹಾವೀರರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನ... ಪಾಲಿಕೆ ಮತ್ತೆ ಕಾರ್ಯಾಚರಣೆ: ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕಟ್ಟಡ ಸಂಪೂರ್ಣ ನೆಲಸಮ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕಾರ್ಯಾಚರಣೆಗೆ ಒಳಗಾಗಿ ಬಾಂಬ್ ದಾಳಿಗೆ ತುತ್ತಾದ ಕಟ್ಟಡದಂತೆ ಭಾಸವಾಗುತ್ತಿದ್ದ ನಗರದ ಹಳೆಯ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಸಂಪೂರ್ಣ ನೆಲಸಮ ಮಾಡಲಾಗಿದೆ. ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಮಂಗಳೂರುಮಹಾನಗರಪಾಲಿಕೆಯಿಂದ ಭಾಗಶಃ... ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ... « Previous Page 1 …233 234 235 236 237 … 322 Next Page » ಜಾಹೀರಾತು